ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ. ಈ ಎಲ್ಲಾ ಸಮಸ್ಯೆಗಳು ಫೋನ್ ಹಳೆಯದಾಗುವುದರಿಂದ ಮಾತ್ರವಲ್ಲ, ಬದಲಾಗಿ ಇನ್ನೂ ಅನೇಕ ಕಾರಣಗಳಿಂದ ಉಂಟಾಗುತ್ತದೆ.
ಈ ಸ್ಮಾರ್ಟ್ಫೋನ್ಗಳ ಕತೆಯೇ ಇಷ್ಟು ಒಂದು ಫೋಟೊ ಜಾಸ್ತಿಯಾದರೂ ಸಾಕು, ಫೈಲ್ ಅಥವಾ ಸಾಂಗ್ ಡೌನ್ಲೋಡ್ ಮಾಡಿಕೊಂಡರೂ ಪದೇ ಪದೇ ಹ್ಯಾಂಗ್ ಆಗಿ ಬಿಡುತ್ತದೆ. ಯಾಕೆ ಈಗಾಗುತ್ತದೆ. ಇದಕ್ಕೆ ಪರಿಹಾರ ಏನು ಎಂದು ನೀವು ಸಹ ತಲೆಕೆಡಿಸಿಕೊಳ್ಳುತ್ತೀರಿ. ಅದಕ್ಕೆ ಇಲ್ಲಿದೆ ಪರಿಹಾರ.
ಮೊಬೈಲ್ ಹ್ಯಾಂಗ್ ಆಗೋದು ಹೇಗೆ ಮತ್ತು ಅದನ್ನು ಸರಿ ಪಡಿಸೋದು ಹೇಗೆ ನೋಡಿ…
1.ನಿಮ್ಮ ಫೋನ್ ಆಫ್ ಮಾಡಿ ಪವರ್ ಮೆನು ಕಾಣುವವರೆಗೆ ನಿಮ್ಮ ಫೋನ್ನಲ್ಲಿ ಪವರ್ ಬಟನ್ ಒತ್ತಿ ಹಿಡಿಯಿರಿ.
2.ನಿಮ್ಮ ಪವರ್ ಬಟನ್ ಅಥವಾ ಸ್ಕ್ರೀನ್ ಟ್ಯಾಪ್ಸ್ಗೆ ನಿಮ್ಮ ಫೋನ್ ಪ್ರಕ್ರಿಯಿಸುತ್ತಿಲ್ಲ ಎಂದಾದಲ್ಲಿ, ನೀವು ಹೆಚ್ಚು ಫೋರ್ಸ್ ಮಾಡಿ ಫೋನ್ ರೀಸ್ಟಾರ್ಟ್ ಮಾಡಿ.
3.ಮೊಬೈಲ್ ತುಂಬಾ ಹೀಟ್ ಆದಾಗ ಅದನ್ನು ಬಳಕೆ ಮಾಡಬೇಡಿ.
4.ನಿಮ್ಮ ಫೋನ್ಲ್ಲಿರುವ ಬೇಡದ ಅಪ್ಲಿಕೇಶನ್ಗಳು ಹ್ಯಾಂಗ್ ಆಗಲು ಕಾರಣವಾಗಿದೆ. ಅಂತಹ ಅಪ್ಲಿಕೇಶನ್ಗಳನ್ನು ಅಳಿಸುವುದು ಅತ್ಯವಶ್ಯಕವಾಗಿದೆ.
5.ಫೋನ್ ಹ್ಯಾಂಗ್ ಆದ ನಂತರ ಫೋನ್ ಆನ್ ಆಗುತ್ತಿಲ್ಲ ಎಂದಾದಲ್ಲಿ, ಫ್ಯಾಕ್ಟ್ರಿ ರೀಸೆಟ್ ನಿಮ್ಮ ಸಮಸ್ಯೆಗಳನ್ನು ಹೋಗಲಾಡಿಸಬಹುದು.
6.ಟಾಸ್ಕ್ ಮ್ಯಾನೇಜರ್ ಬಳಕೆ ಮಾಡಿ. ಇದು ಬೇಡದ ಅಪ್ಲಿಕೇಶನ್ ಡಿಲಿಟ್ ಮಾಡಿ ಮೊಬೈಲ್ ಸ್ಪೀಡ್ ಆಗುವಂತೆ ಮಾಡುತ್ತದೆ.
7.ಯಾವುದೇ ಅಪ್ಲಿಕೇಶನ್ ಓಪನ್ ಮಾಡಿದ ನಂತರ ಅದನ್ನು ಸರಿಯಾಗಿ ಕ್ಲೋಸ್ ಮಾಡಿ, ಇಲ್ಲದಿದ್ದರೆ ಹ್ಯಾಂಗ್ ಆಗೋದು ಖಂಡಿತಾ.
8.ನಿಮ್ಮ ಇಂಟರ್ನಲ್ ಮೆಮೊರಿ ಯಾವಾಗಲೂ ಫ್ರಿಯಾಗಿರುವಂತೆ ನೋಡಿಕೊಳ್ಳಿ. ನಿಮ್ಮ ಎಲ್ಲಾ ಡಾಟಾವನ್ನು ಎಕ್ಸ್ಟರ್ನಲ್ ಮೆಮೊರಿಗೆ ಬದಲಾಯಿಸಿ.
9.ಅಪ್ಲಿಕೇಶನ್ಗಳನ್ನು ಮೊಬೈಲ್ನಲ್ಲಿ ಸ್ಟೋರ್ ಮಾಡುವುದಕ್ಕಿಂತ ಎಕ್ಸ್ಟರ್ನಲ್ ಮೆಮೊರಿ ಕಾರ್ಡ್ನಲ್ಲಿ ಸೇವ್ ಮಾಡಿ.
10.ಡಾಟಾ ಫ್ಯಾಕ್ಟರಿ ಸೆಟ್ಟಿಂಗ್ ರಿಸ್ಟೋರ್ ಮಾಡುತ್ತಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…