ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.

ಇದಕ್ಕೆಲ್ಲಾ ಒಂದೇ ಪರಿಹಾರ. ನಿಮ್ಮ ಮನೆಯಲ್ಲೇ ಪಾನಿ ಪುರಿ ತಯಾರಿಸಿ. ಹಾಗಾದ್ರೆ “ಪಾನಿಪುರಿ” ತಯಾರಿಸಲು ಹೇಗೆಂದು ತಿಳಿಯಲು ಮುಂದೆ ಓದಿ…
ತಯಾರಿಸಲು ಬೇಕಾಗುವ ಸಾಮಗ್ರಿಗಳು:-
ಪಾನಿತಯಾರಿಸಲು ಕೊತ್ತಂಬರಿ ಸೊಪ್ಪು – 1 ಕಟ್ಟು
ಪುದೀನಾ ಸೊಪ್ಪು – 1 ಕಟ್ಟು
ಹಸಿಮೆಣಸಿನಕಾಯಿ – 2 ರಿಂದ 3
ಹುಣಸೆಹಣ್ಣು – ದೊಡ್ಡ ನಿಂಬೆಗಾತ್ರದಷ್ಟು
ನಿಂಬೆಹಣ್ಣು – 1
ಕಾಳುಮೆಣಸು – 2 ಟೀ ಚಮಚ
ಜೀರಿಗೆ – 2 ಟೀ ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಕುದಿಸಿ ಆರಿಸಿದ ನೀರು – ಸುಮಾರು ಒಂದೂವರೆ ಲೀಟರ್

ಆಲೂ ಪಲ್ಯ ತಯಾರಿಸಲು:
ಒಂದು ದೊಡ್ಡ ಆಲೂಗಡ್ಡೆ
ಕೆಂಪು ಮೆಣಸಿನ ಪುಡಿ – 1 / 2 ಚಮಚ
ಕಾಳುಮೆಣಸಿನ ಪುಡಿ – 1 / 4 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಮಾವಿನ ಹಣ್ಣಿನ ಪುಡಿ – 1 / 4 ಚಮಚ /ನಾಲ್ಕಾರು ಹನಿ ನಿಂಬೆರಸ
ಈರುಳ್ಳಿ – 1
ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಚಮಚ

ತಯಾರಿಸುವ ವಿಧಾನ :
ಆಲೂ ಪಲ್ಯ :
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ ಆರಂಭವಾಗಿದೆ. ಚಳಿಯಿ೦ದ ಕೂಡಿದ ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…