ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ.

ಈ ಖಾಯಿಲೆಗೆ ಪ್ರತಿ ವರ್ಷವೂ ತುತ್ತಾಗುತ್ತಾರೆ. ಸಂಧಿವಾತದಲ್ಲಿ ನೂರಕ್ಕೂ ಹೆಚ್ಚು ವಿಧದ ರೂಪಗಳಿವೆ. ಇದರಲ್ಲಿ ಮುಖ್ಯವಾಗಿ ಆಸ್ಟಿಯೋ ಆರ್ಥರೈಟೀಸ್ ರುಮಾಟೈಡ್ ಆರ್ಥರೈಟೀಸ್, ಗೌಟಿ ಆರ್ಥರೈಟೀಸ್, ಸೋರಿಯಾಟಿಕ್ ಆರ್ಥರೈಟೀಸ್ ಹಾಗೂ ಸ್ಪಾಂಡಿಲೈಟೀಸ್ ಹೆಚ್ಚಾಗಿ ಪರಿಚಿತವಾಗಿದೆ. ಆಸ್ಟಿಯೋ ಆರ್ಥರೈಟೀಸ್ ಅತ್ಯಂತ ಸಾಮಾನ್ಯ ಸ್ವರೂಪವಾಗಿದೆ. ಈ ಆರ್ಥರೈಟೀಸ್ ಖಾಯಿಲೆಯು ಹೆಚ್ಚಾಗಿ 50 ವರ್ಷ ಮೇಲ್ಪಟ್ಟ ವಯಸ್ಕರಲ್ಲಿ ಕಂಡು ಬರುತ್ತದೆ.
ರುಮಾಟೈಡ್ ಆರ್ಥರೈಟೀಸ್ ಸಾಮಾನ್ಯವಾಗಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲೂ ಕಾಣಬಹುದಾಗುತ್ತದೆ. ಇದೊಂದು ಆಟೋ ಇಮ್ಯಾನ್ ಕಾಯಿಲೆಯಾಗಿದ್ದು, ನಮ್ಮ ಮೂಳೆಗಳಲ್ಲಿ ಅತಿ ವೇಗವಾಗಿ ಮೂಳೆಗಳ ಆಕಾರ ಬದಲಾವಣೆಯಾಗುವ ಸಾಧ್ಯತೆ ಹೊಂದಿರುತ್ತದೆ. ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗ ವಾಗಿದೆ. ಗೌಟಿ ಆರ್ಥರೈಟೀಸ್ ಎಂಬ ಸಂಧಿವಾತವು ನಮ್ಮ ರಕ್ತದಲ್ಲಿ ಯೂರಿಕ್ ಆಸಿಡ್ ಅಂಶವು ಹೆಚ್ಚಾಗುವುದರಿಂದ ಕೀಲುಗಳಲ್ಲಿ ಇದು ಶೇಖರಣೆಯಾದಾಗ ಗಂಟುನೋವು ಹಾಗೂ ಕೆಂಪಾಗುವುದು, ಊತ ಕಾಣಿಸಿಕೊಳ್ಳುವುದು ಈ ಖಾಯಿಲೆಯ ಲಕ್ಷಣವಾಗಿದೆ.

ಈ ಸಂಧಿವಾತವು ಮಾಂಸಾಹಾರಿಗಳಲ್ಲಿ ಹಾಗೂ ಮದ್ಯಪಾನ ಮಾಡುವವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಕೆಲವರು ಸಂಧಿವಾತವನ್ನು ಅಲ್ಪಾವಧಿಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಅಷ್ಟೇ ಇನ್ನೂ ಕೆಲವರು ನಿರ್ಲಕ್ಷಿಸುತ್ತಾರೆ. ನೋವನ್ನು ನಿರ್ಲಕ್ಷಿಸಿದರೆ ಅದು ಗಂಭೀರ ಸಮಸ್ಯೆಯಾಗಿ ಕಾಡಬಹುದು. ಆಧುನಿಕ ವೈದ್ಯ ಪದ್ಧತಿಯಲ್ಲಿ ಸಂಧಿವಾತಕ್ಕೆ ನೋವು ನಿವಾರಕ ಮಾತ್ರೆ ಹಾಗೂ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಆದರೆ, ಹೋಮಿಯೋಪತಿ ವೈದ್ಯಪದ್ಧತಿಯಲ್ಲಿ ರೋಗಿಗೆ ಅನುಗುಣವಾಗಿ ಹಾಗೂ ರೋಗದ ಹಿಂದಿನ ಕಾರಣ ತಿಳಿದುಕೊಂಡು ಚಿಕಿತ್ಸೆ ಕೊಡಲಾಗುತ್ತದೆ. ಈ ಚಿಕಿತ್ಸೆಯ ಜೊತೆಗೆ ಮತ್ತೆ ಈ ಸಮಸ್ಯೆ ಬಾರದಂತೆ ನೋಡಿಕೊಳ್ಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…