ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು..
ಅರಿಶಿಣವನ್ನು ಹಾಲಿನ ಕೆನೆಯೊಂದಿಗೆ ಪೇಸ್ಟ್ ರೀತಿಯಾಗಿ ಮಾಡಿಕೊಂಡು ಮೂಗಿನ ಮೇಲೆ ಹಾಕಿ 5 ನಿಮಿಷಗಳ ಕಾಲ ರಬ್ ಮಾಡಿ.. ನಂತರ ಹತ್ತಿಯಿಂದ ಮೂಗಿನ ಮೇಲೆ ಪ್ರೆಸ್ಸ್ ಮಾಡುತ್ತಾ ಬ್ಲಾಕ್ ಹೆಡ್ಸ್ ರಿಮೂವ್ ಮಾಡಿ..
ಬ್ಲಾಕ್ ಹೆಡ್ಸ್ ರಿಮೂವ್ ಮಾಡಲು ನಿಂಬೆ ಹಣ್ಣು ಬಲು ಉಪಯುಕ್ತ.. ಮೊದಲು ಬಿಸಿನೀರಿನಲ್ಲಿ ಮುಖ ತೊಳೆದು ನಂತರ ನಿಂಬೆ ಹಣ್ಣನ್ನು ಮುಖಕ್ಕೆ ಹಾಕಿ ನಿಧಾನವಾಗಿ ಸ್ಕ್ರಬ್ ಮಾಡಿ.. ಅತಿಯಾಗಿ ಮಾಡಲು ಹೋಗಬೇಡಿ ಮುಖ ಉರಿ ಬರುವುದು.. ನಿಧಾನವಾಗಿ ಒಂದು 5 ನಿಮಿಷ ಮಾಡಿ ಮತ್ತೆ ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ.
ಇದು ಸೈಡ್ ಎಫೆಕ್ಟ್ ಅಥವಾ ಮುಖ ಉರಿ ಬರದೆ ಇರುವ ಹಾಗೆ ಬ್ಲಾಕ್ ಹೆಡ್ಸ್ ರಿಮೂವ್ ಮಾಡಬಹುದಾದ ವಿಧಾನ.. ರೋಸ್ ವಾಟರ್ ಅನ್ನು ಮುಖಕ್ಕೆ ಹಾಕಿಕೊಂಡು 5 ನಿಮಿಷ ಬಿಟ್ಟು ಬಿಸಿ ನೀರಿನ ಹಾವಿಯನ್ನು ಮುಖಕ್ಕೆಕೊಡಿ, ನಂತರ ಹತ್ತಿಯಿಂದ ರಬ್ ಮಾಡುತ್ತಾ ಬನ್ನಿ ಬ್ಲಾಕ್ ಹೆಡ್ಸ್ ರಿಮೂವ್ ಆಗುವುದು.
ಅಡುಗೆ ಸೋಡಾ ಕೂಡ ಒಂದೊಳ್ಳೆ ಉಪಾಯ ಆದರೇ ನೆನಪಿನಲ್ಲಿಡಿ ಅಡುಗೆ ಸೋಡಾ ಕೆಲವರಿಗೆ ಉರಿ ತರಿಸುತ್ತದೆ.. ಆದರೇ ಇದು ಅತಿ ವೇಗವಾಗಿ ಬ್ಲಾಕ್ ಹೆಡ್ಸ್ ಅನ್ನು ರಿಮೂವ್ ಮಾಡುತ್ತದೆ.. ¼ ಸ್ಪೂನ್ ಅಡುಗೆ ಸೋಡದಲ್ಲಿ ಪೇಸ್ಟ್ ರೀತಿಯಾಗಿ ಮಾಡಿಕೊಂಡು ನಿಮ್ಮ ಮೂಗಿನ ಮೇಲೆ ಹಾಕಿ ಮೆಲ್ಲನೆ ಸ್ಕ್ರಬ್ ಮಾಡಿ.. ಜೋರಾಗಿ ಮಾಡಬೇಡಿ.
ಈ ರೀತಿಯಾಗಿ 2 ನಿಮಿಷಗಳಷ್ಟು ಮಾಡಿ ತಣ್ಣಗಿನ ನೀರಿನಲ್ಲಿ ಮುಖ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…