ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ರಕ್ತವು ಇಂಗಾಲದ ಡೈ ಆಕ್ಸ್ಯ್ ಡ್ ಮತ್ತು ಮಲೀನ/ತ್ಯಾಜ್ಯ ವಸ್ತುಗಳನ್ನು ದೇಹದ ಶುದ್ದೀಕರಣ ಮಾಡುವ ಅಂಗಗಳಿಗೆ ರವಾನಿಸಿ, ದೇಹವನ್ನು ಶುದ್ದವಾಗಿರಿಸಲು ಸಹಕರಿಸುತ್ತದೆ. ರಕ್ತವು ರೋಗ ತಡೆ ಹಾಗೂ ಗಾಯವು ಮಾಯುವಂತೆ ಮಾಡಲು ಸಹಕರಿಸುತ್ತದೆ. ರಕ್ತದಾನ ಮಾಡುವಾಗ, ಒಂದು ಚುಚ್ಚುಮದ್ದು ತೆಗೆದುಕೊಳ್ಳುವಾಗ ಆಗುವುದಕ್ಕಿಂತ ಹೆಚ್ಚು ನೋವು ಆಗುವುದಿಲ್ಲ. ರಕ್ತದಾನ ಮಾಡಿ ಸುಧಾರಿಸಿಕೊಳ್ಳಲು 20 ನಿಮಿಷ ಸಾಕು.
ರಕ್ತದಾನ ಮಹಾದಾನ ಎಂದು ಹೇಳುತ್ತಾರೆ.ಆದರೆ ಯಾರೆಂದರೆ ಅವರು ರಕ್ತದಾನ ಮಾಡುವ ಹಾಗಿಲ್ಲ.ಒಬ್ಬ ವ್ಯಕ್ತಿ ರಕ್ತದಾನ ಮಾಡಬೇಕಾದರೆ ಕೆಲವೊಂದು ನಿಯಮಗಳಿವೆ.ಆ ನಿಯಮಗಳು ಏನು ಗೊತ್ತಾ?ಮುಂದೆ ಓದಿ…
18 ರಿಂದ 65 ವರ್ಷದ ಒಳಗಿರುವ ಎಲ್ಲಾ ಮಹಿಳೆಯರು ಮತ್ತು ಪುರುಷರು ರಕ್ತದಾನ ಮಾಡಬಹುದು. ಪುರುಷರು 3 ತಿಂಗಳಿಗೊಮ್ಮೆ ಮತ್ತು ಮಹಿಳೆಯರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
ನಮ್ಮೇಲರ ದೇಹದಲ್ಲಿ 5000ಮಿ.ಲಿ. ರಕ್ತವಿದೆ ಮತ್ತು 350 ಮಿ.ಲಿ. ರಕ್ತವನ್ನು ಮಾತ್ರ ರಕ್ತದಾನದ ಸಮಯದಲ್ಲಿ ತೆಗೆದುಕೊಳ್ಳಲಾಗುತ್ತದೆ. ಹೀಗೆ ದಾನ ಮಾಡಿದ ರಕ್ತವನ್ನು ಸರಿಯಾದ ಆಹಾರವನ್ನು ಸೇವಿಸುವುದರಿಂದ ಶರೀರವು ಮತ್ತೆ ಕೆಲವೇ ವಾರಗಳಲ್ಲಿ ಉತ್ಪಾದಿಸಿಕೊಳ್ಳುತ್ತದೆ.
ರಕ್ತದಾನಿಯ ದೇಹದ ತೂಕ ಕನಿಷ್ಠ ಪಕ್ಷ 45 ಕೆ.ಜಿ ಗಿಂತ ಹೆಚ್ಚಿರಬೇಕು.ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ 12.5 ಗ್ರಾಮ್ಗಿಂತ ಹೆಚ್ಚು ಇರಲೇಬೇಕು. ಹೊಸ ರಕ್ತ ದೇಹದಲ್ಲಿನ ರಕ್ತ ಸಂಚಾರ ದಾನಿಯಲ್ಲಿ ಕಾರ್ಯತತ್ಪರತೆ, ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ ರಕ್ತದಲ್ಲಿ ಕೊಬ್ಬಿನಾಂಶ ಕರಗಿಸಿ ರಕ್ತ ಸುಲಲಿತ ಸಂಚಾರಕ್ಕೆ ಸಹಾಯವಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ವಾಷಿಂಗ್ಟನ್: ಸಾಮಾನ್ಯವಾಗಿ ಸೆಲಬ್ರೆಟಿಗಳು ತಮ್ಮ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಳ್ಳುತ್ತಾರೆ. ಆದರೆ ಹಾಲಿವುಡ್ನ ಖ್ಯಾತ ನಟಿ, ಗಾಯಕಿ ತನ್ನ ಬೆತ್ತಲೆ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ಜನ್ಮದಿನವನ್ನು ಸಂಭ್ರಮಿಸಿದ್ದಾರೆ. ಹಾಲಿವುಡ್ನ ಮೀನ್ ಗಲ್ರ್ಸ್, ಫ್ರೀಕಿ ಫ್ರೈಡೇ ಸಿನಿಮಾದ ನಟಿ ಲಿಂಡ್ಸೆ ಲೋಹನ್ ಜುಲೈ 2ರಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಿಂಡ್ಸೆ ಕನ್ನಡಿಯ ಮುಂದೆ ಬೆತ್ತಲಾಗಿ ಕುಳಿತು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಲಿಂಡ್ಸೆ ಆಭರಣಗಳನ್ನು ಹೊರತಾಗಿ ಏನನ್ನೂ ಧರಿಸಿಲ್ಲ. ಹುಟ್ಟುಹಬ್ಬ ಆಚರಣೆಗೂ 2 ನಿಮಿಷ ಮುನ್ನ…
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…