ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.


ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034
ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010
ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038
ಕೆಎ-04: ಬೆಂಗಳೂರು ಉತ್ತರ, ಯಶ್ವಂತಪುರ – 560021
ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011
ಕೆಎ -06 : ತುಮಕೂರು – 572101
ಕೆಎ -07 : ಕೋಲಾರ – 563101
ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)
ಕೆಎ -09: ಮೈಸೂರು ವೆಸ್ಟ್ – 570001
ಕೆಎ -10: ಚಾಮರಾಜನಗರ – 571313
ಕೆಎ -11: ಮಂಡ್ಯ – 571401
ಕೆಎ -12: ಮಡಿಕೇರಿ – 571201
ಕೆಎ -13: ಹಾಸನ – 573201
ಕೆಎ -14:ಶಿವಮೊಗ್ಗ – 577201
ಕೆಎ -15 : ಸಾಗರ – 577401
ಕೆಎ -16 :ಚಿತ್ರದುರ್ಗ – 577501
ಕೆಎ -17 : ದಾವಣಗೆರೆ – 577001
ಕೆಎ -18 : ಚಿಕ್ಕಮಗಳೂರು – 577101
ಕೆಎ -19: ಮಂಗಳೂರು – 575001
ಕೆಎ -20: ಉಡುಪಿ – 576101
ಕೆಎ -21: ಪುತ್ತೂರು – 574201
ಕೆಎ -22: ಬೆಳಗಾವಿ – 590001
ಕೆಎ -23: ಚಿಕ್ಕೋಡಿ – 591201
ಕೆಎ -24: ಬೈಲಹೊಂಗಲ – 591102
ಕೆಎ -25: ಧಾರವಾಡ – 580001
ಕೆಎ -26: ಗದಗ – 582101
ಕೆಎ -27 : ಹಾವೇರಿ – 581110
ಕೆಎ -28: ವಿಜಯಪುರ – 586101
ಕೆಎ -29: ಬಾಗಲಕೋಟೆ – 587101
ಕೆಎ -30: ಕಾರವಾರ – 581301
ಕೆಎ -31 : ಸಿರ್ಸಿ – 581401
ಕೆಎ -32: ಕಲಬುರಗಿ – 585101
ಕೆಎ -33: ಯಾದಗಿರಿ – 585201
ಕೆಎ -34: ಬಳ್ಳಾರಿ – 583103
ಕೆಎ -35 : ಹೊಸಪೇಟೆ – 583201
ಕೆಎ -36: ರಾಯಚೂರು – 584101
ಕೆಎ -37: ಕೊಪ್ಪಳ – 583231
ಕೆಎ -38: ಬೀದರ್ – 585401
ಕೆಎ -39: ಭಲ್ಕಿ – 585328
ಕೆಎ -40: ಚಿಕ್ಕಬಳ್ಳಾಪುರ – 562101
ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060
ಕೆಎ -42: ರಾಮನಗರ – 562159
ಕೆಎ -43:ದೇವನಹಳ್ಳಿ -560300
ಕೆಎ -44:ತಿಪಟೂರು – 572201, ತುಮಕುರು ಜಿಲ್ಲೆ
ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ
ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ
ಕೆಎ -47: ಹೊನ್ನಾವರ – 581334
ಕೆಎ -48:ಜಮ್ಮಖಂಡಿ – 587301
ಕೆಎ -49:ಗೋಕಾಕ್ – 591307
ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106
ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076
ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123
ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049
ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ
ಕೆಎ 55:ಮೈಸುರು ಈಸ್ಟ್ – 570019
ಕೆಎ -56:ಬಸವಕಲ್ಯಾಣ – 585327
ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027
ಕೆಎ- 58:ಬನಶಂಕರಿ
ಕೆಎ -59: , ಬೆಂಗಳೂರು ಜಿಲ್ಲೆ – 560019
ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ
ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ
ಕೆಎ -62:ಸುರತ್ಕಲ್, ಮಂಗಳೂರು
ಕೆಎ -63:ಹುಬ್ಬಳ್ಳಿ – 580026
ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ
ಕೆಎ- 65:ದಾಂಡೇಲಿ – 581325
ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…