ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಹಾಗಾಗಿ ಆಧಾರ್ ಲಿಂಕ್ ಮಾಡುವ ಮೂಲಕ ಸಿಮ್ ಬಳಕೆದಾರರನ್ನು ಪರಾಮರ್ಶಿಸಬೇಕೆಂದು ಇತ್ತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯು ಎಲ್ಲ ಟೆಲಿಕಾಂ ಕಂಪನಿಗಳಿಗೂ ನಿರ್ದೇಶನ ನೀಡಿದೆ.

ಹೌದು. ಆಧಾರ್ ಜತೆ ಸಿಮ್ ಕಾರ್ಡ್ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಹಕರು ತಮ್ಮ ಸಿಮ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಒಂದು ವೇಳೆ ತಪ್ಪಿಸಿದರೆ ಸಂಪರ್ಕ ಕಡಿತಗೊಳ್ಳುತ್ತದೆ. ಆಧಾರ್ ಅನ್ನು ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಮೊಬೈಲ್ ಸಿಮ್ ಕಾರ್ಡ್ ಬಳಕೆದಾರರ ಆಧಾರ್ ಕಾರ್ಡ್ ನ ಪ್ರತಿ, ಜೋಡಣೆ ಮಾಡುವ ಸಂದರ್ಭದಲ್ಲಿ ಬರುವ ಒಟಿಪಿ ಮತ್ತು ಬಯೋಮೆಟ್ರಿಕ್ ಪರಾಮರ್ಶೆಗೆ ಬೆರಳಚ್ಚು ದಾಖಲೆಗಳು ಬೇಕು.

ಲಿಂಕ್ ಮಾಡಲು 4 ಹಂತಗಳು ನಿಮ್ಮ ಮೊಬೈಲ್ ಸೇವೆ ನೀಡುವ ಕಂಪನಿಯಿಂದ ಆಧಾರ್ ಲಿಂಕ್ ಮಾಡುವಂತೆ ಎಸ್ಎಂಎಸ್ ಬಂದಿದೆ ಎನ್ನುವುದಾದರೆ, ಸಮೀಪದ ಏರ್ ಟೆಲ್, ವೋಡಾಫೋನ್, ಐಡಿಯಾ ಅಥವಾ ನಿಮ್ಮ ಮೊಬೈಲ್ ಸೇವಾದಾತರ ರೀಟೇಲ್ ಸ್ಟೋರ್ ಗೆ ಭೇಟಿ ನೀಡಿ.
ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಈಗ ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಎಲ್ಲಾ ಗ್ರಾಹಕರಿಗೆ ಮೆಸೇಜ್, ಮೇಲ್, ಜಾಹಿರಾತಿನ ಮೂಲಕ ಸೂಚನೆ ನೀಡುತ್ತಿವೆ.ತನ್ನ ಅಧಿಕೃತ ಸ್ಟೋರುಗಳಲ್ಲಿ, ನಿರ್ದಿಷ್ಟ ಅಂಗಡಿಗಳಲ್ಲಿ ಗ್ರಾಹಕರಿಗೆ ಲಿಂಕ್ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.
ಆದ್ರೂ ಕೆಲವರಿಗೆ ಕೆಲಸದ ಒತ್ತಡದಲ್ಲಿ ಅಂಗಡಿಗೆ ಹೋಗಿ ಲಿಂಕ್ ಮಾಡಿಕೊಳ್ಳಲು ಕಷ್ಟವಾಗುತ್ತೆ ಆಗಿದ್ರೆ ಇಲ್ಲಿದೆ ನೋಡಿ ನೀವೇ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ:-
ಮೊದಲಿಗೆ ಆಧಾರ್ ವೆಬ್ಸೈಟ್ ಓಪನ್ ಮಾಡಿಕೊಳ್ಳಿ…
ನಂತರ ಆಧಾರ್ ಅಪ್ಡೇಟ್ ಆಯ್ಕೆಯನ್ನು ಮಾಡಿಕೊಳ್ಳಿ.
ವೆಬ್ಸೈಟ್ ಓಪನ್ ಆಗುತ್ತೆ ಅಲ್ಲಿ ಕ್ಲಿಕ್ ಇಯರ್ ಬಟನ್ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಎಂಟರ್ ಮಾಡಿ.
ನಂತರ ಒಟಿಪಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ಗೆ ಒಟಿಪಿ ನಂಬರ್ ಬರುತ್ತೆ.ನಂತರ ಒಟಿಪಿ ಯನ್ನು ಎಂಟ್ರಿ ಮಾಡಿ.
ಆಮೇಲೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮ್ಮ ಮಾಹಿತಿ ಹಾಕಿ ಮತ್ತು ಮೊಬೈಲ್ ನಂಬರ್ ಬದಲಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.