ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ. ಈ ಎಲ್ಲಾ ಸಮಸ್ಯೆಗಳು ಫೋನ್ ಹಳೆಯದಾಗುವುದರಿಂದ ಮಾತ್ರವಲ್ಲ, ಬದಲಾಗಿ ಇನ್ನೂ ಅನೇಕ ಕಾರಣಗಳಿಂದ ಉಂಟಾಗುತ್ತದೆ.

ಈ ಸ್ಮಾರ್ಟ್ಫೋನ್ಗಳ ಕತೆಯೇ ಇಷ್ಟು ಒಂದು ಫೋಟೊ ಜಾಸ್ತಿಯಾದರೂ ಸಾಕು, ಫೈಲ್ ಅಥವಾ ಸಾಂಗ್ ಡೌನ್ಲೋಡ್ ಮಾಡಿಕೊಂಡರೂ ಪದೇ ಪದೇ ಹ್ಯಾಂಗ್ ಆಗಿ ಬಿಡುತ್ತದೆ. ಯಾಕೆ ಈಗಾಗುತ್ತದೆ. ಇದಕ್ಕೆ ಪರಿಹಾರ ಏನು ಎಂದು ನೀವು ಸಹ ತಲೆಕೆಡಿಸಿಕೊಳ್ಳುತ್ತೀರಿ. ಅದಕ್ಕೆ ಇಲ್ಲಿದೆ ಪರಿಹಾರ.
ಮೊಬೈಲ್ ಹ್ಯಾಂಗ್ ಆಗೋದು ಹೇಗೆ ಮತ್ತು ಅದನ್ನು ಸರಿ ಪಡಿಸೋದು ಹೇಗೆ ನೋಡಿ…
1.ನಿಮ್ಮ ಫೋನ್ ಆಫ್ ಮಾಡಿ ಪವರ್ ಮೆನು ಕಾಣುವವರೆಗೆ ನಿಮ್ಮ ಫೋನ್ನಲ್ಲಿ ಪವರ್ ಬಟನ್ ಒತ್ತಿ ಹಿಡಿಯಿರಿ.
2.ನಿಮ್ಮ ಪವರ್ ಬಟನ್ ಅಥವಾ ಸ್ಕ್ರೀನ್ ಟ್ಯಾಪ್ಸ್ಗೆ ನಿಮ್ಮ ಫೋನ್ ಪ್ರಕ್ರಿಯಿಸುತ್ತಿಲ್ಲ ಎಂದಾದಲ್ಲಿ, ನೀವು ಹೆಚ್ಚು ಫೋರ್ಸ್ ಮಾಡಿ ಫೋನ್ ರೀಸ್ಟಾರ್ಟ್ ಮಾಡಿ.

3.ಮೊಬೈಲ್ ತುಂಬಾ ಹೀಟ್ ಆದಾಗ ಅದನ್ನು ಬಳಕೆ ಮಾಡಬೇಡಿ.
4.ನಿಮ್ಮ ಫೋನ್ಲ್ಲಿರುವ ಬೇಡದ ಅಪ್ಲಿಕೇಶನ್ಗಳು ಹ್ಯಾಂಗ್ ಆಗಲು ಕಾರಣವಾಗಿದೆ. ಅಂತಹ ಅಪ್ಲಿಕೇಶನ್ಗಳನ್ನು ಅಳಿಸುವುದು ಅತ್ಯವಶ್ಯಕವಾಗಿದೆ.
5.ಫೋನ್ ಹ್ಯಾಂಗ್ ಆದ ನಂತರ ಫೋನ್ ಆನ್ ಆಗುತ್ತಿಲ್ಲ ಎಂದಾದಲ್ಲಿ, ಫ್ಯಾಕ್ಟ್ರಿ ರೀಸೆಟ್ ನಿಮ್ಮ ಸಮಸ್ಯೆಗಳನ್ನು ಹೋಗಲಾಡಿಸಬಹುದು.

6.ಟಾಸ್ಕ್ ಮ್ಯಾನೇಜರ್ ಬಳಕೆ ಮಾಡಿ. ಇದು ಬೇಡದ ಅಪ್ಲಿಕೇಶನ್ ಡಿಲಿಟ್ ಮಾಡಿ ಮೊಬೈಲ್ ಸ್ಪೀಡ್ ಆಗುವಂತೆ ಮಾಡುತ್ತದೆ.
7.ಯಾವುದೇ ಅಪ್ಲಿಕೇಶನ್ ಓಪನ್ ಮಾಡಿದ ನಂತರ ಅದನ್ನು ಸರಿಯಾಗಿ ಕ್ಲೋಸ್ ಮಾಡಿ, ಇಲ್ಲದಿದ್ದರೆ ಹ್ಯಾಂಗ್ ಆಗೋದು ಖಂಡಿತಾ.

8.ನಿಮ್ಮ ಇಂಟರ್ನಲ್ ಮೆಮೊರಿ ಯಾವಾಗಲೂ ಫ್ರಿಯಾಗಿರುವಂತೆ ನೋಡಿಕೊಳ್ಳಿ. ನಿಮ್ಮ ಎಲ್ಲಾ ಡಾಟಾವನ್ನು ಎಕ್ಸ್ಟರ್ನಲ್ ಮೆಮೊರಿಗೆ ಬದಲಾಯಿಸಿ.
9.ಅಪ್ಲಿಕೇಶನ್ಗಳನ್ನು ಮೊಬೈಲ್ನಲ್ಲಿ ಸ್ಟೋರ್ ಮಾಡುವುದಕ್ಕಿಂತ ಎಕ್ಸ್ಟರ್ನಲ್ ಮೆಮೊರಿ ಕಾರ್ಡ್ನಲ್ಲಿ ಸೇವ್ ಮಾಡಿ.
10.ಡಾಟಾ ಫ್ಯಾಕ್ಟರಿ ಸೆಟ್ಟಿಂಗ್ ರಿಸ್ಟೋರ್ ಮಾಡುತ್ತಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…