News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

354

ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.


ಶೌಚಾಲಯದಲ್ಲಿ ನೀವು ಬಳಸುವ ಬ್ರಶ್ ಆಗಿರಬಹುದು, ಟಾಯ್ಲೆಟ್ ಸೀಟ್ ಆಗಿರಬಹುದು, ಫ್ಲಶ್ ಬಟನ್‌ ಆಗಿರಬಹುದು ಹೀಗೆ ನಾವು ಯೋಚಿಸಲೂ ಸಾಧ್ಯವಾಗದೇ ಇರುವ ಕಡೆಗಳಲ್ಲಿ ಕೀಟಾಣುಗಳು ಮನೆ ಮಾಡಿಕೊಂಡುಬಿಡುತ್ತವೆ. ನೀವು ವಾರಕ್ಕೊಮ್ಮೆ ಸ್ವಚ್ಛಮಾಡಿದರೂ ಕೆಲವೊಮ್ಮೆ ಪ್ರಮುಖ ಅಂಶಗಳ ಕಡೆಗೂ ಗಮನ ಹರಿಸಬೇಕಾಗುತ್ತದೆ.

ಟಾಯ್ಲೆಟ್ ಬ್ರಶ್:-

ಒಮ್ಮೆ ನೀವು ಬ್ರಶ್ ಬಳಸಿ ಸ್ವಚ್ಛಮಾಡಿದ ನಂತರ ಈ ಬ್ರಶ್ ಅನ್ನು ಬ್ಲೀಚ್‌ನಲ್ಲಿ ರಾತ್ರಿಪೂರ್ತಿ ನೆನೆಸಿಕೊಳ್ಳಿ. ಇದರಿಂದ ನಿಮ್ಮ ಬ್ರಶ್ ಸ್ವಚ್ಛಗೊಳ್ಳುತ್ತದೆ. ಟಾಯ್ಲೆಟ್‌ನ ಹಿಂಭಾಗವನ್ನು ತೊಳೆಯುವುದು ಕಷ್ಟದ ಕೆಲಸವಾಗಿದೆ ವೈಪ್ ಬದಲಿಗೆ ಸ್ಪ್ರೇಯನ್ನು ಬಳಸಿ.


ಸೋಂಕು ನಿವಾರಕ :-

ಸೋಂಕು ನಿವಾರಕವನ್ನು ಸಿಂಪಡಿಸಿ ಮತ್ತು ರಾತ್ರಿಯಲ್ಲಿ ಅದನ್ನು ಹಾಗೆಯೇ ಬಿಟ್ಟುಬಿಡಿ, ಟಾಯ್ಲೆಟ್ ಕಲೆಗಳು ಹಠಮಾರಿಯಾಗಿರುವುದರಿಂದ ನೀವು ಸೋಂಕುನಿವಾರಕವನ್ನು ಅಥವಾ ಶುಚಿಗೊಳಿಸುವ ದ್ರಾವಣದಲ್ಲಿ ಬೆರೆಸಿಕೊಳ್ಳಬಹುದು, ಒಂದು ಕೈಯಲ್ಲಿ ಬ್ರಶ್‌ನ ಒಂದು ತುದಿಯನ್ನು ಹಿಡಿದುಕೊಳ್ಳಿ.

ಟಾಯ್ಲೆಟ್ ಸುತ್ತಲೂ ತೊಳೆಯಿರಿ ಮತ್ತು ಅದನ್ನು ವೈಪ್ ಮಾಡಿ :-

ಟಾಯ್ಲೆಟ್ ರಿಮ್ ಅಡಿಯಲ್ಲಿ ಹೆಚ್ಚು ಕೊಳೆ ಸಂಗ್ರಹವಾಗುತ್ತದೆ, ಮತ್ತು ಸ್ವಚ್ಛಗೊಳಿಸುವುದು ತುಂಬಾ ಕಷ್ಟ. ಈ ಭಾಗದಲ್ಲಿ ಸೋಂಕುನಿವಾರಕವನ್ನು ಬಳಸಿಕೊಂಡು ಸ್ವಚ್ಛಮಾಡಿ. ಈ ರಿಮ್ ಅನ್ನು ನೀವು ಸ್ವಚ್ಛಗೊಳಿಸಿಲ್ಲ ಎಂದಾದಲ್ಲಿ ಆ ಭಾಗ ಸೂಕ್ಷ್ಮ ಜೀವಿಗಳ ಮನೆಯಾಗುತ್ತದೆ.

ಬ್ರಶ್ :-

ನಿಮ್ಮ ರಿಮ್ ಅನ್ನು ಸ್ವಚ್ಛಗೊಳಿಸುವ ಸೂಕ್ತ ಬ್ರಶ್ ಅನ್ನು ಆರಿಸಿಕೊಳ್ಳಿ. ಟಾಯ್ಲೆಟ್ ಸ್ವಚ್ಛಗೊಳಿಸುವಾಗ ಗ್ಲೌಸ್ ಬಳಸುವುದನ್ನು ಮರೆಯಬೇಡಿ. ನಿಮ್ಮ ಟಾಯ್ಲೆಟ್ ಸ್ವಚ್ಛಗೊಳಿಸಲು ನೀವು ಸರಿಯಾದ ಟಾಯ್ಲೆಟ್ ಸ್ವಚ್ಛಕಗಳನ್ನು ಬಳಸಬೇಕು.

ಬಿಳಿ ವಿನೇಗರ್ :-

ನಿಮ್ಮ ಫ್ಲಶ್ ಟ್ಯಾಂಕ್‌ಗೆ ಬಿಳಿ ವಿನೇಗರ್ ಅನ್ನು ಹಾಕಿ ಮತ್ತು ಇದು ಸುವಾಸನೆ ಬೀರುವವರೆಗೆ ಫ್ಲಶ್ ಮಾಡಿ. ನಿಮ್ಮ ಸ್ಯಾನಿಟರಿ ವೇರ್‌ನಲ್ಲಿ ಯಾವುದಾದರೂ ಗಾಢ ನೀರು ಡಿಪಾಸಿಟ್ ಆಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಇದೊಂದು ಉತ್ತಮ ಸೋಂಕು ನಿವಾರಕವಾಗಿದ್ದು ಕೊಳೆಯನ್ನು ಶೀಘ್ರದಲ್ಲಿಯೇ ನಿವಾರಿಸುತ್ತದೆ.

ಫ್ಲಶ್ ಟ್ಯಾಂಕ್‌ಗೆ ವಿನೇಗರ್ ಅನ್ನು ಸುರಿಯುವುದು ನಿಮ್ಮ ವಾರಾಂತ್ಯದ ಶೌಚಾಲಯ ಸ್ವಚ್ಛತೆ ಕೆಲಸವನ್ನು ಸುಲಭಗೊಳಿಸುತ್ತದೆ.

ಬೇಕಿಂಗ್ ಸೋಡಾ :-

ಟಾಯ್ಲೆಟ್ ಬೌಲ್‌ಗೆ 3 ಚಮಚದಷ್ಟು ಬೇಕಿಂಗ್ ಸೋಡಾವನ್ನು ರಾತ್ರಿಯೇ ಹಾಕಿ. ರಾತ್ರಿ ಪೂರ್ತಿ ಈ ಮಿಶ್ರಣ ಹೀಗೆಯೇ ಇರಲಿ. ಮರುದಿನ ಬೆಳಗ್ಗೆ, ಟಾಯ್ಲೆಟ್ ಅನ್ನು ಫ್ಲಶ್ ಮಾಡಿ ಬೌಲ್‌ನ ಬದಿಗಳನ್ನು ಸ್ಕ್ರಬ್ ಮಾಡಿ ಮತ್ತು ಬೌಲ್ ಪೂರ್ತಿ ಬೆಳ್ಳಗೆ ಹೊಳೆಯುವವರೆಗೆ ಫ್ಲಶ್ ಮಾಡಿ.

ಲಿಂಬೆ ರಸ ಮತ್ತು ಬೋರಾಕ್ಸ್ :-

ನಿಮ್ಮ ಮನೆಯ ಎಂತಹ ಹಠಮಾರಿ ಕಲೆಯನ್ನು ಹೋಗಲಾಡಿಸಲು ಲಿಂಬೆಯನ್ನು ನಿಮಗೆ ಬಳಸಬಹುದಾಗಿದೆ. ಟಾಯ್ಲೆಟ್ ಬೌಲ್ ಅನ್ನು ಹೊಳೆಯುವಂತೆ ಮಾಡಲು, ಬೌಲ್‌ಗೆ ಒಂದು ಕಪ್‌ನಷ್ಟು ಬೋರಾಕ್ಸ್ ಅನ್ನು ಹಾಕಿ.

ಬೋರಾಕ್ಸ್‌ಗೆ 2 ಲಿಂಬೆ ರಸಗಳನ್ನು ಹಿಂಡಿ. ಚೆನ್ನಾಗಿ ಮಿಶ್ರ ಮಾಡಿಕೊಂಡು ದಪ್ಪನೆಯ ಪೇಸ್ಟ್ ತಯಾರಿಸಿಕೊಳ್ಳಿ. ಒಳಭಾಗವನ್ನು ಚೆನ್ನಾಗಿ ಫ್ಲಶ್ ಮಾಡಿ. ಸ್ಪಾಂಜ್ ಬಳಸಿ ಈ ಪೇಸ್ಟ್ ಅನ್ನು ಒಳಭಾಗಕ್ಕೆ ಸವರಿ.
ಸರಿಯಾಗಿ ಫ್ಲಶ್ ಮಾಡಿ :-

ನಿಮ್ಮ ಟಾಯ್ಲೆಟ್ ಅಥವಾ ಶೌಚಾಲಯವನ್ನು ನೀಟಾಗಿ ಇರಿಸಬೇಕು ಎಂದಾದಲ್ಲಿ ಸರಿಯಾಗಿ ಫ್ಲಶ್ ಮಾಡುವುದು ಅತ್ಯವಶ್ಯಕ. ನೀಟಾಗಿ ಫ್ಲಶ್ ಮಾಡುವುದರ ಜೊತೆಗೆ ಫ್ಲಶ್ ಮಾಡಿರುವುದು ಸರಿಯಾಗಿದೆಯೇ ಎಂಬುದನ್ನು ಮನದಟ್ಟು ಮಾಡಿಕೊಳ್ಳಿ.

ನೀವು ಫ್ಲಶ್ ಮಾಡಿದಂತೆಲ್ಲಾ ಶೌಚಾಲಯವು ಸಣ್ಣ ಕಣಗಳನ್ನು ಸಿಂಪಡಿಸುವ ಅಭ್ಯಾಸವನ್ನು ಹೊಂದಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…

  • ಸುದ್ದಿ

    ಬಿಡುಗಡೆಯಾಯ್ತು BJP ಪಕ್ಷದ ಪ್ರಣಾಳಿಕೆ..ರೈತರಿಗೆ ಪಿಂಚಣಿ ಸೇರಿದಂತೆ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ ಗೊತ್ತಾ.?

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…

  • ಸುದ್ದಿ

    ಇನ್ನು ಮುಂದೆ ಈ ಸಿಮ್ ಗಳು ಬ್ಯಾನ್; ಬಳಕೆದಾರರೂ ಬೇಗ ಎಚ್ಚೆತ್ತುಕೊಳ್ಳಿ, ಈ ಸುದ್ದಿಯನ್ನು ಓದಿ,.!

    ಪ್ರಸ್ತುತ  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ  ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್​ ಐಡಿಯಾ​ಗೆ ಶಾಕ್​ ಉಂಟಾಗಿದೆ. ಸಂಸ್ಥೆಗೆ  ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ  ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…

  • ಸಿನಿಮಾ

    ಕಿಚ್ಚ ನಟಿಸುತ್ತಿರುವ ಈ ಹಾಲಿವುಡ್ ಚಿತ್ರದಲ್ಲಿ, ಖ್ಯಾತ ನಾಯಕಿ ಮತ್ತು ನಿರ್ದೇಶಕ ಯಾರು ಗೊತ್ತಾ..?ಈ ಲೇಖನ ಓದಿ ಶಾಕ್ ಆಗ್ತೀರಾ…

    ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…

  • ಆಧ್ಯಾತ್ಮ

    ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…