ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.

ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.


ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.

ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.

ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.
ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.
ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?

ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.

ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…