ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.

ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.


ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.

ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.

ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.
ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.
ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?

ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.

ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…