ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ.
ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ ಪರಿಹಾರವನ್ನು ಕಂಡುಕೊಳ್ಳಬಹುದು.

ಹಲ್ಲು ನೋವು ಬಂದಾಗ ಹಲ್ಲುಗಳ ಮಧ್ಯ ಹಸಿಶುಂಠಿಯ ತುಂಡನ್ನು ಇಟ್ಟುಕೊಂಡಿದ್ದರೆ ಹಲ್ಲು ನೋವು ಶಮನವಾಗುವುದು.

ಬೆಳ್ಳುಳ್ಳಿಯನ್ನು ಜಜ್ಜಿ ರಸವನ್ನು ತೆಗೆದು, ಆ ರಸವನ್ನು ಹಲ್ಲಿನ ನೋವು ಇರುವ ಭಾಗಕ್ಕೆ ಹಚ್ಚಿಕೊಳ್ಳಿ. ಇದು ನಿಮ್ಮ ಹಲ್ಲು ನೋವನ್ನು ನಿವಾರಿಸಲು ಪರಿಣಾಮಕಾರಿಯಾಗಿ ನೆರವಾಗುತ್ತದೆ.ಹಾಗೆ ಬೆಳ್ಳುಳ್ಳಿ ಮತ್ತು ಸೈಂಧವ ಉಪ್ಪನ್ನು ಬೆರೆಸಿ ನೋವಿರುವ ಹಲ್ಲಿನ ಮೇಲೆ ಇಟ್ಟುಕೊಂಡರೆ ಹಲ್ಲು ನೋವು ಕಡಿಮೆಯಾಗುತ್ತದೆ.
*ಪಪ್ಪಾಯದ ಎಲೆ ಹಾಗೂ ತೊಗಟೆ ಕಷಾಯವನ್ನು ಉಪಯೋಗಿಸಿದರೆ ಹಲ್ಲು ನೋವು ಕಡಿಮೆಯಾಗುತ್ತದೆ.

ಸ್ವಲ್ಪ ಪ್ರಮಾಣದ ಲವಂಗದ ಎಣ್ಣೆಯನ್ನು ತೆಗೆದುಕೊಳ್ಳಿ. ಅದರಿಂದ ಮೃದುವಾಗಿ ಬ್ರಷ್ ಮಾಡಿ. ಇದನ್ನು ನೋವಿರುವ ಭಾಗಕ್ಕೆ ಬಳಸುವಾಗ ಸ್ವಲ್ಪ ಜಾಗರೂಕರಾಗಿರಿ. ಹೆಚ್ಚು ಒತ್ತಡವನ್ನು ನೀಡದೆ ಬ್ರಷ್ ಮಾಡಿ. ಇಲ್ಲವಾದಲ್ಲಿ ನಿಮ್ಮ ನೋವು ಮತ್ತಷ್ಟು ಹೆಚ್ಚಾಗಬಹುದು. ಲವಂಗದ ಎಣ್ಣೆಯನ್ನು ದವಡೆಗಳ ಮೇಲೆ ಹಾಕಿ ಮೃದುವಾಗಿ ಮಸಾಜ ಮಾಡಿ.

ಮೆಣಸು ಮತ್ತು ಉಪ್ಪನ್ನು ಸಮ ಪ್ರಮಾಣದಲ್ಲಿ ಮಿಶ್ರಣ ಮಾಡಿಕೊಂಡು ನೀರಿನ ಹನಿ ಹಾಕಿ ಪೇಸ್ಟ್ ಮಾಡಿ. ಈ ಮಿಶ್ರಣವನ್ನು ನೋವಿರುವ ಹಲ್ಲಿಗೆ ಹಚ್ಚಿ ಕೆಲವು ನಿಮಿಷಗಳ ಕಾಲ ಬಿಡಿ. ನಂತರ ತೊಳೆಯಿರಿ.ಹೀಗೆ ಆದಷ್ಟೂ ಪ್ರತೀ ದಿವಸ ಮಾಡಿ.ನಿಮ್ಮ ಹಲ್ಲು ನೋವು ಕಡಿಮೆಯಾಗುವುದಲ್ಲದೆ, ನಿಮ್ಮ ವಸದುಗ್ಲು ಗಟ್ಟಿಯಾಗುವವು..

ಒಂದು ಚಮಚ ತೆಂಗಿನೆಣ್ಣೆಯನ್ನು ಬಾಯಿಯಲ್ಲಿ ಹಾಕಿಕೊಳ್ಳಿ. 30 ನಿಮಿಷಗಳ ಕಾಲ ಬಾಯಿಯಲ್ಲಿ ಇದನ್ನು ಹಾಕಿಕೊಂಡು ಆಗಾಗ ಮುಕ್ಕುಳಿಸುತ್ತ ಇರಿ. ನಂತರ ಇದನ್ನು ಉಗಿದು ಬಾಯಿಯನ್ನು ಚೆನ್ನಾಗಿ ತೊಳೆಯಿರಿ. ಇದರಿಂದ ನಿಮ್ಮ ಹಲ್ಲು ನೋವು ಕಡಿಮೆಯಾಗುತ್ತದೆ.

ಹಲ್ಲು ನೋವಿಗೆ ಉಪ್ಪು ತಕ್ಷಣದ ನೋವು ನಿವಾರಕವಾಗಿ ಕೆಲಸಕ್ಕೆ ಬರುವ ಅಂಶವಾಗಿದೆ. ಬೆಚ್ಚನೆಯ ನೀರಿಗೆ ಸ್ವಲ್ಪ ಉಪ್ಪುನ್ನು ಬೆರೆಸಿ ಅದರಿಂದ ಬಾಯಿಯನ್ನು ಮುಕ್ಕುಳಿಸಿ. ಇದನ್ನು ಕೆಲವು ಬಾರಿ ರಿಪೀಟ್ ಮಾಡಿದಾಗ ನಿಮ್ಮ ಹಲ್ಲು ನೋವು ಕಡಿಮೆಯಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳನ್ನು ನಡೆದಾಡುವ ದೇವರು ಎಂದೇ ಭಕ್ತರು ಕರೆಯುತ್ತಾರೆ.ಮೊನ್ನೆಯಷ್ಟೇ ಸಿದ್ದಗಂಗಾ ಶ್ರೀ ಗಳನ್ನು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ನಡೆದಾಡುವ ದೇವರು ಎಂದೇ ಕರೆಯುವ ಸಿದ್ದಗಂಗಾ ಶ್ರೀ ಗಳು ಕಿರಿಯಾ ಸ್ವಾಮೀಜಿಗಳಲ್ಲಿ ನನ್ನ ವಯಸ್ಸು ಎಷ್ಟು ಅಂತ ಕೇಳಿದ್ದಾರೆ! ಅದಕ್ಕೆ ಕಿರಿಯ ಶ್ರೀ ಗಳು 111 ವರ್ಷ ಆಗಿದೆ ಎಂದಾಗ ಬಹಳ ಆಯ್ತು ಎಂದು ಶಿವಕುಮಾರ ಸ್ವಾಮೀಜಿಗಳು ಹೇಳಿದ್ದಾರೆ. ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಸಿದ್ದಗಂಗಾ ಮಠಕ್ಕೆ ಆಗಮಿಸಿದರು….
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.