ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ…

*ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ.
*ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ.
*ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ.
*ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ.

*ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ.
*ಪ್ರತಿ ದಿನ ದೇವರ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಿ.
*ಮನೆಯ ಈಶಾನ್ಯ ದಿಕ್ಕನ್ನು ಸ್ವಚ್ಛಗೊಳಿಸಿ ಸುಂದರವಾಗಿಡಿ. ಇದು ಮನೆಯಲ್ಲಿ ಶುಭ ಕೆಲಸ ನಡೆಯಲು ಕಾರಣವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ.. ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…