News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

2049

ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

ಹಾಗಾಗಿ ಈ ಲೇಖನಿಯಲ್ಲಿ ನಾವು ನೀವು ನೊಂದಾವಣಿ ಮಾಡಿಸಿರುವ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಎಂಬುದನ್ನು ತಿಲಿಸಿಕೊಡುತ್ತೇವೆ…

 ಕೋಡ್        ಆರ್ಟಿಒ ಕಚೇರಿ ಹೆಸರು

ಕೆಎ : ಕರ್ನಾಟಕ

ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034

ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010

ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038

ಕೆಎ-04:  ಬೆಂಗಳೂರು ಉತ್ತರ, ಯಶ್ವಂತಪುರ – 560021

ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011

ಕೆಎ -06 : ತುಮಕೂರು  – 572101

ಕೆಎ -07 : ಕೋಲಾರ – 563101

ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)

ಕೆಎ -09: ಮೈಸೂರು ವೆಸ್ಟ್ – 570001

ಕೆಎ -10: ಚಾಮರಾಜನಗರ – 571313

ಕೆಎ -11: ಮಂಡ್ಯ – 571401

ಕೆಎ -12: ಮಡಿಕೇರಿ – 571201

ಕೆಎ -13: ಹಾಸನ – 573201

ಕೆಎ -14:ಶಿವಮೊಗ್ಗ – 577201

ಕೆಎ -15 : ಸಾಗರ – 577401

ಕೆಎ -16 :ಚಿತ್ರದುರ್ಗ – 577501

ಕೆಎ -17 :  ದಾವಣಗೆರೆ – 577001

ಕೆಎ -18 : ಚಿಕ್ಕಮಗಳೂರು – 577101

ಕೆಎ -19: ಮಂಗಳೂರು – 575001

ಕೆಎ -20: ಉಡುಪಿ – 576101

ಕೆಎ -21: ಪುತ್ತೂರು – 574201

ಕೆಎ -22: ಬೆಳಗಾವಿ – 590001

ಕೆಎ -23: ಚಿಕ್ಕೋಡಿ – 591201

ಕೆಎ -24: ಬೈಲಹೊಂಗಲ – 591102

ಕೆಎ -25: ಧಾರವಾಡ – 580001

ಕೆಎ -26: ಗದಗ – 582101

ಕೆಎ -27 : ಹಾವೇರಿ – 581110

ಕೆಎ -28: ವಿಜಯಪುರ – 586101

ಕೆಎ -29: ಬಾಗಲಕೋಟೆ – 587101

ಕೆಎ -30: ಕಾರವಾರ – 581301

ಕೆಎ -31 : ಸಿರ್ಸಿ – 581401

ಕೆಎ -32: ಕಲಬುರಗಿ – 585101

ಕೆಎ -33: ಯಾದಗಿರಿ  – 585201

ಕೆಎ -34: ಬಳ್ಳಾರಿ – 583103

ಕೆಎ -35 : ಹೊಸಪೇಟೆ – 583201

ಕೆಎ -36: ರಾಯಚೂರು – 584101

ಕೆಎ -37: ಕೊಪ್ಪಳ – 583231

ಕೆಎ -38: ಬೀದರ್ – 585401

ಕೆಎ -39: ಭಲ್ಕಿ – 585328

ಕೆಎ -40: ಚಿಕ್ಕಬಳ್ಳಾಪುರ – 562101

ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060

ಕೆಎ -42: ರಾಮನಗರ – 562159

ಕೆಎ -43:ದೇವನಹಳ್ಳಿ -560300

ಕೆಎ -44:ತಿಪಟೂರು  – 572201, ತುಮಕುರು ಜಿಲ್ಲೆ

ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ

ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ

ಕೆಎ -47: ಹೊನ್ನಾವರ – 581334

ಕೆಎ -48:ಜಮ್ಮಖಂಡಿ – 587301

ಕೆಎ -49:ಗೋಕಾಕ್ – 591307

ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106

ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076

ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123

ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049

ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ

ಕೆಎ 55:ಮೈಸುರು ಈಸ್ಟ್ – 570019

ಕೆಎ -56:ಬಸವಕಲ್ಯಾಣ – 585327

ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027

ಕೆಎ- 58:ಬನಶಂಕರಿ

ಕೆಎ -59: , ಬೆಂಗಳೂರು ಜಿಲ್ಲೆ – 560019

ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ

ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ

ಕೆಎ -62:ಸುರತ್ಕಲ್, ಮಂಗಳೂರು

ಕೆಎ -63:ಹುಬ್ಬಳ್ಳಿ – 580026

ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ

ಕೆಎ- 65:ದಾಂಡೇಲಿ – 581325

ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…

  • ಕ್ರೀಡೆ

    ಪಾಕ್ ಕ್ರಿಕೆಟ್ ತಂಡವನ್ನು ಕಂಡರೆ, ಭಾರತ ಕ್ರಿಕೆಟ್ ತಂಡಕ್ಕೆ ಹೆದರಿಕೆಯಂತೆ!ಹೀಗೆ ಹೇಳಿದವರು ಯಾರು ಗೊತ್ತಾ?

    ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.

  • ಸುದ್ದಿ

    ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ..!ಈ ವಿಚಿತ್ರ ಜೀವಿಯ ಬಗ್ಗೆ, ವಿಶ್ವದಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ…

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…