ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.

ಇದೆರೆಲ್ಲದರ ನಾವು ನಮ್ಮಲ್ಲಿರುವ ವೋಟರ್ ID ಬಗ್ಗೆ ತುಂಬಾ ತಲೆಕೆಡಿಸಿಕೊಂಡಿರುತ್ತೇವೆ.ಯಾಕಂದ್ರೆ ಅದರಲ್ಲಿ ಹಲವಾರು ತಪ್ಪುಗಳು ಆಗಿರ್ತವೆ. ಈ ತಪ್ಪುಗಳನ್ನು ಹೇಗೆ ಸರಿಪಡಿಸೋದು ಅನ್ನೋದೇ ಒಂದು ದೊಡ್ಡ ಚಿಂತೆಯಾಗಿರ್ತದೆ.ಆದ್ರೆ ಇದರ ಬಗ್ಗೆ ತಲೆ ಕೆಡಿಸಿಕೊಳ್ಳೋ ಅವಶ್ಯಕತೆಯಿಲ್ಲ. ನೀವು ಏನೇ ತಪ್ಪಾಗಿದ್ರು, ನೀವು ನಿಮ್ಮ ಮೊಬೈಲ್ ನಲ್ಲೇ ಆನ್ಲೈನ್ ಮುಖಾಂತರವೇ ಸರಿಮಾಡ್ಕೊಬಹುದು.
ಮೊದಲು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್’ನಲ್ಲಿ National voters service portal ವೆಬ್ಸೈಟ್’ಅನ್ನು ಓಪನ್ ಮಾಡಿ..

ನಿಮ್ಮ ಗೂಗಲ್ ಬ್ರೌಸರ್’ನಲ್ಲಿ http://www.nvsp.in/ ಈ ಲಿಂಕ್’ನ್ನು ಓಪನ್ ಮಾಡಿ.

ಚಿತ್ರದಲ್ಲಿ ತೋರಿಸಿರುವ Correction of entries in electrol roll ಆಪ್ಷನ್ ಕ್ಲಿಕ್ ಮಾಡಿ.

ಪೇಜ್ ಓಪನ್ ಆದ ನಂತರ ಭಾಷೆಯನ್ನು ಕೇಳುತ್ತೆ, ಭಾಷೆ ಸೆಲೆಕ್ಟ್ ಮಾಡಿ,ಅಲ್ಲಿ Form 8 ಅಂತ ಒಂದು ಅಪ್ಲಿಕೇಷನ್ ಕಾಣಿಸುತ್ತೆ.

ಚಿತ್ರದಲ್ಲಿರುವಂತೆ ನಿಮ್ಮ ರಾಜ್ಯ ಮತ್ತು ವಿಧಾನ ಸಭಾ ಕ್ಷೇತ್ರವನ್ನು ಸೆಲೆಕ್ಟ್ ಮಾಡಿಕೊಳ್ಳಿ..

ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಎಲ್ಲಾ ವಿವರಗಳನ್ನು ತುಂಬಿ, ನಿಮ್ಮ ಹೆಸರು, ವೋಟರ್ ID ನಂಬರ್….

ನಂತರ ನೀವು ಮೇಲೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಏನನ್ನು ಬದಲಾವಣೆ ಮಾಡಬೇಕು ಎಂದು ನಮೂದಿಸಿ..ಉದಾಹರಣೆಗೆ ನಿಮ್ಮ ಹೆಸರು ಬದಲಾಯಿಸಬೇಕಿದ್ದರೆ ಈ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿರುವಂತೆ ಮಾಡಿ..

ಮತ್ತೊಮ್ಮೆ ಅಲ್ಲಿ ನಿಮ್ಮ ಸರಿಯಾದ ಹೆಸರನ್ನು ನಮೂದಿಸಿ..

ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ..(ನಿಮ್ಮ TC, DL, Adhar card etc)

ನಿಮ್ಮ ಮೊಬೈಲ್ ನಂಬರ್ ಕೊಡಿ, ಮತ್ತು ಈ ಮೇಲ್ ವಿಳಾಸ ತುಂಬಿ. ಆನಂತರ Submit button ಅನ್ನು ಕ್ಲಿಕ್ ಮಾಡಿ..
ನಂತರ ನಿಮ್ಮ ಮೇಲ್ ಐ ಡಿ ಗೆ ನಿಮ್ಮ ವೋಟರ್ ಐ ಡಿ ಇನ್ಫಾರ್ಮೇಶನ್ ಬದಾಲಾಗಿರುವುದು ಕನ್ಫರ್ಮೇಷನ್ ಮೇಲ್ ಬರುತ್ತದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…