ಉಪಯುಕ್ತ ಮಾಹಿತಿ

ನಿಮ್ಮ ವೋಟರ್ ID ಯಲ್ಲಿ ಏನಾದ್ರೂ ತಪ್ಪಿದ್ದರೇ ಕೇವಲ ನಿಮಿಷಗಳಲ್ಲಿ ನಿಮ್ಮ ಮೊಬೈಲ್ ಮೂಲಕವೇ ಸರಿಪಡಿಸಿಕೊಳ್ಳಿ.. ಸಂಪೂರ್ಣ ಮಾಹಿತಿಗೆ ಮುಂದೆ ನೋಡಿ…

2834

ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.

ಇದೆರೆಲ್ಲದರ  ನಾವು ನಮ್ಮಲ್ಲಿರುವ ವೋಟರ್ ID ಬಗ್ಗೆ ತುಂಬಾ ತಲೆಕೆಡಿಸಿಕೊಂಡಿರುತ್ತೇವೆ.ಯಾಕಂದ್ರೆ ಅದರಲ್ಲಿ ಹಲವಾರು ತಪ್ಪುಗಳು ಆಗಿರ್ತವೆ. ಈ ತಪ್ಪುಗಳನ್ನು ಹೇಗೆ ಸರಿಪಡಿಸೋದು ಅನ್ನೋದೇ ಒಂದು ದೊಡ್ಡ ಚಿಂತೆಯಾಗಿರ್ತದೆ.ಆದ್ರೆ ಇದರ ಬಗ್ಗೆ ತಲೆ ಕೆಡಿಸಿಕೊಳ್ಳೋ ಅವಶ್ಯಕತೆಯಿಲ್ಲ. ನೀವು ಏನೇ ತಪ್ಪಾಗಿದ್ರು, ನೀವು ನಿಮ್ಮ ಮೊಬೈಲ್ ನಲ್ಲೇ ಆನ್ಲೈನ್  ಮುಖಾಂತರವೇ ಸರಿಮಾಡ್ಕೊಬಹುದು.

ಈ ಕೆಳಗಿನ ಕ್ರಮಗಳನ್ನು ಅನುಸರಿಸಿ, ತಪ್ಪುಗಳನ್ನು ಸರಿಮಾಡಿಕೊಳ್ಳಿ…

ಮೊದಲು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್’ನಲ್ಲಿ National voters service portal ವೆಬ್ಸೈಟ್’ಅನ್ನು ಓಪನ್ ಮಾಡಿ..

ಹಂತ 1

ನಿಮ್ಮ ಗೂಗಲ್ ಬ್ರೌಸರ್’ನಲ್ಲಿ http://www.nvsp.in/ ಈ ಲಿಂಕ್’ನ್ನು ಓಪನ್ ಮಾಡಿ.

ಹಂತ 2

ಚಿತ್ರದಲ್ಲಿ ತೋರಿಸಿರುವ Correction of entries in electrol roll ಆಪ್ಷನ್ ಕ್ಲಿಕ್ ಮಾಡಿ.

ಹಂತ 3

 

 

ಪೇಜ್ ಓಪನ್ ಆದ ನಂತರ ಭಾಷೆಯನ್ನು ಕೇಳುತ್ತೆ, ಭಾಷೆ ಸೆಲೆಕ್ಟ್ ಮಾಡಿ,ಅಲ್ಲಿ Form 8 ಅಂತ ಒಂದು  ಅಪ್ಲಿಕೇಷನ್ ಕಾಣಿಸುತ್ತೆ.

ಹಂತ 4

ಚಿತ್ರದಲ್ಲಿರುವಂತೆ ನಿಮ್ಮ ರಾಜ್ಯ ಮತ್ತು ವಿಧಾನ ಸಭಾ ಕ್ಷೇತ್ರವನ್ನು ಸೆಲೆಕ್ಟ್ ಮಾಡಿಕೊಳ್ಳಿ..

ಹಂತ 5

ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಎಲ್ಲಾ ವಿವರಗಳನ್ನು ತುಂಬಿ, ನಿಮ್ಮ ಹೆಸರು, ವೋಟರ್ ID ನಂಬರ್….

ಹಂತ 6

ನಂತರ ನೀವು ಮೇಲೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಏನನ್ನು ಬದಲಾವಣೆ ಮಾಡಬೇಕು ಎಂದು ನಮೂದಿಸಿ..ಉದಾಹರಣೆಗೆ ನಿಮ್ಮ ಹೆಸರು  ಬದಲಾಯಿಸಬೇಕಿದ್ದರೆ ಈ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿರುವಂತೆ ಮಾಡಿ..

ಹಂತ 7

ಮತ್ತೊಮ್ಮೆ ಅಲ್ಲಿ ನಿಮ್ಮ ಸರಿಯಾದ ಹೆಸರನ್ನು ನಮೂದಿಸಿ..

ಹಂತ 8

ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ..(ನಿಮ್ಮ TC, DL, Adhar card etc)

ಹಂತ 9

ನಿಮ್ಮ ಮೊಬೈಲ್ ನಂಬರ್ ಕೊಡಿ, ಮತ್ತು ಈ ಮೇಲ್ ವಿಳಾಸ  ತುಂಬಿ. ಆನಂತರ Submit button ಅನ್ನು ಕ್ಲಿಕ್ ಮಾಡಿ..

ಹಂತ 10

ನಂತರ ನಿಮ್ಮ ಮೇಲ್ ಐ ಡಿ ಗೆ ನಿಮ್ಮ ವೋಟರ್ ಐ ಡಿ ಇನ್ಫಾರ್ಮೇಶನ್ ಬದಾಲಾಗಿರುವುದು ಕನ್ಫರ್ಮೇಷನ್ ಮೇಲ್ ಬರುತ್ತದೆ..

ಇಂತಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ “ಹಳ್ಳಿ ಹುಡುಗರು” ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ತಿಳಿಸಿ… ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ..

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೊಲ್ಲೂರು ಮುಕಾಂಬಿಕಾ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.