ಗ್ಯಾಜೆಟ್

ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

487

ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

1 . ಸ್ವಾರ್ಕಿಟ್ (Sworkit):-

ಇದು ಫಿಟ್ನೆಸ್ ಗೆ  ಸಂಬಂಧಿಸಿದ  app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್  ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು  ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ  ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು  ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

2 .ಯಮ್ಮ್ಲಿ (Yummly) :-

ಡಯಟ್ ಗೆ ಸಂಬಂಧಿಸಿದ  app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ  ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು  ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇಲ್ಲಿ ಓದಿ :-ಈ ಅಪಾಯಕಾರಿ ಆಪ್ಸ್ ನಿಮ್ಮ ಮೊಬೈಲ್’ನಲ್ಲಿ ಇವಿಯೇ..?ಕೂಡಲೇ ತೆಗೆಯಿರಿ…

3 .ಗುಡ್ ಮಾರ್ನಿಂಗ್ ಅಲರಾಂ ಕ್ಲಾಕ್:-

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

4 .ಕ್ಲೂ ಪಿರಿಯಡ್ಸ್ ಟ್ರಾಕರ್:-

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ  ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ಸುದ್ದಿ

    ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

    ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…

  • ಸುದ್ದಿ

    ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ತೆರೆದ ಗಾಯಕಿ….!

    ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್‌ ಹೌಸ್ ಕಿಕ್ ಹೊಡೆದು ಬಾಟಲ್‌ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್‌ರಂತಹ ನಟರು ಹಾಗೂ ಹಲವು ಫೈಟರ್‌ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್‌ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್‌ನಲ್ಲಿ ರಾಗ ಎಳೆಯುತ್ತಿದ್ದಂತೆ…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.