ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು..
ಅರಿಶಿಣವನ್ನು ಹಾಲಿನ ಕೆನೆಯೊಂದಿಗೆ ಪೇಸ್ಟ್ ರೀತಿಯಾಗಿ ಮಾಡಿಕೊಂಡು ಮೂಗಿನ ಮೇಲೆ ಹಾಕಿ 5 ನಿಮಿಷಗಳ ಕಾಲ ರಬ್ ಮಾಡಿ.. ನಂತರ ಹತ್ತಿಯಿಂದ ಮೂಗಿನ ಮೇಲೆ ಪ್ರೆಸ್ಸ್ ಮಾಡುತ್ತಾ ಬ್ಲಾಕ್ ಹೆಡ್ಸ್ ರಿಮೂವ್ ಮಾಡಿ..
ಬ್ಲಾಕ್ ಹೆಡ್ಸ್ ರಿಮೂವ್ ಮಾಡಲು ನಿಂಬೆ ಹಣ್ಣು ಬಲು ಉಪಯುಕ್ತ.. ಮೊದಲು ಬಿಸಿನೀರಿನಲ್ಲಿ ಮುಖ ತೊಳೆದು ನಂತರ ನಿಂಬೆ ಹಣ್ಣನ್ನು ಮುಖಕ್ಕೆ ಹಾಕಿ ನಿಧಾನವಾಗಿ ಸ್ಕ್ರಬ್ ಮಾಡಿ.. ಅತಿಯಾಗಿ ಮಾಡಲು ಹೋಗಬೇಡಿ ಮುಖ ಉರಿ ಬರುವುದು.. ನಿಧಾನವಾಗಿ ಒಂದು 5 ನಿಮಿಷ ಮಾಡಿ ಮತ್ತೆ ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ.
ಇದು ಸೈಡ್ ಎಫೆಕ್ಟ್ ಅಥವಾ ಮುಖ ಉರಿ ಬರದೆ ಇರುವ ಹಾಗೆ ಬ್ಲಾಕ್ ಹೆಡ್ಸ್ ರಿಮೂವ್ ಮಾಡಬಹುದಾದ ವಿಧಾನ.. ರೋಸ್ ವಾಟರ್ ಅನ್ನು ಮುಖಕ್ಕೆ ಹಾಕಿಕೊಂಡು 5 ನಿಮಿಷ ಬಿಟ್ಟು ಬಿಸಿ ನೀರಿನ ಹಾವಿಯನ್ನು ಮುಖಕ್ಕೆಕೊಡಿ, ನಂತರ ಹತ್ತಿಯಿಂದ ರಬ್ ಮಾಡುತ್ತಾ ಬನ್ನಿ ಬ್ಲಾಕ್ ಹೆಡ್ಸ್ ರಿಮೂವ್ ಆಗುವುದು.
ಅಡುಗೆ ಸೋಡಾ ಕೂಡ ಒಂದೊಳ್ಳೆ ಉಪಾಯ ಆದರೇ ನೆನಪಿನಲ್ಲಿಡಿ ಅಡುಗೆ ಸೋಡಾ ಕೆಲವರಿಗೆ ಉರಿ ತರಿಸುತ್ತದೆ.. ಆದರೇ ಇದು ಅತಿ ವೇಗವಾಗಿ ಬ್ಲಾಕ್ ಹೆಡ್ಸ್ ಅನ್ನು ರಿಮೂವ್ ಮಾಡುತ್ತದೆ.. ¼ ಸ್ಪೂನ್ ಅಡುಗೆ ಸೋಡದಲ್ಲಿ ಪೇಸ್ಟ್ ರೀತಿಯಾಗಿ ಮಾಡಿಕೊಂಡು ನಿಮ್ಮ ಮೂಗಿನ ಮೇಲೆ ಹಾಕಿ ಮೆಲ್ಲನೆ ಸ್ಕ್ರಬ್ ಮಾಡಿ.. ಜೋರಾಗಿ ಮಾಡಬೇಡಿ.
ಈ ರೀತಿಯಾಗಿ 2 ನಿಮಿಷಗಳಷ್ಟು ಮಾಡಿ ತಣ್ಣಗಿನ ನೀರಿನಲ್ಲಿ ಮುಖ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…