ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ಹಾಗಾಗಿ ಆಧಾರ್ ಲಿಂಕ್ ಮಾಡುವ ಮೂಲಕ ಸಿಮ್ ಬಳಕೆದಾರರನ್ನು ಪರಾಮರ್ಶಿಸಬೇಕೆಂದು ಇತ್ತೀಚೆಗಷ್ಟೇ ದೂರ ಸಂಪರ್ಕ ಇಲಾಖೆಯು ಎಲ್ಲ ಟೆಲಿಕಾಂ ಕಂಪನಿಗಳಿಗೂ ನಿರ್ದೇಶನ ನೀಡಿದೆ.

ಹೌದು. ಆಧಾರ್ ಜತೆ ಸಿಮ್ ಕಾರ್ಡ್ಗಳನ್ನು ಲಿಂಕ್ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಲಿಂಕ್ ಆಗದೇ ಇದ್ದಲ್ಲಿ ಆ ಸಿಮ್ ಕಾರ್ಡ್ ಗಳನ್ನು 2018ರ ಫೆಬ್ರವರಿ 2 ರ ನಂತರ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಹಕರು ತಮ್ಮ ಸಿಮ್ ಕಾರ್ಡ್ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯ. ಒಂದು ವೇಳೆ ತಪ್ಪಿಸಿದರೆ ಸಂಪರ್ಕ ಕಡಿತಗೊಳ್ಳುತ್ತದೆ. ಆಧಾರ್ ಅನ್ನು ಮೊಬೈಲ್ ನಂಬರ್ ಗೆ ಸಂಪರ್ಕಿಸಲು ಮೊಬೈಲ್ ಸಿಮ್ ಕಾರ್ಡ್ ಬಳಕೆದಾರರ ಆಧಾರ್ ಕಾರ್ಡ್ ನ ಪ್ರತಿ, ಜೋಡಣೆ ಮಾಡುವ ಸಂದರ್ಭದಲ್ಲಿ ಬರುವ ಒಟಿಪಿ ಮತ್ತು ಬಯೋಮೆಟ್ರಿಕ್ ಪರಾಮರ್ಶೆಗೆ ಬೆರಳಚ್ಚು ದಾಖಲೆಗಳು ಬೇಕು.

ಲಿಂಕ್ ಮಾಡಲು 4 ಹಂತಗಳು ನಿಮ್ಮ ಮೊಬೈಲ್ ಸೇವೆ ನೀಡುವ ಕಂಪನಿಯಿಂದ ಆಧಾರ್ ಲಿಂಕ್ ಮಾಡುವಂತೆ ಎಸ್ಎಂಎಸ್ ಬಂದಿದೆ ಎನ್ನುವುದಾದರೆ, ಸಮೀಪದ ಏರ್ ಟೆಲ್, ವೋಡಾಫೋನ್, ಐಡಿಯಾ ಅಥವಾ ನಿಮ್ಮ ಮೊಬೈಲ್ ಸೇವಾದಾತರ ರೀಟೇಲ್ ಸ್ಟೋರ್ ಗೆ ಭೇಟಿ ನೀಡಿ.
ಲೋಕನೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಬಳಿಕ ಕೇಂದ್ರ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಅಪರಾಧಿಗಳು, ಭಯೋತ್ಪಾದಕರು ಸಿಮ್ ಕಾರ್ಡ್ಗಳನ್ನು ಬಳಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಎಲ್ಲ ಟೆಲಿಕಾಂ ಆಪರೇಟರ್ ಗಳು ಗ್ರಾಹಕರಿಗೆ ಮೊಬೈಲ್, ಇಮೇಲ್ ಅಥವಾ ಜಾಹೀರಾತುಗಳ ಮೂಲಕ ಈ ವಿಚಾರವನ್ನು ತಿಳಿಸಬೇಕು ಎಂದು ಸೂಚಿಸಿದೆ.

ಹಾಗಾಗಿ ಈಗ ಟೆಲಿಕಾಂ ಕಂಪನಿಗಳು ಆಧಾರ್ ಲಿಂಕ್ ಮಾಡಿಸಿಕೊಳ್ಳುವಂತೆ ಎಲ್ಲಾ ಗ್ರಾಹಕರಿಗೆ ಮೆಸೇಜ್, ಮೇಲ್, ಜಾಹಿರಾತಿನ ಮೂಲಕ ಸೂಚನೆ ನೀಡುತ್ತಿವೆ.ತನ್ನ ಅಧಿಕೃತ ಸ್ಟೋರುಗಳಲ್ಲಿ, ನಿರ್ದಿಷ್ಟ ಅಂಗಡಿಗಳಲ್ಲಿ ಗ್ರಾಹಕರಿಗೆ ಲಿಂಕ್ ಮಾಡಿಸಿಕೊಳ್ಳಲು ಅವಕಾಶ ನೀಡಿದೆ.
ಆದ್ರೂ ಕೆಲವರಿಗೆ ಕೆಲಸದ ಒತ್ತಡದಲ್ಲಿ ಅಂಗಡಿಗೆ ಹೋಗಿ ಲಿಂಕ್ ಮಾಡಿಕೊಳ್ಳಲು ಕಷ್ಟವಾಗುತ್ತೆ ಆಗಿದ್ರೆ ಇಲ್ಲಿದೆ ನೋಡಿ ನೀವೇ ನಿಮ್ಮ ಮೊಬೈಲ್ ನಲ್ಲಿ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವ ವಿಧಾನ:-
ಮೊದಲಿಗೆ ಆಧಾರ್ ವೆಬ್ಸೈಟ್ ಓಪನ್ ಮಾಡಿಕೊಳ್ಳಿ…
ನಂತರ ಆಧಾರ್ ಅಪ್ಡೇಟ್ ಆಯ್ಕೆಯನ್ನು ಮಾಡಿಕೊಳ್ಳಿ.
ವೆಬ್ಸೈಟ್ ಓಪನ್ ಆಗುತ್ತೆ ಅಲ್ಲಿ ಕ್ಲಿಕ್ ಇಯರ್ ಬಟನ್ ಕ್ಲಿಕ್ ಮಾಡಿ.
ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಎಂಟರ್ ಮಾಡಿ.
ನಂತರ ಒಟಿಪಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ಗೆ ಒಟಿಪಿ ನಂಬರ್ ಬರುತ್ತೆ.ನಂತರ ಒಟಿಪಿ ಯನ್ನು ಎಂಟ್ರಿ ಮಾಡಿ.
ಆಮೇಲೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮ್ಮ ಮಾಹಿತಿ ಹಾಕಿ ಮತ್ತು ಮೊಬೈಲ್ ನಂಬರ್ ಬದಲಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…