News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

353

ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.


ಶೌಚಾಲಯದಲ್ಲಿ ನೀವು ಬಳಸುವ ಬ್ರಶ್ ಆಗಿರಬಹುದು, ಟಾಯ್ಲೆಟ್ ಸೀಟ್ ಆಗಿರಬಹುದು, ಫ್ಲಶ್ ಬಟನ್‌ ಆಗಿರಬಹುದು ಹೀಗೆ ನಾವು ಯೋಚಿಸಲೂ ಸಾಧ್ಯವಾಗದೇ ಇರುವ ಕಡೆಗಳಲ್ಲಿ ಕೀಟಾಣುಗಳು ಮನೆ ಮಾಡಿಕೊಂಡುಬಿಡುತ್ತವೆ. ನೀವು ವಾರಕ್ಕೊಮ್ಮೆ ಸ್ವಚ್ಛಮಾಡಿದರೂ ಕೆಲವೊಮ್ಮೆ ಪ್ರಮುಖ ಅಂಶಗಳ ಕಡೆಗೂ ಗಮನ ಹರಿಸಬೇಕಾಗುತ್ತದೆ.

ಟಾಯ್ಲೆಟ್ ಬ್ರಶ್:-

ಒಮ್ಮೆ ನೀವು ಬ್ರಶ್ ಬಳಸಿ ಸ್ವಚ್ಛಮಾಡಿದ ನಂತರ ಈ ಬ್ರಶ್ ಅನ್ನು ಬ್ಲೀಚ್‌ನಲ್ಲಿ ರಾತ್ರಿಪೂರ್ತಿ ನೆನೆಸಿಕೊಳ್ಳಿ. ಇದರಿಂದ ನಿಮ್ಮ ಬ್ರಶ್ ಸ್ವಚ್ಛಗೊಳ್ಳುತ್ತದೆ. ಟಾಯ್ಲೆಟ್‌ನ ಹಿಂಭಾಗವನ್ನು ತೊಳೆಯುವುದು ಕಷ್ಟದ ಕೆಲಸವಾಗಿದೆ ವೈಪ್ ಬದಲಿಗೆ ಸ್ಪ್ರೇಯನ್ನು ಬಳಸಿ.


ಸೋಂಕು ನಿವಾರಕ :-

ಸೋಂಕು ನಿವಾರಕವನ್ನು ಸಿಂಪಡಿಸಿ ಮತ್ತು ರಾತ್ರಿಯಲ್ಲಿ ಅದನ್ನು ಹಾಗೆಯೇ ಬಿಟ್ಟುಬಿಡಿ, ಟಾಯ್ಲೆಟ್ ಕಲೆಗಳು ಹಠಮಾರಿಯಾಗಿರುವುದರಿಂದ ನೀವು ಸೋಂಕುನಿವಾರಕವನ್ನು ಅಥವಾ ಶುಚಿಗೊಳಿಸುವ ದ್ರಾವಣದಲ್ಲಿ ಬೆರೆಸಿಕೊಳ್ಳಬಹುದು, ಒಂದು ಕೈಯಲ್ಲಿ ಬ್ರಶ್‌ನ ಒಂದು ತುದಿಯನ್ನು ಹಿಡಿದುಕೊಳ್ಳಿ.

ಟಾಯ್ಲೆಟ್ ಸುತ್ತಲೂ ತೊಳೆಯಿರಿ ಮತ್ತು ಅದನ್ನು ವೈಪ್ ಮಾಡಿ :-

ಟಾಯ್ಲೆಟ್ ರಿಮ್ ಅಡಿಯಲ್ಲಿ ಹೆಚ್ಚು ಕೊಳೆ ಸಂಗ್ರಹವಾಗುತ್ತದೆ, ಮತ್ತು ಸ್ವಚ್ಛಗೊಳಿಸುವುದು ತುಂಬಾ ಕಷ್ಟ. ಈ ಭಾಗದಲ್ಲಿ ಸೋಂಕುನಿವಾರಕವನ್ನು ಬಳಸಿಕೊಂಡು ಸ್ವಚ್ಛಮಾಡಿ. ಈ ರಿಮ್ ಅನ್ನು ನೀವು ಸ್ವಚ್ಛಗೊಳಿಸಿಲ್ಲ ಎಂದಾದಲ್ಲಿ ಆ ಭಾಗ ಸೂಕ್ಷ್ಮ ಜೀವಿಗಳ ಮನೆಯಾಗುತ್ತದೆ.

ಬ್ರಶ್ :-

ನಿಮ್ಮ ರಿಮ್ ಅನ್ನು ಸ್ವಚ್ಛಗೊಳಿಸುವ ಸೂಕ್ತ ಬ್ರಶ್ ಅನ್ನು ಆರಿಸಿಕೊಳ್ಳಿ. ಟಾಯ್ಲೆಟ್ ಸ್ವಚ್ಛಗೊಳಿಸುವಾಗ ಗ್ಲೌಸ್ ಬಳಸುವುದನ್ನು ಮರೆಯಬೇಡಿ. ನಿಮ್ಮ ಟಾಯ್ಲೆಟ್ ಸ್ವಚ್ಛಗೊಳಿಸಲು ನೀವು ಸರಿಯಾದ ಟಾಯ್ಲೆಟ್ ಸ್ವಚ್ಛಕಗಳನ್ನು ಬಳಸಬೇಕು.

ಬಿಳಿ ವಿನೇಗರ್ :-

ನಿಮ್ಮ ಫ್ಲಶ್ ಟ್ಯಾಂಕ್‌ಗೆ ಬಿಳಿ ವಿನೇಗರ್ ಅನ್ನು ಹಾಕಿ ಮತ್ತು ಇದು ಸುವಾಸನೆ ಬೀರುವವರೆಗೆ ಫ್ಲಶ್ ಮಾಡಿ. ನಿಮ್ಮ ಸ್ಯಾನಿಟರಿ ವೇರ್‌ನಲ್ಲಿ ಯಾವುದಾದರೂ ಗಾಢ ನೀರು ಡಿಪಾಸಿಟ್ ಆಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಇದೊಂದು ಉತ್ತಮ ಸೋಂಕು ನಿವಾರಕವಾಗಿದ್ದು ಕೊಳೆಯನ್ನು ಶೀಘ್ರದಲ್ಲಿಯೇ ನಿವಾರಿಸುತ್ತದೆ.

ಫ್ಲಶ್ ಟ್ಯಾಂಕ್‌ಗೆ ವಿನೇಗರ್ ಅನ್ನು ಸುರಿಯುವುದು ನಿಮ್ಮ ವಾರಾಂತ್ಯದ ಶೌಚಾಲಯ ಸ್ವಚ್ಛತೆ ಕೆಲಸವನ್ನು ಸುಲಭಗೊಳಿಸುತ್ತದೆ.

ಬೇಕಿಂಗ್ ಸೋಡಾ :-

ಟಾಯ್ಲೆಟ್ ಬೌಲ್‌ಗೆ 3 ಚಮಚದಷ್ಟು ಬೇಕಿಂಗ್ ಸೋಡಾವನ್ನು ರಾತ್ರಿಯೇ ಹಾಕಿ. ರಾತ್ರಿ ಪೂರ್ತಿ ಈ ಮಿಶ್ರಣ ಹೀಗೆಯೇ ಇರಲಿ. ಮರುದಿನ ಬೆಳಗ್ಗೆ, ಟಾಯ್ಲೆಟ್ ಅನ್ನು ಫ್ಲಶ್ ಮಾಡಿ ಬೌಲ್‌ನ ಬದಿಗಳನ್ನು ಸ್ಕ್ರಬ್ ಮಾಡಿ ಮತ್ತು ಬೌಲ್ ಪೂರ್ತಿ ಬೆಳ್ಳಗೆ ಹೊಳೆಯುವವರೆಗೆ ಫ್ಲಶ್ ಮಾಡಿ.

ಲಿಂಬೆ ರಸ ಮತ್ತು ಬೋರಾಕ್ಸ್ :-

ನಿಮ್ಮ ಮನೆಯ ಎಂತಹ ಹಠಮಾರಿ ಕಲೆಯನ್ನು ಹೋಗಲಾಡಿಸಲು ಲಿಂಬೆಯನ್ನು ನಿಮಗೆ ಬಳಸಬಹುದಾಗಿದೆ. ಟಾಯ್ಲೆಟ್ ಬೌಲ್ ಅನ್ನು ಹೊಳೆಯುವಂತೆ ಮಾಡಲು, ಬೌಲ್‌ಗೆ ಒಂದು ಕಪ್‌ನಷ್ಟು ಬೋರಾಕ್ಸ್ ಅನ್ನು ಹಾಕಿ.

ಬೋರಾಕ್ಸ್‌ಗೆ 2 ಲಿಂಬೆ ರಸಗಳನ್ನು ಹಿಂಡಿ. ಚೆನ್ನಾಗಿ ಮಿಶ್ರ ಮಾಡಿಕೊಂಡು ದಪ್ಪನೆಯ ಪೇಸ್ಟ್ ತಯಾರಿಸಿಕೊಳ್ಳಿ. ಒಳಭಾಗವನ್ನು ಚೆನ್ನಾಗಿ ಫ್ಲಶ್ ಮಾಡಿ. ಸ್ಪಾಂಜ್ ಬಳಸಿ ಈ ಪೇಸ್ಟ್ ಅನ್ನು ಒಳಭಾಗಕ್ಕೆ ಸವರಿ.
ಸರಿಯಾಗಿ ಫ್ಲಶ್ ಮಾಡಿ :-

ನಿಮ್ಮ ಟಾಯ್ಲೆಟ್ ಅಥವಾ ಶೌಚಾಲಯವನ್ನು ನೀಟಾಗಿ ಇರಿಸಬೇಕು ಎಂದಾದಲ್ಲಿ ಸರಿಯಾಗಿ ಫ್ಲಶ್ ಮಾಡುವುದು ಅತ್ಯವಶ್ಯಕ. ನೀಟಾಗಿ ಫ್ಲಶ್ ಮಾಡುವುದರ ಜೊತೆಗೆ ಫ್ಲಶ್ ಮಾಡಿರುವುದು ಸರಿಯಾಗಿದೆಯೇ ಎಂಬುದನ್ನು ಮನದಟ್ಟು ಮಾಡಿಕೊಳ್ಳಿ.

ನೀವು ಫ್ಲಶ್ ಮಾಡಿದಂತೆಲ್ಲಾ ಶೌಚಾಲಯವು ಸಣ್ಣ ಕಣಗಳನ್ನು ಸಿಂಪಡಿಸುವ ಅಭ್ಯಾಸವನ್ನು ಹೊಂದಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಸುದ್ದಿ

    ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ…ಕಾರಣ?

    ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಉಪಯುಕ್ತ ಮಾಹಿತಿ

    ಪದೇ ಪದೇ ಸೆಲ್ಫಿ ಫೋಟೋ ತೆಗೆದುಕೊಳ್ಳುವವರಿಗೆ ಶಾಕಿಂಗ್ ಸುದ್ದಿ!

    ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…