ಉಪಯುಕ್ತ ಮಾಹಿತಿ

ನಿಮ್ಮ ವೋಟರ್ ID ಯಲ್ಲಿ ಏನಾದ್ರೂ ತಪ್ಪಿದ್ದರೇ ಕೇವಲ ನಿಮಿಷಗಳಲ್ಲಿ ನಿಮ್ಮ ಮೊಬೈಲ್ ಮೂಲಕವೇ ಸರಿಪಡಿಸಿಕೊಳ್ಳಿ.. ಸಂಪೂರ್ಣ ಮಾಹಿತಿಗೆ ಮುಂದೆ ನೋಡಿ…

2831

ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.

ಇದೆರೆಲ್ಲದರ  ನಾವು ನಮ್ಮಲ್ಲಿರುವ ವೋಟರ್ ID ಬಗ್ಗೆ ತುಂಬಾ ತಲೆಕೆಡಿಸಿಕೊಂಡಿರುತ್ತೇವೆ.ಯಾಕಂದ್ರೆ ಅದರಲ್ಲಿ ಹಲವಾರು ತಪ್ಪುಗಳು ಆಗಿರ್ತವೆ. ಈ ತಪ್ಪುಗಳನ್ನು ಹೇಗೆ ಸರಿಪಡಿಸೋದು ಅನ್ನೋದೇ ಒಂದು ದೊಡ್ಡ ಚಿಂತೆಯಾಗಿರ್ತದೆ.ಆದ್ರೆ ಇದರ ಬಗ್ಗೆ ತಲೆ ಕೆಡಿಸಿಕೊಳ್ಳೋ ಅವಶ್ಯಕತೆಯಿಲ್ಲ. ನೀವು ಏನೇ ತಪ್ಪಾಗಿದ್ರು, ನೀವು ನಿಮ್ಮ ಮೊಬೈಲ್ ನಲ್ಲೇ ಆನ್ಲೈನ್  ಮುಖಾಂತರವೇ ಸರಿಮಾಡ್ಕೊಬಹುದು.

ಈ ಕೆಳಗಿನ ಕ್ರಮಗಳನ್ನು ಅನುಸರಿಸಿ, ತಪ್ಪುಗಳನ್ನು ಸರಿಮಾಡಿಕೊಳ್ಳಿ…

ಮೊದಲು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್’ನಲ್ಲಿ National voters service portal ವೆಬ್ಸೈಟ್’ಅನ್ನು ಓಪನ್ ಮಾಡಿ..

ಹಂತ 1

ನಿಮ್ಮ ಗೂಗಲ್ ಬ್ರೌಸರ್’ನಲ್ಲಿ http://www.nvsp.in/ ಈ ಲಿಂಕ್’ನ್ನು ಓಪನ್ ಮಾಡಿ.

ಹಂತ 2

ಚಿತ್ರದಲ್ಲಿ ತೋರಿಸಿರುವ Correction of entries in electrol roll ಆಪ್ಷನ್ ಕ್ಲಿಕ್ ಮಾಡಿ.

ಹಂತ 3

 

 

ಪೇಜ್ ಓಪನ್ ಆದ ನಂತರ ಭಾಷೆಯನ್ನು ಕೇಳುತ್ತೆ, ಭಾಷೆ ಸೆಲೆಕ್ಟ್ ಮಾಡಿ,ಅಲ್ಲಿ Form 8 ಅಂತ ಒಂದು  ಅಪ್ಲಿಕೇಷನ್ ಕಾಣಿಸುತ್ತೆ.

ಹಂತ 4

ಚಿತ್ರದಲ್ಲಿರುವಂತೆ ನಿಮ್ಮ ರಾಜ್ಯ ಮತ್ತು ವಿಧಾನ ಸಭಾ ಕ್ಷೇತ್ರವನ್ನು ಸೆಲೆಕ್ಟ್ ಮಾಡಿಕೊಳ್ಳಿ..

ಹಂತ 5

ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಎಲ್ಲಾ ವಿವರಗಳನ್ನು ತುಂಬಿ, ನಿಮ್ಮ ಹೆಸರು, ವೋಟರ್ ID ನಂಬರ್….

ಹಂತ 6

ನಂತರ ನೀವು ಮೇಲೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಏನನ್ನು ಬದಲಾವಣೆ ಮಾಡಬೇಕು ಎಂದು ನಮೂದಿಸಿ..ಉದಾಹರಣೆಗೆ ನಿಮ್ಮ ಹೆಸರು  ಬದಲಾಯಿಸಬೇಕಿದ್ದರೆ ಈ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿರುವಂತೆ ಮಾಡಿ..

ಹಂತ 7

ಮತ್ತೊಮ್ಮೆ ಅಲ್ಲಿ ನಿಮ್ಮ ಸರಿಯಾದ ಹೆಸರನ್ನು ನಮೂದಿಸಿ..

ಹಂತ 8

ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ..(ನಿಮ್ಮ TC, DL, Adhar card etc)

ಹಂತ 9

ನಿಮ್ಮ ಮೊಬೈಲ್ ನಂಬರ್ ಕೊಡಿ, ಮತ್ತು ಈ ಮೇಲ್ ವಿಳಾಸ  ತುಂಬಿ. ಆನಂತರ Submit button ಅನ್ನು ಕ್ಲಿಕ್ ಮಾಡಿ..

ಹಂತ 10

ನಂತರ ನಿಮ್ಮ ಮೇಲ್ ಐ ಡಿ ಗೆ ನಿಮ್ಮ ವೋಟರ್ ಐ ಡಿ ಇನ್ಫಾರ್ಮೇಶನ್ ಬದಾಲಾಗಿರುವುದು ಕನ್ಫರ್ಮೇಷನ್ ಮೇಲ್ ಬರುತ್ತದೆ..

ಇಂತಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ “ಹಳ್ಳಿ ಹುಡುಗರು” ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ತಿಳಿಸಿ… ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ..

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು, ವಿಸ್ಮಯ ಜಗತ್ತು

    ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

    ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…

  • ಸುದ್ದಿ

    ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

    ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • ಆರೋಗ್ಯ

    ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

    ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.

  • ಸುದ್ದಿ

    ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದ ಬಿಬಿಎಂಪಿ,.!

    ಬಿಬಿಎಂಪಿ  ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ  ಹೊಸ ಯೋಜನೆಯನ್ನು  ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು  ಮುಖ್ಯ ಕಾರಣವೇನೆಂದರೆ  ಬಾಣಂತಿಯರಿಗಾಗಿ ಉಪಯುಕ್ತ  ಪೌಷ್ಟಿಕಾಂಶ  ಮತ್ತು ಅವರಿಗಾಗಿ ಹಾಲು ಸಹ  ನೀಡಬೇಕು  ಎಂದು ನಿರ್ಧರಿಸಲಾಗಿದೆ.  ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…