ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ. ಈ ಎಲ್ಲಾ ಸಮಸ್ಯೆಗಳು ಫೋನ್ ಹಳೆಯದಾಗುವುದರಿಂದ ಮಾತ್ರವಲ್ಲ, ಬದಲಾಗಿ ಇನ್ನೂ ಅನೇಕ ಕಾರಣಗಳಿಂದ ಉಂಟಾಗುತ್ತದೆ.
ಈ ಸ್ಮಾರ್ಟ್ಫೋನ್ಗಳ ಕತೆಯೇ ಇಷ್ಟು ಒಂದು ಫೋಟೊ ಜಾಸ್ತಿಯಾದರೂ ಸಾಕು, ಫೈಲ್ ಅಥವಾ ಸಾಂಗ್ ಡೌನ್ಲೋಡ್ ಮಾಡಿಕೊಂಡರೂ ಪದೇ ಪದೇ ಹ್ಯಾಂಗ್ ಆಗಿ ಬಿಡುತ್ತದೆ. ಯಾಕೆ ಈಗಾಗುತ್ತದೆ. ಇದಕ್ಕೆ ಪರಿಹಾರ ಏನು ಎಂದು ನೀವು ಸಹ ತಲೆಕೆಡಿಸಿಕೊಳ್ಳುತ್ತೀರಿ. ಅದಕ್ಕೆ ಇಲ್ಲಿದೆ ಪರಿಹಾರ.
ಮೊಬೈಲ್ ಹ್ಯಾಂಗ್ ಆಗೋದು ಹೇಗೆ ಮತ್ತು ಅದನ್ನು ಸರಿ ಪಡಿಸೋದು ಹೇಗೆ ನೋಡಿ…
1.ನಿಮ್ಮ ಫೋನ್ ಆಫ್ ಮಾಡಿ ಪವರ್ ಮೆನು ಕಾಣುವವರೆಗೆ ನಿಮ್ಮ ಫೋನ್ನಲ್ಲಿ ಪವರ್ ಬಟನ್ ಒತ್ತಿ ಹಿಡಿಯಿರಿ.
2.ನಿಮ್ಮ ಪವರ್ ಬಟನ್ ಅಥವಾ ಸ್ಕ್ರೀನ್ ಟ್ಯಾಪ್ಸ್ಗೆ ನಿಮ್ಮ ಫೋನ್ ಪ್ರಕ್ರಿಯಿಸುತ್ತಿಲ್ಲ ಎಂದಾದಲ್ಲಿ, ನೀವು ಹೆಚ್ಚು ಫೋರ್ಸ್ ಮಾಡಿ ಫೋನ್ ರೀಸ್ಟಾರ್ಟ್ ಮಾಡಿ.
3.ಮೊಬೈಲ್ ತುಂಬಾ ಹೀಟ್ ಆದಾಗ ಅದನ್ನು ಬಳಕೆ ಮಾಡಬೇಡಿ.
4.ನಿಮ್ಮ ಫೋನ್ಲ್ಲಿರುವ ಬೇಡದ ಅಪ್ಲಿಕೇಶನ್ಗಳು ಹ್ಯಾಂಗ್ ಆಗಲು ಕಾರಣವಾಗಿದೆ. ಅಂತಹ ಅಪ್ಲಿಕೇಶನ್ಗಳನ್ನು ಅಳಿಸುವುದು ಅತ್ಯವಶ್ಯಕವಾಗಿದೆ.
5.ಫೋನ್ ಹ್ಯಾಂಗ್ ಆದ ನಂತರ ಫೋನ್ ಆನ್ ಆಗುತ್ತಿಲ್ಲ ಎಂದಾದಲ್ಲಿ, ಫ್ಯಾಕ್ಟ್ರಿ ರೀಸೆಟ್ ನಿಮ್ಮ ಸಮಸ್ಯೆಗಳನ್ನು ಹೋಗಲಾಡಿಸಬಹುದು.
6.ಟಾಸ್ಕ್ ಮ್ಯಾನೇಜರ್ ಬಳಕೆ ಮಾಡಿ. ಇದು ಬೇಡದ ಅಪ್ಲಿಕೇಶನ್ ಡಿಲಿಟ್ ಮಾಡಿ ಮೊಬೈಲ್ ಸ್ಪೀಡ್ ಆಗುವಂತೆ ಮಾಡುತ್ತದೆ.
7.ಯಾವುದೇ ಅಪ್ಲಿಕೇಶನ್ ಓಪನ್ ಮಾಡಿದ ನಂತರ ಅದನ್ನು ಸರಿಯಾಗಿ ಕ್ಲೋಸ್ ಮಾಡಿ, ಇಲ್ಲದಿದ್ದರೆ ಹ್ಯಾಂಗ್ ಆಗೋದು ಖಂಡಿತಾ.
8.ನಿಮ್ಮ ಇಂಟರ್ನಲ್ ಮೆಮೊರಿ ಯಾವಾಗಲೂ ಫ್ರಿಯಾಗಿರುವಂತೆ ನೋಡಿಕೊಳ್ಳಿ. ನಿಮ್ಮ ಎಲ್ಲಾ ಡಾಟಾವನ್ನು ಎಕ್ಸ್ಟರ್ನಲ್ ಮೆಮೊರಿಗೆ ಬದಲಾಯಿಸಿ.
9.ಅಪ್ಲಿಕೇಶನ್ಗಳನ್ನು ಮೊಬೈಲ್ನಲ್ಲಿ ಸ್ಟೋರ್ ಮಾಡುವುದಕ್ಕಿಂತ ಎಕ್ಸ್ಟರ್ನಲ್ ಮೆಮೊರಿ ಕಾರ್ಡ್ನಲ್ಲಿ ಸೇವ್ ಮಾಡಿ.
10.ಡಾಟಾ ಫ್ಯಾಕ್ಟರಿ ಸೆಟ್ಟಿಂಗ್ ರಿಸ್ಟೋರ್ ಮಾಡುತ್ತಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.