ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034
ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010
ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038
ಕೆಎ-04: ಬೆಂಗಳೂರು ಉತ್ತರ, ಯಶ್ವಂತಪುರ – 560021
ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011
ಕೆಎ -06 : ತುಮಕೂರು – 572101
ಕೆಎ -07 : ಕೋಲಾರ – 563101
ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)
ಕೆಎ -09: ಮೈಸೂರು ವೆಸ್ಟ್ – 570001
ಕೆಎ -10: ಚಾಮರಾಜನಗರ – 571313
ಕೆಎ -11: ಮಂಡ್ಯ – 571401
ಕೆಎ -12: ಮಡಿಕೇರಿ – 571201
ಕೆಎ -13: ಹಾಸನ – 573201
ಕೆಎ -14:ಶಿವಮೊಗ್ಗ – 577201
ಕೆಎ -15 : ಸಾಗರ – 577401
ಕೆಎ -16 :ಚಿತ್ರದುರ್ಗ – 577501
ಕೆಎ -17 : ದಾವಣಗೆರೆ – 577001
ಕೆಎ -18 : ಚಿಕ್ಕಮಗಳೂರು – 577101
ಕೆಎ -19: ಮಂಗಳೂರು – 575001
ಕೆಎ -20: ಉಡುಪಿ – 576101
ಕೆಎ -21: ಪುತ್ತೂರು – 574201
ಕೆಎ -22: ಬೆಳಗಾವಿ – 590001
ಕೆಎ -23: ಚಿಕ್ಕೋಡಿ – 591201
ಕೆಎ -24: ಬೈಲಹೊಂಗಲ – 591102
ಕೆಎ -25: ಧಾರವಾಡ – 580001
ಕೆಎ -26: ಗದಗ – 582101
ಕೆಎ -27 : ಹಾವೇರಿ – 581110
ಕೆಎ -28: ವಿಜಯಪುರ – 586101
ಕೆಎ -29: ಬಾಗಲಕೋಟೆ – 587101
ಕೆಎ -30: ಕಾರವಾರ – 581301
ಕೆಎ -31 : ಸಿರ್ಸಿ – 581401
ಕೆಎ -32: ಕಲಬುರಗಿ – 585101
ಕೆಎ -33: ಯಾದಗಿರಿ – 585201
ಕೆಎ -34: ಬಳ್ಳಾರಿ – 583103
ಕೆಎ -35 : ಹೊಸಪೇಟೆ – 583201
ಕೆಎ -36: ರಾಯಚೂರು – 584101
ಕೆಎ -37: ಕೊಪ್ಪಳ – 583231
ಕೆಎ -38: ಬೀದರ್ – 585401
ಕೆಎ -39: ಭಲ್ಕಿ – 585328
ಕೆಎ -40: ಚಿಕ್ಕಬಳ್ಳಾಪುರ – 562101
ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060
ಕೆಎ -42: ರಾಮನಗರ – 562159
ಕೆಎ -43:ದೇವನಹಳ್ಳಿ -560300
ಕೆಎ -44:ತಿಪಟೂರು – 572201, ತುಮಕುರು ಜಿಲ್ಲೆ
ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ
ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ
ಕೆಎ -47: ಹೊನ್ನಾವರ – 581334
ಕೆಎ -48:ಜಮ್ಮಖಂಡಿ – 587301
ಕೆಎ -49:ಗೋಕಾಕ್ – 591307
ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106
ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076
ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123
ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049
ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ
ಕೆಎ 55:ಮೈಸುರು ಈಸ್ಟ್ – 570019
ಕೆಎ -56:ಬಸವಕಲ್ಯಾಣ – 585327
ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027
ಕೆಎ- 58:ಬನಶಂಕರಿ
ಕೆಎ -59: , ಬೆಂಗಳೂರು ಜಿಲ್ಲೆ – 560019
ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ
ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ
ಕೆಎ -62:ಸುರತ್ಕಲ್, ಮಂಗಳೂರು
ಕೆಎ -63:ಹುಬ್ಬಳ್ಳಿ – 580026
ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ
ಕೆಎ- 65:ದಾಂಡೇಲಿ – 581325
ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(1 ಜನವರಿ 2019) ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು…
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.