ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.


ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034
ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010
ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038
ಕೆಎ-04: ಬೆಂಗಳೂರು ಉತ್ತರ, ಯಶ್ವಂತಪುರ – 560021
ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011
ಕೆಎ -06 : ತುಮಕೂರು – 572101
ಕೆಎ -07 : ಕೋಲಾರ – 563101
ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)
ಕೆಎ -09: ಮೈಸೂರು ವೆಸ್ಟ್ – 570001
ಕೆಎ -10: ಚಾಮರಾಜನಗರ – 571313
ಕೆಎ -11: ಮಂಡ್ಯ – 571401
ಕೆಎ -12: ಮಡಿಕೇರಿ – 571201
ಕೆಎ -13: ಹಾಸನ – 573201
ಕೆಎ -14:ಶಿವಮೊಗ್ಗ – 577201
ಕೆಎ -15 : ಸಾಗರ – 577401
ಕೆಎ -16 :ಚಿತ್ರದುರ್ಗ – 577501
ಕೆಎ -17 : ದಾವಣಗೆರೆ – 577001
ಕೆಎ -18 : ಚಿಕ್ಕಮಗಳೂರು – 577101
ಕೆಎ -19: ಮಂಗಳೂರು – 575001
ಕೆಎ -20: ಉಡುಪಿ – 576101
ಕೆಎ -21: ಪುತ್ತೂರು – 574201
ಕೆಎ -22: ಬೆಳಗಾವಿ – 590001
ಕೆಎ -23: ಚಿಕ್ಕೋಡಿ – 591201
ಕೆಎ -24: ಬೈಲಹೊಂಗಲ – 591102
ಕೆಎ -25: ಧಾರವಾಡ – 580001
ಕೆಎ -26: ಗದಗ – 582101
ಕೆಎ -27 : ಹಾವೇರಿ – 581110
ಕೆಎ -28: ವಿಜಯಪುರ – 586101
ಕೆಎ -29: ಬಾಗಲಕೋಟೆ – 587101
ಕೆಎ -30: ಕಾರವಾರ – 581301
ಕೆಎ -31 : ಸಿರ್ಸಿ – 581401
ಕೆಎ -32: ಕಲಬುರಗಿ – 585101
ಕೆಎ -33: ಯಾದಗಿರಿ – 585201
ಕೆಎ -34: ಬಳ್ಳಾರಿ – 583103
ಕೆಎ -35 : ಹೊಸಪೇಟೆ – 583201
ಕೆಎ -36: ರಾಯಚೂರು – 584101
ಕೆಎ -37: ಕೊಪ್ಪಳ – 583231
ಕೆಎ -38: ಬೀದರ್ – 585401
ಕೆಎ -39: ಭಲ್ಕಿ – 585328
ಕೆಎ -40: ಚಿಕ್ಕಬಳ್ಳಾಪುರ – 562101
ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060
ಕೆಎ -42: ರಾಮನಗರ – 562159
ಕೆಎ -43:ದೇವನಹಳ್ಳಿ -560300
ಕೆಎ -44:ತಿಪಟೂರು – 572201, ತುಮಕುರು ಜಿಲ್ಲೆ
ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ
ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ
ಕೆಎ -47: ಹೊನ್ನಾವರ – 581334
ಕೆಎ -48:ಜಮ್ಮಖಂಡಿ – 587301
ಕೆಎ -49:ಗೋಕಾಕ್ – 591307
ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106
ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076
ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123
ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049
ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ
ಕೆಎ 55:ಮೈಸುರು ಈಸ್ಟ್ – 570019
ಕೆಎ -56:ಬಸವಕಲ್ಯಾಣ – 585327
ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027
ಕೆಎ- 58:ಬನಶಂಕರಿ
ಕೆಎ -59: , ಬೆಂಗಳೂರು ಜಿಲ್ಲೆ – 560019
ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ
ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ
ಕೆಎ -62:ಸುರತ್ಕಲ್, ಮಂಗಳೂರು
ಕೆಎ -63:ಹುಬ್ಬಳ್ಳಿ – 580026
ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ
ಕೆಎ- 65:ದಾಂಡೇಲಿ – 581325
ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…