ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.

ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.
ಚೆಂಡು ಹೂವು:-
ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.

ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-

ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.
ಗುಲಾಬಿ ಅಗಾಪಂಥಸ್:-
ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.

ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-
ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.

ಮಜ್ಜಿಗೆಹುಲ್ಲು :-
ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.

ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…