ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು..
ಅರಿಶಿಣವನ್ನು ಹಾಲಿನ ಕೆನೆಯೊಂದಿಗೆ ಪೇಸ್ಟ್ ರೀತಿಯಾಗಿ ಮಾಡಿಕೊಂಡು ಮೂಗಿನ ಮೇಲೆ ಹಾಕಿ 5 ನಿಮಿಷಗಳ ಕಾಲ ರಬ್ ಮಾಡಿ.. ನಂತರ ಹತ್ತಿಯಿಂದ ಮೂಗಿನ ಮೇಲೆ ಪ್ರೆಸ್ಸ್ ಮಾಡುತ್ತಾ ಬ್ಲಾಕ್ ಹೆಡ್ಸ್ ರಿಮೂವ್ ಮಾಡಿ..
ಬ್ಲಾಕ್ ಹೆಡ್ಸ್ ರಿಮೂವ್ ಮಾಡಲು ನಿಂಬೆ ಹಣ್ಣು ಬಲು ಉಪಯುಕ್ತ.. ಮೊದಲು ಬಿಸಿನೀರಿನಲ್ಲಿ ಮುಖ ತೊಳೆದು ನಂತರ ನಿಂಬೆ ಹಣ್ಣನ್ನು ಮುಖಕ್ಕೆ ಹಾಕಿ ನಿಧಾನವಾಗಿ ಸ್ಕ್ರಬ್ ಮಾಡಿ.. ಅತಿಯಾಗಿ ಮಾಡಲು ಹೋಗಬೇಡಿ ಮುಖ ಉರಿ ಬರುವುದು.. ನಿಧಾನವಾಗಿ ಒಂದು 5 ನಿಮಿಷ ಮಾಡಿ ಮತ್ತೆ ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ.
ಇದು ಸೈಡ್ ಎಫೆಕ್ಟ್ ಅಥವಾ ಮುಖ ಉರಿ ಬರದೆ ಇರುವ ಹಾಗೆ ಬ್ಲಾಕ್ ಹೆಡ್ಸ್ ರಿಮೂವ್ ಮಾಡಬಹುದಾದ ವಿಧಾನ.. ರೋಸ್ ವಾಟರ್ ಅನ್ನು ಮುಖಕ್ಕೆ ಹಾಕಿಕೊಂಡು 5 ನಿಮಿಷ ಬಿಟ್ಟು ಬಿಸಿ ನೀರಿನ ಹಾವಿಯನ್ನು ಮುಖಕ್ಕೆಕೊಡಿ, ನಂತರ ಹತ್ತಿಯಿಂದ ರಬ್ ಮಾಡುತ್ತಾ ಬನ್ನಿ ಬ್ಲಾಕ್ ಹೆಡ್ಸ್ ರಿಮೂವ್ ಆಗುವುದು.
ಅಡುಗೆ ಸೋಡಾ ಕೂಡ ಒಂದೊಳ್ಳೆ ಉಪಾಯ ಆದರೇ ನೆನಪಿನಲ್ಲಿಡಿ ಅಡುಗೆ ಸೋಡಾ ಕೆಲವರಿಗೆ ಉರಿ ತರಿಸುತ್ತದೆ.. ಆದರೇ ಇದು ಅತಿ ವೇಗವಾಗಿ ಬ್ಲಾಕ್ ಹೆಡ್ಸ್ ಅನ್ನು ರಿಮೂವ್ ಮಾಡುತ್ತದೆ.. ¼ ಸ್ಪೂನ್ ಅಡುಗೆ ಸೋಡದಲ್ಲಿ ಪೇಸ್ಟ್ ರೀತಿಯಾಗಿ ಮಾಡಿಕೊಂಡು ನಿಮ್ಮ ಮೂಗಿನ ಮೇಲೆ ಹಾಕಿ ಮೆಲ್ಲನೆ ಸ್ಕ್ರಬ್ ಮಾಡಿ.. ಜೋರಾಗಿ ಮಾಡಬೇಡಿ.
ಈ ರೀತಿಯಾಗಿ 2 ನಿಮಿಷಗಳಷ್ಟು ಮಾಡಿ ತಣ್ಣಗಿನ ನೀರಿನಲ್ಲಿ ಮುಖ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….