ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು:-
ಹಾವುಗಳು ಮನೆಯ ಹೊರಗಿದ್ದೇ ರಕ್ಷಣೆ ಮಾಡಿದರೆ ಸಾಕು, ಮನೆಯ ಬೇಲಿ ದಾಟಿ ಒಳಗೆ ಬರುವುದು ಬೇಡ ಎಂಬುದೇ ಹೆಚ್ಚಿನವರ ಇಚ್ಛೆಯಾಗಿದ್ದು ಈ ಗಿಡಗಳನ್ನು ನೆಡುವ ಮೂಲಕ ಇದನ್ನು ಸಾಧಿಸಬಹುದು.
ಹಾವುಗಳನ್ನು ಓಡಿಸುವ ಕೆಲವು ಉತ್ಪನ್ನಗಳೇನೋ ಮಾರುಕಟ್ಟೆಯಲ್ಲಿವೆ. ಆದರೆ ಇವು ಕೆಲವು ವಿಶಿಷ್ಟ ಜಾತಿಗಳ ಹಾವುಗಳನ್ನು ಮಾತ್ರವೇ ಮನೆಯಿಂದ ದೂರವಿರಿಸುವ ಕಾರಣ ಅಷ್ಟೊಂದು ಪ್ರಯೋಜನಕಾರಿಯಲ್ಲ. ಬದಲಿಗೆ ಈ ನೈಸರ್ಗಿಕ ಹೂವುಗಳೇ ಎಲ್ಲಾ ಬಗೆಯ ಹಾವುಗಳನ್ನು ದೂರವಿಡಬಲ್ಲುದು.
ಚೆಂಡು ಹೂವು:-
ಚೆಂಡು ಹೂವು ಎಂದೂ ಕರೆಯಲ್ಪಡುವ ಈ ಗಾಢ ಹಳದಿ ಬಣ್ಣದ ಹೂವುಗಳ ವೈಜ್ಞಾನಿಕ ಹೆಸರು ‘ಕ್ಯಾಲೆಡುಲಾ ಅಫಿಷಿನಾಲಿಸ್’. ಈ ಹೂವುಗಳಿಗೆ ಬಹುತೇಕ ಎಲ್ಲಾ ಹಾವುಗಳ ಸಹಿತ ಇನ್ನಿತರ ಕ್ರಿಮಿಗಳನ್ನೂ ವಿಕರ್ಷಿಸುವ ಗುಣವಿದೆ.
ಈ ಗಿಡದಲ್ಲಿರುವ ಒಂದು ವಿಶಿಷ್ಟ ಪರಿಮಳ ಹಾವುಗಳಿಗೆ ಸಹಿಸಲು ಅಸಾಧ್ಯವಾಗಿದೆ. ಅಷ್ಟೇ ಅಲ್ಲ, ಈ ರಸ ರೆಪ್ಪೆಗಳೇ ಇಲ್ಲದಿರುವ ಹಾವಿನ ಕಣ್ಣಿಗೇನಾದರೂ ಬಿದ್ದರೆ ಇದು ಶಾಶ್ವತ ಕುರುಡುತನಕ್ಕೆ ಕಾರಣವಾಗಬಹುದು.
ಹಾವಿನ ಸಸ್ಯ :-
ನೋಡಲು ಹಾವಿನ ಮೇಲೆ ಲಟ್ಟಣಿಗೆ ಉರುಳಿಸಿ ಚಪ್ಪಟೆಯಾಗಿಸಿದಂತೆ ಇರುವ ಎಲೆಗಳ ಸಸ್ಯಕ್ಕೆ ‘ಅತ್ತೆಯ ನಾಲಿಗೆ’ ಎಂದೇಕೆ ಕರೆದರೋ ಗೊತ್ತಿಲ್ಲ, ಆದರೆ ಇವುಗಳ ಹತ್ತಿರ ಹಾವುಗಳು ಮಾತ್ರ ಬರದೇ ಇರುವುದು ಖಂಡಿತಾ ಗೊತ್ತು. ಸಾಮಾನ್ಯವಾಗಿ ಹಾವುಗಳು ಇವುಗಳ ಆಕಾರವನ್ನು ನೋಡಿ ತಮ್ಮ ವೈರಿ ಎಂದೇ ಪರಿಗಣಿಸಿ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ.
ಗುಲಾಬಿ ಅಗಾಪಂಥಸ್:-
ಈರುಳ್ಳಿಯ ಜಾತಿಗೆ ಸೇರಿದ ಈ ಸಸ್ಯ ವಿವಿಧ ಬಣ್ಣದ ಹೂವುಗಳನ್ನು ಬಿಡುತ್ತದೆ.
ಇದರಲ್ಲಿ ಗುಲಾಬಿ ಬಣ್ಣದ ಹೂವು ಬಿಡುವ ‘ಝುಲಸ್ ಸಸ್ಯ’ ಎಂಬ ಸಸ್ಯಕ್ಕೆ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಸರ್ಪಗಂಧ :-
ಇಂಡಿಯನ್ ಸ್ನೇಕ್ ರೂಟ್, ಇನ್ಸೇನಿಟಿ ಹರ್ಬ್ ಎಂಬ ಅನ್ವರ್ಥನಾಮಗಳಿರುವ ಈ ಗಿಡಕ್ಕೂ ಹಾವುಗಳನ್ನು ವಿಕರ್ಷಿಸುವ ಗುಣವಿದೆ.
ಮಜ್ಜಿಗೆಹುಲ್ಲು :-
ಹುಲ್ಲಿನ ಕಟ್ಟೊಂದನ್ನು ನೆಲದ ಮೇಲೆ ಎಸೆದಿರುವಂತೆ ಬೆಳೆಯುವ ಈ ಹುಲ್ಲಿನ ಎಳೆಯಿಂದ ಬಿಡುಗಡೆಯಾಗುವ ಪರಿಮಳವನ್ನು ಹಾವುಗಳು ಇಷ್ಟಪಡುವುದಿಲ್ಲ.
ಮಳೆಗಾಲ ಚಳಿಗಾಲದಲ್ಲಿ ಹಸಿರಾಗಿರುವ ಈ ಹುಲ್ಲು ಬೇಸಿಗೆಯಲ್ಲಿ ಒಣಗಿ ಕಂದುಬಣ್ಣಕ್ಕೆ ತಿರುಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…