ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.


ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034
ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010
ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038
ಕೆಎ-04: ಬೆಂಗಳೂರು ಉತ್ತರ, ಯಶ್ವಂತಪುರ – 560021
ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011
ಕೆಎ -06 : ತುಮಕೂರು – 572101
ಕೆಎ -07 : ಕೋಲಾರ – 563101
ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)
ಕೆಎ -09: ಮೈಸೂರು ವೆಸ್ಟ್ – 570001
ಕೆಎ -10: ಚಾಮರಾಜನಗರ – 571313
ಕೆಎ -11: ಮಂಡ್ಯ – 571401
ಕೆಎ -12: ಮಡಿಕೇರಿ – 571201
ಕೆಎ -13: ಹಾಸನ – 573201
ಕೆಎ -14:ಶಿವಮೊಗ್ಗ – 577201
ಕೆಎ -15 : ಸಾಗರ – 577401
ಕೆಎ -16 :ಚಿತ್ರದುರ್ಗ – 577501
ಕೆಎ -17 : ದಾವಣಗೆರೆ – 577001
ಕೆಎ -18 : ಚಿಕ್ಕಮಗಳೂರು – 577101
ಕೆಎ -19: ಮಂಗಳೂರು – 575001
ಕೆಎ -20: ಉಡುಪಿ – 576101
ಕೆಎ -21: ಪುತ್ತೂರು – 574201
ಕೆಎ -22: ಬೆಳಗಾವಿ – 590001
ಕೆಎ -23: ಚಿಕ್ಕೋಡಿ – 591201
ಕೆಎ -24: ಬೈಲಹೊಂಗಲ – 591102
ಕೆಎ -25: ಧಾರವಾಡ – 580001
ಕೆಎ -26: ಗದಗ – 582101
ಕೆಎ -27 : ಹಾವೇರಿ – 581110
ಕೆಎ -28: ವಿಜಯಪುರ – 586101
ಕೆಎ -29: ಬಾಗಲಕೋಟೆ – 587101
ಕೆಎ -30: ಕಾರವಾರ – 581301
ಕೆಎ -31 : ಸಿರ್ಸಿ – 581401
ಕೆಎ -32: ಕಲಬುರಗಿ – 585101
ಕೆಎ -33: ಯಾದಗಿರಿ – 585201
ಕೆಎ -34: ಬಳ್ಳಾರಿ – 583103
ಕೆಎ -35 : ಹೊಸಪೇಟೆ – 583201
ಕೆಎ -36: ರಾಯಚೂರು – 584101
ಕೆಎ -37: ಕೊಪ್ಪಳ – 583231
ಕೆಎ -38: ಬೀದರ್ – 585401
ಕೆಎ -39: ಭಲ್ಕಿ – 585328
ಕೆಎ -40: ಚಿಕ್ಕಬಳ್ಳಾಪುರ – 562101
ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060
ಕೆಎ -42: ರಾಮನಗರ – 562159
ಕೆಎ -43:ದೇವನಹಳ್ಳಿ -560300
ಕೆಎ -44:ತಿಪಟೂರು – 572201, ತುಮಕುರು ಜಿಲ್ಲೆ
ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ
ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ
ಕೆಎ -47: ಹೊನ್ನಾವರ – 581334
ಕೆಎ -48:ಜಮ್ಮಖಂಡಿ – 587301
ಕೆಎ -49:ಗೋಕಾಕ್ – 591307
ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106
ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076
ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123
ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049
ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ
ಕೆಎ 55:ಮೈಸುರು ಈಸ್ಟ್ – 570019
ಕೆಎ -56:ಬಸವಕಲ್ಯಾಣ – 585327
ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027
ಕೆಎ- 58:ಬನಶಂಕರಿ
ಕೆಎ -59: , ಬೆಂಗಳೂರು ಜಿಲ್ಲೆ – 560019
ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ
ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ
ಕೆಎ -62:ಸುರತ್ಕಲ್, ಮಂಗಳೂರು
ಕೆಎ -63:ಹುಬ್ಬಳ್ಳಿ – 580026
ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ
ಕೆಎ- 65:ದಾಂಡೇಲಿ – 581325
ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್ಮೆಂಟ್ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…