ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.

ಕೇಂದ್ರ ಸರ್ಕಾರದ ಉಜ್ವಲ ಯೋಜನೆಯ ಪ್ರಯೋಜನ ಪಡೆದವರನ್ನು ಹೊರತುಪಡಿಸಿ ಉಳಿದ ಎಲ್ಲಾ ಬಿಪಿಎಲ್ ಕಾರ್ಡುದಾರರು ಅನಿಲ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಬಹುಹುದಾಗಿದೆ.
ಅಡುಗೆ ಅನಿಲ ಸಂಪರ್ಕ ಹೊಂದದೆ ಇರುವ ಬಿಪಿಎಲ್ ಕುಟುಂಬದವರು ಇದೇ ತಿಂಗಳಿನಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಬಹುದು. ಆಹಾರ ಇಲಾಖೆ ಹಾಗೂ ಸಂಬಂಧಿಸಿದ ಅನಿಲ ವಿತರಕರು ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ.


ಇದಕ್ಕೆ ಮೊದಲು ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ’ಯಲ್ಲಿ ಸಿಲಿಂಡರ್ ಮತ್ತು ಅನಿಲ ಸಂಪರ್ಕ ಪಡೆದವರಿಗೆ ಉಚಿತವಾಗಿ ಒಲೆ ವಿತರಿಸಲು ನಿರ್ಧರಿಸಲಾಗಿತ್ತು. ಆದರೆ, ಉಜ್ವಲ ಯೋಜನೆಯ ಸೌಲಭ್ಯ ರಾಜ್ಯದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ಪ್ರತ್ಯೇಕವಾಗಿಯೇ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಇಲ್ಲಿ ಓದಿ: ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ..?

ಈ ಯೋಜನೆಯಿಂದ ಸ್ಟೌವ್, ಕನೆಕ್ಟರ್ ಹಾಗೂ ಮೊದಲ ಎರಡು ಗ್ಯಾಸ್ ಸಿಲಿಂಡರ್ ಸರ್ಕಾರದ ಕಡೆಯಿಂದ ಉಚಿತವಾಗಿ ನೀಡಲಾಗುತ್ತದೆ. ಇದಕ್ಕೆ ಸರ್ಕಾರಕ್ಕೆ ಪ್ರತಿ ಸಂಪರ್ಕಕ್ಕೆ 4,040 ರೂ. ವೆಚ್ಚ ತಗಲಿದೆ ಎಂದು ಹೇಳಲಾಗಿದೆ.
ರಾಜ್ಯದ 10 ಲಕ್ಷ ಬಿಪಿಎಲ್ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು ಸರ್ಕಾರ ಮುಂದಾಗಿದ್ದು, ಇದಕ್ಕಾಗಿ 300 ಕೋಟಿ ರೂ. ವ್ಯಯಿಸಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…