ಗ್ಯಾಜೆಟ್

ನಿಮ್ಮ ಮೊಬೈಲ್ನಲ್ಲಿ ಈ 4 ಆಪ್ ಗಳಿದ್ದರೆ ನಿಮ್ಮ ಸಂತೋಷಕ್ಕೆ ಕೊನೆಯೇ ಇಲ್ಲ..!

501

ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…

1 . ಸ್ವಾರ್ಕಿಟ್ (Sworkit):-

ಇದು ಫಿಟ್ನೆಸ್ ಗೆ  ಸಂಬಂಧಿಸಿದ  app. ತೂಕ ಇಳಿಸಿಕೊಳ್ಳೋದು,ಹೆಚ್ಚು ಸ್ಟ್ರಾಂಗ್  ಹಾಗೋದು,ದೇಹಕ್ಕೆ ಫ್ಲೆಕ್ಸಿಬಿಲಿಟಿ ತಂದುಕೊಳ್ಳೋದು ಸೇರಿದಂತೆ ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೆಚ್ಚು ವ್ಯಾಯಾಮಗಳು  ಇದರಲ್ಲಿವೆ.ನಿಮ್ಮ ಸಮಸ್ಯೆಯನ್ನು ತಿಳಿಸಿದರೆ  ಅದಕ್ಕೆ ತಕ್ಕಂತೆ ವ್ಯಾಯಾಮಗಳ ಪ್ಲಾನ್ ನ್ನು  ಈ app ತೋರಿಸುತ್ತದೆ.ಪ್ರತಿಯೊಂದು ವ್ಯಾಯಾಮವನ್ನು ಮಾಡುವುದನ್ನು ಕೂಡ ಇದೇ ತೋರಿಸಿಕೊಡುತ್ತದೆ.

2 .ಯಮ್ಮ್ಲಿ (Yummly) :-

ಡಯಟ್ ಗೆ ಸಂಬಂಧಿಸಿದ  app.ಆರೋಗ್ಯಕರ ರೆಸಿಪಿಗಳು ಇದರಲ್ಲಿದೆ.ಪೌಷ್ಟಿಕಾಂಶ  ಆಹಾರ ನಮ್ಮ ದೇಹಕ್ಕೆ ಎಷ್ಟು ಪ್ರಮಾಣದಲ್ಲಿ ಬೇಕು,ಅದು ಯಾವ ಆಹಾರ ಪದಾರ್ಥಗಳಲ್ಲಿರುತ್ತೆ,ಆ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಏನೆಲ್ಲಾ ರೆಸಿಪಿ ಮಾಡಬಹುದು  ಎಂಬ ವಿವರಗಳನ್ನು ಇದು ತಿಳಿಸಿಕೊಡುತ್ತದೆ.

ಇಲ್ಲಿ ಓದಿ :-ಈ ಅಪಾಯಕಾರಿ ಆಪ್ಸ್ ನಿಮ್ಮ ಮೊಬೈಲ್’ನಲ್ಲಿ ಇವಿಯೇ..?ಕೂಡಲೇ ತೆಗೆಯಿರಿ…

3 .ಗುಡ್ ಮಾರ್ನಿಂಗ್ ಅಲರಾಂ ಕ್ಲಾಕ್:-

ಇದು ನಿದ್ದೆಗೆ ಸಂಬಂಧಿಸಿದ app .ಇದರಲ್ಲಿ ನಿಮ್ಮ ನಿದ್ದೆಯ ಅವಧಿಯನ್ನು ಪತ್ತೆ ಮಾಡಬಹುದು.ದೇಹಕ್ಕೆ ಚೆನ್ನಾಗಿ ನಿದ್ದೆ ಸಿಕ್ಕಿದೆಯೇ ಇಲ್ವಾ ಅನ್ನೋದು ಕೂಡ ತಿಳಿಯುತ್ತದೆ.

4 .ಕ್ಲೂ ಪಿರಿಯಡ್ಸ್ ಟ್ರಾಕರ್:-

ಋತುಚಕ್ರಕ್ಕೆ ಸಮಂದಿಸಿದ app .ಪಿರಿಯಡ್ಸ್ ಸಮಯದಲ್ಲಿ ದೇಹದಲ್ಲಿ ಉಂಟಾಗುವ ಮಾನಸಿಕ ಏರುಪೇರುಗಳ ಬಗ್ಗೆ ತಿಳಿಯಬಹುದು.ಹಾಗೂ ಈ ಸಮಸ್ಯೆಗಳಿಂದ ಹೊರಬರುವ ಪ್ಲಾನ್ಗಳನ್ನು ಕೂಡ ತಿಳಿಯಬಹುದು.ಋತುಚಕ್ರಕ್ಕೆ ಸಂಬಂಧಿಸಿದಂತೆ ನಮ್ಮ ಆಹಾರಕ್ರಮ ಮತ್ತು ಚಟುವಟಿಕೆಗಳು ಹೇಗಿರಬೇಕೆಂಬುದನ್ನು ನಿರ್ದೇಶಿಸುತ್ತದೆ.ಇದಲ್ಲದೆ ಮಗುವಿನ ನಿರೀಕ್ಷೆಯಲ್ಲಿರುವ  ದಂಪತಿಗಳಿಗೂ ಕೂಡ ಟಿಪ್ಸ್ ಇಲ್ಲಿ ಸಿಗುತ್ತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ಸುದ್ದಿ

    ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

    ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • inspirational

    ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

    ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…