ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.


ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034
ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010
ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038
ಕೆಎ-04: ಬೆಂಗಳೂರು ಉತ್ತರ, ಯಶ್ವಂತಪುರ – 560021
ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011
ಕೆಎ -06 : ತುಮಕೂರು – 572101
ಕೆಎ -07 : ಕೋಲಾರ – 563101
ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)
ಕೆಎ -09: ಮೈಸೂರು ವೆಸ್ಟ್ – 570001
ಕೆಎ -10: ಚಾಮರಾಜನಗರ – 571313
ಕೆಎ -11: ಮಂಡ್ಯ – 571401
ಕೆಎ -12: ಮಡಿಕೇರಿ – 571201
ಕೆಎ -13: ಹಾಸನ – 573201
ಕೆಎ -14:ಶಿವಮೊಗ್ಗ – 577201
ಕೆಎ -15 : ಸಾಗರ – 577401
ಕೆಎ -16 :ಚಿತ್ರದುರ್ಗ – 577501
ಕೆಎ -17 : ದಾವಣಗೆರೆ – 577001
ಕೆಎ -18 : ಚಿಕ್ಕಮಗಳೂರು – 577101
ಕೆಎ -19: ಮಂಗಳೂರು – 575001
ಕೆಎ -20: ಉಡುಪಿ – 576101
ಕೆಎ -21: ಪುತ್ತೂರು – 574201
ಕೆಎ -22: ಬೆಳಗಾವಿ – 590001
ಕೆಎ -23: ಚಿಕ್ಕೋಡಿ – 591201
ಕೆಎ -24: ಬೈಲಹೊಂಗಲ – 591102
ಕೆಎ -25: ಧಾರವಾಡ – 580001
ಕೆಎ -26: ಗದಗ – 582101
ಕೆಎ -27 : ಹಾವೇರಿ – 581110
ಕೆಎ -28: ವಿಜಯಪುರ – 586101
ಕೆಎ -29: ಬಾಗಲಕೋಟೆ – 587101
ಕೆಎ -30: ಕಾರವಾರ – 581301
ಕೆಎ -31 : ಸಿರ್ಸಿ – 581401
ಕೆಎ -32: ಕಲಬುರಗಿ – 585101
ಕೆಎ -33: ಯಾದಗಿರಿ – 585201
ಕೆಎ -34: ಬಳ್ಳಾರಿ – 583103
ಕೆಎ -35 : ಹೊಸಪೇಟೆ – 583201
ಕೆಎ -36: ರಾಯಚೂರು – 584101
ಕೆಎ -37: ಕೊಪ್ಪಳ – 583231
ಕೆಎ -38: ಬೀದರ್ – 585401
ಕೆಎ -39: ಭಲ್ಕಿ – 585328
ಕೆಎ -40: ಚಿಕ್ಕಬಳ್ಳಾಪುರ – 562101
ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060
ಕೆಎ -42: ರಾಮನಗರ – 562159
ಕೆಎ -43:ದೇವನಹಳ್ಳಿ -560300
ಕೆಎ -44:ತಿಪಟೂರು – 572201, ತುಮಕುರು ಜಿಲ್ಲೆ
ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ
ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ
ಕೆಎ -47: ಹೊನ್ನಾವರ – 581334
ಕೆಎ -48:ಜಮ್ಮಖಂಡಿ – 587301
ಕೆಎ -49:ಗೋಕಾಕ್ – 591307
ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106
ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076
ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123
ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049
ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ
ಕೆಎ 55:ಮೈಸುರು ಈಸ್ಟ್ – 570019
ಕೆಎ -56:ಬಸವಕಲ್ಯಾಣ – 585327
ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027
ಕೆಎ- 58:ಬನಶಂಕರಿ
ಕೆಎ -59: , ಬೆಂಗಳೂರು ಜಿಲ್ಲೆ – 560019
ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ
ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ
ಕೆಎ -62:ಸುರತ್ಕಲ್, ಮಂಗಳೂರು
ಕೆಎ -63:ಹುಬ್ಬಳ್ಳಿ – 580026
ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ
ಕೆಎ- 65:ದಾಂಡೇಲಿ – 581325
ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.