ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ. ಆಗುವ ಸಾಧ್ಯತೆ ಇರುತ್ತದೆ. ನೀರಿನಲ್ಲಿ ಬಿದ್ದರೆ ಬಹುತೇಕ ಮೊಬೈಲ್’ಗಳು ಹಾಳಾಗಿಬಿಡುತ್ತವೆ.

ಅನೇಕ ಪ್ರಕರಣಗಳಲ್ಲಿ ನೀರಿನಿಂದಲೇ ಮೊಬೈಲ್ ಹಾಳಾದರೆ, ಕೆಲ ಕೇಸ್’ಗಳಲ್ಲಿ ನಮ್ಮ ಅಜ್ಞಾನದಿಂದಲೇ ಫೋನ್ ಹಾಳು ಮಾಡಿಕೊಳ್ಳುತ್ತೇವೆ. ಅನೇಕರು ತಮ್ಮ ಕೆಲವು ಐಡಿಯಾಗಳಿಂದ ಮನೆಯಲ್ಲಿಯೇ ರಿಪೇರಿ ಮಾಡುವುದಕ್ಕೆ ಪ್ರಯತ್ನ ಪಡುತ್ತಾರೆ. ಫೋನ್ ನ್ನು ಬಿಸಿಲಿನಲ್ಲಿ ಇಡುವದು ಮೈಕ್ರೋವೇವ್ ಆವನ್ ನಲ್ಲಿ ಇಡುವದು ಹೀಗೆ ಬೇರೆ ಬೇರೆ ಯತ್ನ ಮಾಡುವರು. ಇಂತಹ ತಪ್ಪು ಮಾರ್ಗಗಳಿಂದ ಫೋನ್ ಮತ್ತಷ್ಟು ಹಾಳಾಗುವ ಸಾಧ್ಯತೆಗಳೇ ಹೆಚ್ಚಾಗಿ ಇರುತ್ತವೆ.


ನಿಮ್ಮ ಮೊಬೈಲ್ ನೀರಿನಲ್ಲಿ ಬಿದ್ದುಬಿಟ್ಟರೆ ನೀವು ಮಾಡಬೇಕಾದ ಮೊದಲ ಕೆಲಸ ಎಂದರೆ, ಅದನ್ನ ಸ್ವಿಚ್ ಆಫ್ ಮಾಡುವುದು. ಹಾಗೆಯೇ ಅದರೊಳಗಿನ ಸಿಮ್ ಕಾರ್ಡ್, ಮೆಮರಿ ಕಾರ್ಡುಗಳನ್ನು ತೆಗೆಯಿರಿ. ಮೊಬೈಲ್ ಸ್ವಿಚ್ ಆಫ್ ಆಗಿರಲಿ, ಬಿಡಲಿ. ನಾವು ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿ ಬ್ಯಾಟರಿಯನ್ನು ತೆಗೆಯಬೇಕು. ಆಕಸ್ಮಾತ್ ರಿಮೊವೆಬಲ್ ಬ್ಯಾಟರಿ ಆಗಿರದಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಬೇಕು. ಇದರಿಂದ ಫೋನ್’ನೊಳಗೆ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯನ್ನ ತಡೆಯಬಹುದು.

ಮೊಬೈಲ್ ಸ್ವಿಚ್ ಆಫ್ ಮಾಡಿದ ಬಳಿಕ ನಿಮ್ಮ ಫೋನ್’ನ ಭಾಗಗಳನ್ನು ಸಾಧ್ಯವಾದಷ್ಟೂ ತೆಗೆದುಹಾಕಿರಿ. ಕವರ್, ಬ್ಯಾಟರಿ, ಸಿಮ್ ಕಾರ್ಡ್ಸ್, ಮೆಮೋರಿ ಕಾರ್ಡ್ ಇತ್ಯಾದಿ ಬಿಡಿಭಾಗಗಳನ್ನ ಫೋನ್’ನಿಂದ ಹೊರತೆಗೆಯಿರಿ.

ಫೋನಿನಲ್ಲಿಯ ಬಿಡಿಭಾಗಗಳನ್ನು ಬೆರ್ಪಡಿಸಿದ ನಂತರ ಅದನ್ನು ಒಣಗಿಸಲು ಟಿಶ್ಯೂ ಪೇಪರ್ ಅಥವಾ ಕಾಟನ್ ಬಟ್ಟೆಯನ್ನು ಉಪಯೋಗಿಸಿರಿ. ಯಾಕೆಂದರೆ ಇದರಿಂದ ಫೋನಿನ ಮೂಲೆ ಮೂಲೆಗಳನ್ನು ಒರೆಸಲು ಸಾಧ್ಯವಾಗುತ್ತದೆ.
ಮೊಬೈಲ್ ನಿಂದ ಮೆಮೊರಿ ಕಾರ್ಡ್ ಹಾಗೂ ಸಿಮ್ ರಿಮೋವ್ ಮಾಡಿ ಬಿಸಿಲಿನಲ್ಲಿ ಇಡಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಸ್ವಿಚ್ ಆನ್ ಮಾಡಬೇಡಿ.
ಇಲ್ಲಿ ಓದಿ :-ನಿಮ್ಮ ಮೊಬೈಲ್’ನಲ್ಲಿ ಈ 4 ಆಪ್’ಗಳಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ..?

ಮೊಬೈಲನ್ನ ಒಂದು ಅಕ್ಕಿಯ ಬ್ಯಾಗ್ ಒಳಗೆ ಹಾಕಿ. ಮೊಬೈಲ್ ಸಂಪೂರ್ಣ ಮುಚ್ಚುವಷ್ಟು ಬ್ಯಾಗ್ ನಲ್ಲಿ ಅಕ್ಕಿ ಇರಲಿ. ಎರಡು ಮೂರು ದಿನ ಮೊಬೈಲನ್ನ ಅಲ್ಲೇ ಇಡಿ. ಯಾಕೆಂದರೆ ಅಕ್ಕಿ ಒಂದು ನೀರನ್ನು ಹೀರಿಕೊಳ್ಳುವ ಅದ್ಭುತ ವಸ್ತು. 2 ಅಥವಾ 3 ದಿನಗಳ ಬಳಿಕ ಫೋನ್ ನನ್ನು ತೆಗೆದು ಬ್ಯಾಟರಿ ಹಾಕಿ ಸ್ವಿಚ್ ಆನ್ ಮಾಡಿ.ಇದಕ್ಕೂ ಮುಂಚೆ ಮೊಬೈಲ್’ನ್ನು ಅಪ್ಪಿ ತಪ್ಪಿ ಸ್ವಿಚ್ ಆನ್ ಮಾಡಬೇಡಿ. ನಿಮ್ಮ ಫೋನ್ ಎಂದಿನಂತೆ ವರ್ಕ್ ಆಗುತ್ತದೆ. ಅಲ್ಲಿಯವರೆಗೂ ಕುತೂಹಲಕ್ಕಾಗಿಯಾದರೂ ಮೊಬೈಲ್ ಮುಟ್ಟಲು ಹೋಗಬೇಡಿ.

ಅಪ್ಪಿ ತಪ್ಪಿ ಒದ್ದೆಯಾದ ಮೊಬೈಲ್ ನ್ನು ಹೆಯರ್ ಡ್ರಾಯರ್ ನಿಂದ ಒಣಗಿಸಬೇಡಿ. ಡ್ರಾಯರ್ ನಿಂದ ಹೊರ ಹೊಮ್ಮುವ ಗಾಳಿ ಅತಿಯಾದ ಉಷ್ಣತೆ ಹೊಂದಿರುವದರಿಂದ ಫೋನ್ ನಲ್ಲಿಯ ಸರ್ಕಿಟ್ ಹಾಳಾಗುವ ಸಾಧ್ಯತೆಗಳಿರುತ್ತವೆ. ಇದರಿಂದ ಮೊಬೈಲ್ ಹಾಳಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಸ್ವಲ್ಪ ಹೊತ್ತು ಮಾತ್ರ ಬಿಸಿಲಿನಲ್ಲಿ ಇಡಿ.ಆದ್ರೆ ಅತಿಯಾದ ಬಿಸಿಲಿನಲ್ಲಿ ಫೋನ್ ಇಡುವದರಿಂದ ಕೆಟ್ಟು ಹೋಗುವ ಸಾಧ್ಯತೆಗಳು ಜಾಸ್ತಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ವಧುವಿನೊಂದಿಗೆ ಹಾರ ಬದಲಾಯಿಸಿಕೊಂಡ ನಂತರ ಸಂಭ್ರಮಾಚರಣೆಯಲ್ಲಿ ಸ್ನೇಹಿತ ಗುಂಡು ಹಾರಿಸಿದ್ದ ಪರಿಣಾಮ ಬುಲೆಟ್ ವರನಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ.ಸತ್ಯೇಂದ್ರ ಕುಮಾರ್ ಮೃತ ವರ. ಈ ಘಟನೆ ಭಾನುವಾರ ರಾತ್ರಿ ಶಹಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡು ಬಿದ್ದ ತಕ್ಷಣ ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ವರನ ಸಹೋದರನಿಗೂ ಗಾಯಗಳಾಗಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಏನಿದು ಪ್ರಕರಣ? ಮೃತ ಕುಮಾರ್ ಮದುವೆ ಭಾನುವಾರ ನಿಗದಿಯಾಗಿತ್ತು….
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.