ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.

ರಕ್ತವು ಇಂಗಾಲದ ಡೈ ಆಕ್ಸ್ಯ್ ಡ್ ಮತ್ತು ಮಲೀನ/ತ್ಯಾಜ್ಯ ವಸ್ತುಗಳನ್ನು ದೇಹದ ಶುದ್ದೀಕರಣ ಮಾಡುವ ಅಂಗಗಳಿಗೆ ರವಾನಿಸಿ, ದೇಹವನ್ನು ಶುದ್ದವಾಗಿರಿಸಲು ಸಹಕರಿಸುತ್ತದೆ. ರಕ್ತವು ರೋಗ ತಡೆ ಹಾಗೂ ಗಾಯವು ಮಾಯುವಂತೆ ಮಾಡಲು ಸಹಕರಿಸುತ್ತದೆ. ರಕ್ತದಾನ ಮಾಡುವಾಗ, ಒಂದು ಚುಚ್ಚುಮದ್ದು ತೆಗೆದುಕೊಳ್ಳುವಾಗ ಆಗುವುದಕ್ಕಿಂತ ಹೆಚ್ಚು ನೋವು ಆಗುವುದಿಲ್ಲ. ರಕ್ತದಾನ ಮಾಡಿ ಸುಧಾರಿಸಿಕೊಳ್ಳಲು 20 ನಿಮಿಷ ಸಾಕು.

ರಕ್ತದಾನ ಮಹಾದಾನ ಎಂದು ಹೇಳುತ್ತಾರೆ.ಆದರೆ ಯಾರೆಂದರೆ ಅವರು ರಕ್ತದಾನ ಮಾಡುವ ಹಾಗಿಲ್ಲ.ಒಬ್ಬ ವ್ಯಕ್ತಿ ರಕ್ತದಾನ ಮಾಡಬೇಕಾದರೆ ಕೆಲವೊಂದು ನಿಯಮಗಳಿವೆ.ಆ ನಿಯಮಗಳು ಏನು ಗೊತ್ತಾ?ಮುಂದೆ ಓದಿ…

18 ರಿಂದ 65 ವರ್ಷದ ಒಳಗಿರುವ ಎಲ್ಲಾ ಮಹಿಳೆಯರು ಮತ್ತು ಪುರುಷರು ರಕ್ತದಾನ ಮಾಡಬಹುದು. ಪುರುಷರು 3 ತಿಂಗಳಿಗೊಮ್ಮೆ ಮತ್ತು ಮಹಿಳೆಯರು 4 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು.
ನಮ್ಮೇಲರ ದೇಹದಲ್ಲಿ 5000ಮಿ.ಲಿ. ರಕ್ತವಿದೆ ಮತ್ತು 350 ಮಿ.ಲಿ. ರಕ್ತವನ್ನು ಮಾತ್ರ ರಕ್ತದಾನದ ಸಮಯದಲ್ಲಿ ತೆಗೆದುಕೊಳ್ಳಲಾಗುತ್ತದೆ. ಹೀಗೆ ದಾನ ಮಾಡಿದ ರಕ್ತವನ್ನು ಸರಿಯಾದ ಆಹಾರವನ್ನು ಸೇವಿಸುವುದರಿಂದ ಶರೀರವು ಮತ್ತೆ ಕೆಲವೇ ವಾರಗಳಲ್ಲಿ ಉತ್ಪಾದಿಸಿಕೊಳ್ಳುತ್ತದೆ.

ರಕ್ತದಾನಿಯ ದೇಹದ ತೂಕ ಕನಿಷ್ಠ ಪಕ್ಷ 45 ಕೆ.ಜಿ ಗಿಂತ ಹೆಚ್ಚಿರಬೇಕು.ರಕ್ತದಲ್ಲಿ ಹಿಮೋಗ್ಲೋಬಿನ್ ಅಂಶ 12.5 ಗ್ರಾಮ್ಗಿಂತ ಹೆಚ್ಚು ಇರಲೇಬೇಕು. ಹೊಸ ರಕ್ತ ದೇಹದಲ್ಲಿನ ರಕ್ತ ಸಂಚಾರ ದಾನಿಯಲ್ಲಿ ಕಾರ್ಯತತ್ಪರತೆ, ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ ರಕ್ತದಲ್ಲಿ ಕೊಬ್ಬಿನಾಂಶ ಕರಗಿಸಿ ರಕ್ತ ಸುಲಲಿತ ಸಂಚಾರಕ್ಕೆ ಸಹಾಯವಾಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…