ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ರಕ್ತವು ಇಂಗಾಲದ ಡೈ ಆಕ್ಸ್ಯ್ ಡ್ ಮತ್ತು ಮಲೀನ/ತ್ಯಾಜ್ಯ ವಸ್ತುಗಳನ್ನು ದೇಹದ ಶುದ್ದೀಕರಣ ಮಾಡುವ ಅಂಗಗಳಿಗೆ ರವಾನಿಸಿ, ದೇಹವನ್ನು ಶುದ್ದವಾಗಿರಿಸಲು ಸಹಕರಿಸುತ್ತದೆ. ರಕ್ತವು ರೋಗ ತಡೆ ಹಾಗೂ ಗಾಯವು ಮಾಯುವಂತೆ ಮಾಡಲು ಸಹಕರಿಸುತ್ತದೆ. ರಕ್ತದಾನ ಮಾಡುವಾಗ, ಒಂದು ಚುಚ್ಚುಮದ್ದು ತೆಗೆದುಕೊಳ್ಳುವಾಗ ಆಗುವುದಕ್ಕಿಂತ ಹೆಚ್ಚು ನೋವು ಆಗುವುದಿಲ್ಲ. ರಕ್ತದಾನ ಮಾಡಿ ಸುಧಾರಿಸಿಕೊಳ್ಳಲು 20 ನಿಮಿಷ ಸಾಕು.
ರಕ್ತದಾನ ಮಹಾದಾನ ಎಂದು ಹೇಳುತ್ತಾರೆ.ಆದರೆ ಯಾರೆಂದರೆ ಅವರು ರಕ್ತದಾನ ಮಾಡುವ ಹಾಗಿಲ್ಲ.ಒಬ್ಬ ವ್ಯಕ್ತಿ ರಕ್ತದಾನ ಮಾಡಬೇಕಾದರೆ ಕೆಲವೊಂದು ನಿಯಮಗಳಿವೆ.ಆ ನಿಯಮಗಳು ಏನು ಗೊತ್ತಾ?ಮುಂದೆ ಓದಿ…
18 ರಿಂದ 65 ವರ್ಷದ ಒಳಗಿರುವ ಎಲ್ಲಾ ಮಹಿಳೆಯರು ಮತ್ತು ಪುರುಷರು ರಕ್ತದಾನ ಮಾಡಬಹುದು. ಪುರುಷರು 3 ತಿಂಗಳಿಗೊಮ್ಮೆ ಮತ್ತು ಮಹಿಳೆಯರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
ನಮ್ಮೇಲರ ದೇಹದಲ್ಲಿ 5000ಮಿ.ಲಿ. ರಕ್ತವಿದೆ ಮತ್ತು 350 ಮಿ.ಲಿ. ರಕ್ತವನ್ನು ಮಾತ್ರ ರಕ್ತದಾನದ ಸಮಯದಲ್ಲಿ ತೆಗೆದುಕೊಳ್ಳಲಾಗುತ್ತದೆ. ಹೀಗೆ ದಾನ ಮಾಡಿದ ರಕ್ತವನ್ನು ಸರಿಯಾದ ಆಹಾರವನ್ನು ಸೇವಿಸುವುದರಿಂದ ಶರೀರವು ಮತ್ತೆ ಕೆಲವೇ ವಾರಗಳಲ್ಲಿ ಉತ್ಪಾದಿಸಿಕೊಳ್ಳುತ್ತದೆ.
ರಕ್ತದಾನಿಯ ದೇಹದ ತೂಕ ಕನಿಷ್ಠ ಪಕ್ಷ 45 ಕೆ.ಜಿ ಗಿಂತ ಹೆಚ್ಚಿರಬೇಕು.ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ 12.5 ಗ್ರಾಮ್ಗಿಂತ ಹೆಚ್ಚು ಇರಲೇಬೇಕು. ಹೊಸ ರಕ್ತ ದೇಹದಲ್ಲಿನ ರಕ್ತ ಸಂಚಾರ ದಾನಿಯಲ್ಲಿ ಕಾರ್ಯತತ್ಪರತೆ, ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ ರಕ್ತದಲ್ಲಿ ಕೊಬ್ಬಿನಾಂಶ ಕರಗಿಸಿ ರಕ್ತ ಸುಲಲಿತ ಸಂಚಾರಕ್ಕೆ ಸಹಾಯವಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.