ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಹಾಗಾಗಿ ಆಧಾರ್ ಲಿಂಕ್ ಮಾಡುವ ಮೂಲಕ ಸಿಮ್ ಬಳಕೆದಾರರನ್ನು ಪರಾಮರ್ಶಿಸಬೇಕೆಂದು ಇತ್ತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯು ಎಲ್ಲ ಟೆಲಿಕಾಂ ಕಂಪನಿಗಳಿಗೂ ನಿರ್ದೇಶನ ನೀಡಿದೆ.

ಹೌದು. ಆಧಾರ್ ಜತೆ ಸಿಮ್ ಕಾರ್ಡ್ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಹಕರು ತಮ್ಮ ಸಿಮ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಒಂದು ವೇಳೆ ತಪ್ಪಿಸಿದರೆ ಸಂಪರ್ಕ ಕಡಿತಗೊಳ್ಳುತ್ತದೆ. ಆಧಾರ್ ಅನ್ನು ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಮೊಬೈಲ್ ಸಿಮ್ ಕಾರ್ಡ್ ಬಳಕೆದಾರರ ಆಧಾರ್ ಕಾರ್ಡ್ ನ ಪ್ರತಿ, ಜೋಡಣೆ ಮಾಡುವ ಸಂದರ್ಭದಲ್ಲಿ ಬರುವ ಒಟಿಪಿ ಮತ್ತು ಬಯೋಮೆಟ್ರಿಕ್ ಪರಾಮರ್ಶೆಗೆ ಬೆರಳಚ್ಚು ದಾಖಲೆಗಳು ಬೇಕು.

ಲಿಂಕ್ ಮಾಡಲು 4 ಹಂತಗಳು ನಿಮ್ಮ ಮೊಬೈಲ್ ಸೇವೆ ನೀಡುವ ಕಂಪನಿಯಿಂದ ಆಧಾರ್ ಲಿಂಕ್ ಮಾಡುವಂತೆ ಎಸ್ಎಂಎಸ್ ಬಂದಿದೆ ಎನ್ನುವುದಾದರೆ, ಸಮೀಪದ ಏರ್ ಟೆಲ್, ವೋಡಾಫೋನ್, ಐಡಿಯಾ ಅಥವಾ ನಿಮ್ಮ ಮೊಬೈಲ್ ಸೇವಾದಾತರ ರೀಟೇಲ್ ಸ್ಟೋರ್ ಗೆ ಭೇಟಿ ನೀಡಿ.
ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಈಗ ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಎಲ್ಲಾ ಗ್ರಾಹಕರಿಗೆ ಮೆಸೇಜ್, ಮೇಲ್, ಜಾಹಿರಾತಿನ ಮೂಲಕ ಸೂಚನೆ ನೀಡುತ್ತಿವೆ.ತನ್ನ ಅಧಿಕೃತ ಸ್ಟೋರುಗಳಲ್ಲಿ, ನಿರ್ದಿಷ್ಟ ಅಂಗಡಿಗಳಲ್ಲಿ ಗ್ರಾಹಕರಿಗೆ ಲಿಂಕ್ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.
ಆದ್ರೂ ಕೆಲವರಿಗೆ ಕೆಲಸದ ಒತ್ತಡದಲ್ಲಿ ಅಂಗಡಿಗೆ ಹೋಗಿ ಲಿಂಕ್ ಮಾಡಿಕೊಳ್ಳಲು ಕಷ್ಟವಾಗುತ್ತೆ ಆಗಿದ್ರೆ ಇಲ್ಲಿದೆ ನೋಡಿ ನೀವೇ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ:-
ಮೊದಲಿಗೆ ಆಧಾರ್ ವೆಬ್ಸೈಟ್ ಓಪನ್ ಮಾಡಿಕೊಳ್ಳಿ…
ನಂತರ ಆಧಾರ್ ಅಪ್ಡೇಟ್ ಆಯ್ಕೆಯನ್ನು ಮಾಡಿಕೊಳ್ಳಿ.
ವೆಬ್ಸೈಟ್ ಓಪನ್ ಆಗುತ್ತೆ ಅಲ್ಲಿ ಕ್ಲಿಕ್ ಇಯರ್ ಬಟನ್ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಎಂಟರ್ ಮಾಡಿ.
ನಂತರ ಒಟಿಪಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ಗೆ ಒಟಿಪಿ ನಂಬರ್ ಬರುತ್ತೆ.ನಂತರ ಒಟಿಪಿ ಯನ್ನು ಎಂಟ್ರಿ ಮಾಡಿ.
ಆಮೇಲೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮ್ಮ ಮಾಹಿತಿ ಹಾಕಿ ಮತ್ತು ಮೊಬೈಲ್ ನಂಬರ್ ಬದಲಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…