News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

2048

ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

ಹಾಗಾಗಿ ಈ ಲೇಖನಿಯಲ್ಲಿ ನಾವು ನೀವು ನೊಂದಾವಣಿ ಮಾಡಿಸಿರುವ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಎಂಬುದನ್ನು ತಿಲಿಸಿಕೊಡುತ್ತೇವೆ…

 ಕೋಡ್        ಆರ್ಟಿಒ ಕಚೇರಿ ಹೆಸರು

ಕೆಎ : ಕರ್ನಾಟಕ

ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034

ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010

ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038

ಕೆಎ-04:  ಬೆಂಗಳೂರು ಉತ್ತರ, ಯಶ್ವಂತಪುರ – 560021

ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011

ಕೆಎ -06 : ತುಮಕೂರು  – 572101

ಕೆಎ -07 : ಕೋಲಾರ – 563101

ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)

ಕೆಎ -09: ಮೈಸೂರು ವೆಸ್ಟ್ – 570001

ಕೆಎ -10: ಚಾಮರಾಜನಗರ – 571313

ಕೆಎ -11: ಮಂಡ್ಯ – 571401

ಕೆಎ -12: ಮಡಿಕೇರಿ – 571201

ಕೆಎ -13: ಹಾಸನ – 573201

ಕೆಎ -14:ಶಿವಮೊಗ್ಗ – 577201

ಕೆಎ -15 : ಸಾಗರ – 577401

ಕೆಎ -16 :ಚಿತ್ರದುರ್ಗ – 577501

ಕೆಎ -17 :  ದಾವಣಗೆರೆ – 577001

ಕೆಎ -18 : ಚಿಕ್ಕಮಗಳೂರು – 577101

ಕೆಎ -19: ಮಂಗಳೂರು – 575001

ಕೆಎ -20: ಉಡುಪಿ – 576101

ಕೆಎ -21: ಪುತ್ತೂರು – 574201

ಕೆಎ -22: ಬೆಳಗಾವಿ – 590001

ಕೆಎ -23: ಚಿಕ್ಕೋಡಿ – 591201

ಕೆಎ -24: ಬೈಲಹೊಂಗಲ – 591102

ಕೆಎ -25: ಧಾರವಾಡ – 580001

ಕೆಎ -26: ಗದಗ – 582101

ಕೆಎ -27 : ಹಾವೇರಿ – 581110

ಕೆಎ -28: ವಿಜಯಪುರ – 586101

ಕೆಎ -29: ಬಾಗಲಕೋಟೆ – 587101

ಕೆಎ -30: ಕಾರವಾರ – 581301

ಕೆಎ -31 : ಸಿರ್ಸಿ – 581401

ಕೆಎ -32: ಕಲಬುರಗಿ – 585101

ಕೆಎ -33: ಯಾದಗಿರಿ  – 585201

ಕೆಎ -34: ಬಳ್ಳಾರಿ – 583103

ಕೆಎ -35 : ಹೊಸಪೇಟೆ – 583201

ಕೆಎ -36: ರಾಯಚೂರು – 584101

ಕೆಎ -37: ಕೊಪ್ಪಳ – 583231

ಕೆಎ -38: ಬೀದರ್ – 585401

ಕೆಎ -39: ಭಲ್ಕಿ – 585328

ಕೆಎ -40: ಚಿಕ್ಕಬಳ್ಳಾಪುರ – 562101

ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060

ಕೆಎ -42: ರಾಮನಗರ – 562159

ಕೆಎ -43:ದೇವನಹಳ್ಳಿ -560300

ಕೆಎ -44:ತಿಪಟೂರು  – 572201, ತುಮಕುರು ಜಿಲ್ಲೆ

ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ

ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ

ಕೆಎ -47: ಹೊನ್ನಾವರ – 581334

ಕೆಎ -48:ಜಮ್ಮಖಂಡಿ – 587301

ಕೆಎ -49:ಗೋಕಾಕ್ – 591307

ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106

ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076

ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123

ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049

ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ

ಕೆಎ 55:ಮೈಸುರು ಈಸ್ಟ್ – 570019

ಕೆಎ -56:ಬಸವಕಲ್ಯಾಣ – 585327

ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027

ಕೆಎ- 58:ಬನಶಂಕರಿ

ಕೆಎ -59: , ಬೆಂಗಳೂರು ಜಿಲ್ಲೆ – 560019

ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ

ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ

ಕೆಎ -62:ಸುರತ್ಕಲ್, ಮಂಗಳೂರು

ಕೆಎ -63:ಹುಬ್ಬಳ್ಳಿ – 580026

ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ

ಕೆಎ- 65:ದಾಂಡೇಲಿ – 581325

ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಧನಲಾಭವಾಗಲಿದೆ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(16 ಡಿಸೆಂಬರ್, 2018) ನಾವು ಬುದ್ಧಿವಂತ ಚಟುವಟಿಕೆಗಳ ಮೂಲಕ ಜೀವನಕ್ಕೆ ಅರ್ಥ ನೀಡುತ್ತೇವೆಂದು ನೆನಪಿಡಿ. ನೀವು ಅವರ ಕಾಳಜಿ ವಹಿಸುತ್ತೀರೆಂದುಅವರಿಗೆ ತಿಳಿಯುವಂತೆ ಮಾಡಿ….