ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ಇದು ಫಿಟ್ನೆಸ್ ಗೆ ಸಂಬಂಧಿಸಿದ app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್ ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.
ಡಯಟ್ ಗೆ ಸಂಬಂಧಿಸಿದ app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.
ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.
ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.