ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

ಶೌಚಾಲಯದಲ್ಲಿ ನೀವು ಬಳಸುವ ಬ್ರಶ್ ಆಗಿರಬಹುದು, ಟಾಯ್ಲೆಟ್ ಸೀಟ್ ಆಗಿರಬಹುದು, ಫ್ಲಶ್ ಬಟನ್ ಆಗಿರಬಹುದು ಹೀಗೆ ನಾವು ಯೋಚಿಸಲೂ ಸಾಧ್ಯವಾಗದೇ ಇರುವ ಕಡೆಗಳಲ್ಲಿ ಕೀಟಾಣುಗಳು ಮನೆ ಮಾಡಿಕೊಂಡುಬಿಡುತ್ತವೆ. ನೀವು ವಾರಕ್ಕೊಮ್ಮೆ ಸ್ವಚ್ಛಮಾಡಿದರೂ ಕೆಲವೊಮ್ಮೆ ಪ್ರಮುಖ ಅಂಶಗಳ ಕಡೆಗೂ ಗಮನ ಹರಿಸಬೇಕಾಗುತ್ತದೆ.

ಟಾಯ್ಲೆಟ್ ಬ್ರಶ್:-
ಒಮ್ಮೆ ನೀವು ಬ್ರಶ್ ಬಳಸಿ ಸ್ವಚ್ಛಮಾಡಿದ ನಂತರ ಈ ಬ್ರಶ್ ಅನ್ನು ಬ್ಲೀಚ್ನಲ್ಲಿ ರಾತ್ರಿಪೂರ್ತಿ ನೆನೆಸಿಕೊಳ್ಳಿ. ಇದರಿಂದ ನಿಮ್ಮ ಬ್ರಶ್ ಸ್ವಚ್ಛಗೊಳ್ಳುತ್ತದೆ. ಟಾಯ್ಲೆಟ್ನ ಹಿಂಭಾಗವನ್ನು ತೊಳೆಯುವುದು ಕಷ್ಟದ ಕೆಲಸವಾಗಿದೆ ವೈಪ್ ಬದಲಿಗೆ ಸ್ಪ್ರೇಯನ್ನು ಬಳಸಿ.

ಸೋಂಕು ನಿವಾರಕ :-
ಸೋಂಕು ನಿವಾರಕವನ್ನು ಸಿಂಪಡಿಸಿ ಮತ್ತು ರಾತ್ರಿಯಲ್ಲಿ ಅದನ್ನು ಹಾಗೆಯೇ ಬಿಟ್ಟುಬಿಡಿ, ಟಾಯ್ಲೆಟ್ ಕಲೆಗಳು ಹಠಮಾರಿಯಾಗಿರುವುದರಿಂದ ನೀವು ಸೋಂಕುನಿವಾರಕವನ್ನು ಅಥವಾ ಶುಚಿಗೊಳಿಸುವ ದ್ರಾವಣದಲ್ಲಿ ಬೆರೆಸಿಕೊಳ್ಳಬಹುದು, ಒಂದು ಕೈಯಲ್ಲಿ ಬ್ರಶ್ನ ಒಂದು ತುದಿಯನ್ನು ಹಿಡಿದುಕೊಳ್ಳಿ.

ಟಾಯ್ಲೆಟ್ ಸುತ್ತಲೂ ತೊಳೆಯಿರಿ ಮತ್ತು ಅದನ್ನು ವೈಪ್ ಮಾಡಿ :-
ಟಾಯ್ಲೆಟ್ ರಿಮ್ ಅಡಿಯಲ್ಲಿ ಹೆಚ್ಚು ಕೊಳೆ ಸಂಗ್ರಹವಾಗುತ್ತದೆ, ಮತ್ತು ಸ್ವಚ್ಛಗೊಳಿಸುವುದು ತುಂಬಾ ಕಷ್ಟ. ಈ ಭಾಗದಲ್ಲಿ ಸೋಂಕುನಿವಾರಕವನ್ನು ಬಳಸಿಕೊಂಡು ಸ್ವಚ್ಛಮಾಡಿ. ಈ ರಿಮ್ ಅನ್ನು ನೀವು ಸ್ವಚ್ಛಗೊಳಿಸಿಲ್ಲ ಎಂದಾದಲ್ಲಿ ಆ ಭಾಗ ಸೂಕ್ಷ್ಮ ಜೀವಿಗಳ ಮನೆಯಾಗುತ್ತದೆ.

ಬ್ರಶ್ :-
ನಿಮ್ಮ ರಿಮ್ ಅನ್ನು ಸ್ವಚ್ಛಗೊಳಿಸುವ ಸೂಕ್ತ ಬ್ರಶ್ ಅನ್ನು ಆರಿಸಿಕೊಳ್ಳಿ. ಟಾಯ್ಲೆಟ್ ಸ್ವಚ್ಛಗೊಳಿಸುವಾಗ ಗ್ಲೌಸ್ ಬಳಸುವುದನ್ನು ಮರೆಯಬೇಡಿ. ನಿಮ್ಮ ಟಾಯ್ಲೆಟ್ ಸ್ವಚ್ಛಗೊಳಿಸಲು ನೀವು ಸರಿಯಾದ ಟಾಯ್ಲೆಟ್ ಸ್ವಚ್ಛಕಗಳನ್ನು ಬಳಸಬೇಕು.

ಬಿಳಿ ವಿನೇಗರ್ :-
ನಿಮ್ಮ ಫ್ಲಶ್ ಟ್ಯಾಂಕ್ಗೆ ಬಿಳಿ ವಿನೇಗರ್ ಅನ್ನು ಹಾಕಿ ಮತ್ತು ಇದು ಸುವಾಸನೆ ಬೀರುವವರೆಗೆ ಫ್ಲಶ್ ಮಾಡಿ. ನಿಮ್ಮ ಸ್ಯಾನಿಟರಿ ವೇರ್ನಲ್ಲಿ ಯಾವುದಾದರೂ ಗಾಢ ನೀರು ಡಿಪಾಸಿಟ್ ಆಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಇದೊಂದು ಉತ್ತಮ ಸೋಂಕು ನಿವಾರಕವಾಗಿದ್ದು ಕೊಳೆಯನ್ನು ಶೀಘ್ರದಲ್ಲಿಯೇ ನಿವಾರಿಸುತ್ತದೆ.

ಫ್ಲಶ್ ಟ್ಯಾಂಕ್ಗೆ ವಿನೇಗರ್ ಅನ್ನು ಸುರಿಯುವುದು ನಿಮ್ಮ ವಾರಾಂತ್ಯದ ಶೌಚಾಲಯ ಸ್ವಚ್ಛತೆ ಕೆಲಸವನ್ನು ಸುಲಭಗೊಳಿಸುತ್ತದೆ.
ಬೇಕಿಂಗ್ ಸೋಡಾ :-
ಟಾಯ್ಲೆಟ್ ಬೌಲ್ಗೆ 3 ಚಮಚದಷ್ಟು ಬೇಕಿಂಗ್ ಸೋಡಾವನ್ನು ರಾತ್ರಿಯೇ ಹಾಕಿ. ರಾತ್ರಿ ಪೂರ್ತಿ ಈ ಮಿಶ್ರಣ ಹೀಗೆಯೇ ಇರಲಿ. ಮರುದಿನ ಬೆಳಗ್ಗೆ, ಟಾಯ್ಲೆಟ್ ಅನ್ನು ಫ್ಲಶ್ ಮಾಡಿ ಬೌಲ್ನ ಬದಿಗಳನ್ನು ಸ್ಕ್ರಬ್ ಮಾಡಿ ಮತ್ತು ಬೌಲ್ ಪೂರ್ತಿ ಬೆಳ್ಳಗೆ ಹೊಳೆಯುವವರೆಗೆ ಫ್ಲಶ್ ಮಾಡಿ.

ಲಿಂಬೆ ರಸ ಮತ್ತು ಬೋರಾಕ್ಸ್ :-
ನಿಮ್ಮ ಮನೆಯ ಎಂತಹ ಹಠಮಾರಿ ಕಲೆಯನ್ನು ಹೋಗಲಾಡಿಸಲು ಲಿಂಬೆಯನ್ನು ನಿಮಗೆ ಬಳಸಬಹುದಾಗಿದೆ. ಟಾಯ್ಲೆಟ್ ಬೌಲ್ ಅನ್ನು ಹೊಳೆಯುವಂತೆ ಮಾಡಲು, ಬೌಲ್ಗೆ ಒಂದು ಕಪ್ನಷ್ಟು ಬೋರಾಕ್ಸ್ ಅನ್ನು ಹಾಕಿ.

ಬೋರಾಕ್ಸ್ಗೆ 2 ಲಿಂಬೆ ರಸಗಳನ್ನು ಹಿಂಡಿ. ಚೆನ್ನಾಗಿ ಮಿಶ್ರ ಮಾಡಿಕೊಂಡು ದಪ್ಪನೆಯ ಪೇಸ್ಟ್ ತಯಾರಿಸಿಕೊಳ್ಳಿ. ಒಳಭಾಗವನ್ನು ಚೆನ್ನಾಗಿ ಫ್ಲಶ್ ಮಾಡಿ. ಸ್ಪಾಂಜ್ ಬಳಸಿ ಈ ಪೇಸ್ಟ್ ಅನ್ನು ಒಳಭಾಗಕ್ಕೆ ಸವರಿ.
ಸರಿಯಾಗಿ ಫ್ಲಶ್ ಮಾಡಿ :-
ನಿಮ್ಮ ಟಾಯ್ಲೆಟ್ ಅಥವಾ ಶೌಚಾಲಯವನ್ನು ನೀಟಾಗಿ ಇರಿಸಬೇಕು ಎಂದಾದಲ್ಲಿ ಸರಿಯಾಗಿ ಫ್ಲಶ್ ಮಾಡುವುದು ಅತ್ಯವಶ್ಯಕ. ನೀಟಾಗಿ ಫ್ಲಶ್ ಮಾಡುವುದರ ಜೊತೆಗೆ ಫ್ಲಶ್ ಮಾಡಿರುವುದು ಸರಿಯಾಗಿದೆಯೇ ಎಂಬುದನ್ನು ಮನದಟ್ಟು ಮಾಡಿಕೊಳ್ಳಿ.

ನೀವು ಫ್ಲಶ್ ಮಾಡಿದಂತೆಲ್ಲಾ ಶೌಚಾಲಯವು ಸಣ್ಣ ಕಣಗಳನ್ನು ಸಿಂಪಡಿಸುವ ಅಭ್ಯಾಸವನ್ನು ಹೊಂದಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…