ಉಪಯುಕ್ತ ಮಾಹಿತಿ

ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

1963

ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

ಹಾಗಾಗಿ ಈ ಲೇಖನಿಯಲ್ಲಿ ನಾವು ನೀವು ನೊಂದಾವಣಿ ಮಾಡಿಸಿರುವ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಎಂಬುದನ್ನು ತಿಲಿಸಿಕೊಡುತ್ತೇವೆ…

 ಕೋಡ್        ಆರ್ಟಿಒ ಕಚೇರಿ ಹೆಸರು

ಕೆಎ : ಕರ್ನಾಟಕ

ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034

ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010

ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038

ಕೆಎ-04:  ಬೆಂಗಳೂರು ಉತ್ತರ, ಯಶ್ವಂತಪುರ – 560021

ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011

ಕೆಎ -06 : ತುಮಕೂರು  – 572101

ಕೆಎ -07 : ಕೋಲಾರ – 563101

ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)

ಕೆಎ -09: ಮೈಸೂರು ವೆಸ್ಟ್ – 570001

ಕೆಎ -10: ಚಾಮರಾಜನಗರ – 571313

ಕೆಎ -11: ಮಂಡ್ಯ – 571401

ಕೆಎ -12: ಮಡಿಕೇರಿ – 571201

ಕೆಎ -13: ಹಾಸನ – 573201

ಕೆಎ -14:ಶಿವಮೊಗ್ಗ – 577201

ಕೆಎ -15 : ಸಾಗರ – 577401

ಕೆಎ -16 :ಚಿತ್ರದುರ್ಗ – 577501

ಕೆಎ -17 :  ದಾವಣಗೆರೆ – 577001

ಕೆಎ -18 : ಚಿಕ್ಕಮಗಳೂರು – 577101

ಕೆಎ -19: ಮಂಗಳೂರು – 575001

ಕೆಎ -20: ಉಡುಪಿ – 576101

ಕೆಎ -21: ಪುತ್ತೂರು – 574201

ಕೆಎ -22: ಬೆಳಗಾವಿ – 590001

ಕೆಎ -23: ಚಿಕ್ಕೋಡಿ – 591201

ಕೆಎ -24: ಬೈಲಹೊಂಗಲ – 591102

ಕೆಎ -25: ಧಾರವಾಡ – 580001

ಕೆಎ -26: ಗದಗ – 582101

ಕೆಎ -27 : ಹಾವೇರಿ – 581110

ಕೆಎ -28: ವಿಜಯಪುರ – 586101

ಕೆಎ -29: ಬಾಗಲಕೋಟೆ – 587101

ಕೆಎ -30: ಕಾರವಾರ – 581301

ಕೆಎ -31 : ಸಿರ್ಸಿ – 581401

ಕೆಎ -32: ಕಲಬುರಗಿ – 585101

ಕೆಎ -33: ಯಾದಗಿರಿ  – 585201

ಕೆಎ -34: ಬಳ್ಳಾರಿ – 583103

ಕೆಎ -35 : ಹೊಸಪೇಟೆ – 583201

ಕೆಎ -36: ರಾಯಚೂರು – 584101

ಕೆಎ -37: ಕೊಪ್ಪಳ – 583231

ಕೆಎ -38: ಬೀದರ್ – 585401

ಕೆಎ -39: ಭಲ್ಕಿ – 585328

ಕೆಎ -40: ಚಿಕ್ಕಬಳ್ಳಾಪುರ – 562101

ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060

ಕೆಎ -42: ರಾಮನಗರ – 562159

ಕೆಎ -43:ದೇವನಹಳ್ಳಿ -560300

ಕೆಎ -44:ತಿಪಟೂರು  – 572201, ತುಮಕುರು ಜಿಲ್ಲೆ

ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ

ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ

ಕೆಎ -47: ಹೊನ್ನಾವರ – 581334

ಕೆಎ -48:ಜಮ್ಮಖಂಡಿ – 587301

ಕೆಎ -49:ಗೋಕಾಕ್ – 591307

ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106

ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076

ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123

ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049

ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ

ಕೆಎ 55:ಮೈಸುರು ಈಸ್ಟ್ – 570019

ಕೆಎ -56:ಬಸವಕಲ್ಯಾಣ – 585327

ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027

ಕೆಎ- 58:ಬನಶಂಕರಿ

ಕೆಎ -59: , ಬೆಂಗಳೂರು ಜಿಲ್ಲೆ – 560019

ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ

ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ

ಕೆಎ -62:ಸುರತ್ಕಲ್, ಮಂಗಳೂರು

ಕೆಎ -63:ಹುಬ್ಬಳ್ಳಿ – 580026

ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ

ಕೆಎ- 65:ದಾಂಡೇಲಿ – 581325

ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

    ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…