ಜ್ಯೋತಿಷ್ಯ

ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

256

ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ…

ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು…

*ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ.

*ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ.

*ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ.

*ಮನೆಯ ಗೋಡೆ ಮೇಲೆ ಹಸಿರುಸುಂದರ ಫೋಟೋಗಳನ್ನು ಹಾಕಿ.

*ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ.

*ಪ್ರತಿ ದಿನ ದೇವರ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಿ.

*ಮನೆಯ ಈಶಾನ್ಯ ದಿಕ್ಕನ್ನು ಸ್ವಚ್ಛಗೊಳಿಸಿ ಸುಂದರವಾಗಿಡಿ. ಇದು ಮನೆಯಲ್ಲಿ ಶುಭ ಕೆಲಸ ನಡೆಯಲು ಕಾರಣವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…

  • ಸುದ್ದಿ

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…

  • ಸುದ್ದಿ

    ಈಡಿಯಟ್ ಎಂದು ಗೂಗಲ್ ನಲ್ಲಿ ಟೈಪ್ ಮಾಡಿದ್ರೆ ಯಾರ ಪೋಟೋ ಬರುತ್ತೆ ಗೊತ್ತಾ?ಹಾಗಾದ್ರೆ ಮೋದಿ ಮತ್ತೆ ರಾಹುಲ್ ಗಾಂಧಿಯವರಿಗೆ ಏನೇ ಬರುತ್ತೆ ನೋಡಿ…

    “ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…