ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ ಹಳೆಯದಾದಷ್ಟು ಅದು ಹ್ಯಾಂಗ್ ಹಾಗೂ ಸ್ಲೋ ಆಗುವ ಚಾನ್ಸ್ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್ ಆಗಿ ರೆಸ್ಪಾನ್ಸ್ ಮಾಡುತ್ತದೆ. ನಂತರ ಹ್ಯಾಂಗ್ ಆಗುತ್ತದೆ. ಹೀಗೆ ಆದರೆ ಫೋನ್ನ್ನು ಮತ್ತೆ ಮತ್ತೆ ರಿಸ್ಟಾರ್ಟ್ ಮಾಡಬೇಕಾಗುತ್ತದೆ. ಈ ಎಲ್ಲಾ ಸಮಸ್ಯೆಗಳು ಫೋನ್ ಹಳೆಯದಾಗುವುದರಿಂದ ಮಾತ್ರವಲ್ಲ, ಬದಲಾಗಿ ಇನ್ನೂ ಅನೇಕ ಕಾರಣಗಳಿಂದ ಉಂಟಾಗುತ್ತದೆ.

ಈ ಸ್ಮಾರ್ಟ್ಫೋನ್ಗಳ ಕತೆಯೇ ಇಷ್ಟು ಒಂದು ಫೋಟೊ ಜಾಸ್ತಿಯಾದರೂ ಸಾಕು, ಫೈಲ್ ಅಥವಾ ಸಾಂಗ್ ಡೌನ್ಲೋಡ್ ಮಾಡಿಕೊಂಡರೂ ಪದೇ ಪದೇ ಹ್ಯಾಂಗ್ ಆಗಿ ಬಿಡುತ್ತದೆ. ಯಾಕೆ ಈಗಾಗುತ್ತದೆ. ಇದಕ್ಕೆ ಪರಿಹಾರ ಏನು ಎಂದು ನೀವು ಸಹ ತಲೆಕೆಡಿಸಿಕೊಳ್ಳುತ್ತೀರಿ. ಅದಕ್ಕೆ ಇಲ್ಲಿದೆ ಪರಿಹಾರ.
ಮೊಬೈಲ್ ಹ್ಯಾಂಗ್ ಆಗೋದು ಹೇಗೆ ಮತ್ತು ಅದನ್ನು ಸರಿ ಪಡಿಸೋದು ಹೇಗೆ ನೋಡಿ…
1.ನಿಮ್ಮ ಫೋನ್ ಆಫ್ ಮಾಡಿ ಪವರ್ ಮೆನು ಕಾಣುವವರೆಗೆ ನಿಮ್ಮ ಫೋನ್ನಲ್ಲಿ ಪವರ್ ಬಟನ್ ಒತ್ತಿ ಹಿಡಿಯಿರಿ.
2.ನಿಮ್ಮ ಪವರ್ ಬಟನ್ ಅಥವಾ ಸ್ಕ್ರೀನ್ ಟ್ಯಾಪ್ಸ್ಗೆ ನಿಮ್ಮ ಫೋನ್ ಪ್ರಕ್ರಿಯಿಸುತ್ತಿಲ್ಲ ಎಂದಾದಲ್ಲಿ, ನೀವು ಹೆಚ್ಚು ಫೋರ್ಸ್ ಮಾಡಿ ಫೋನ್ ರೀಸ್ಟಾರ್ಟ್ ಮಾಡಿ.

3.ಮೊಬೈಲ್ ತುಂಬಾ ಹೀಟ್ ಆದಾಗ ಅದನ್ನು ಬಳಕೆ ಮಾಡಬೇಡಿ.
4.ನಿಮ್ಮ ಫೋನ್ಲ್ಲಿರುವ ಬೇಡದ ಅಪ್ಲಿಕೇಶನ್ಗಳು ಹ್ಯಾಂಗ್ ಆಗಲು ಕಾರಣವಾಗಿದೆ. ಅಂತಹ ಅಪ್ಲಿಕೇಶನ್ಗಳನ್ನು ಅಳಿಸುವುದು ಅತ್ಯವಶ್ಯಕವಾಗಿದೆ.
5.ಫೋನ್ ಹ್ಯಾಂಗ್ ಆದ ನಂತರ ಫೋನ್ ಆನ್ ಆಗುತ್ತಿಲ್ಲ ಎಂದಾದಲ್ಲಿ, ಫ್ಯಾಕ್ಟ್ರಿ ರೀಸೆಟ್ ನಿಮ್ಮ ಸಮಸ್ಯೆಗಳನ್ನು ಹೋಗಲಾಡಿಸಬಹುದು.

6.ಟಾಸ್ಕ್ ಮ್ಯಾನೇಜರ್ ಬಳಕೆ ಮಾಡಿ. ಇದು ಬೇಡದ ಅಪ್ಲಿಕೇಶನ್ ಡಿಲಿಟ್ ಮಾಡಿ ಮೊಬೈಲ್ ಸ್ಪೀಡ್ ಆಗುವಂತೆ ಮಾಡುತ್ತದೆ.
7.ಯಾವುದೇ ಅಪ್ಲಿಕೇಶನ್ ಓಪನ್ ಮಾಡಿದ ನಂತರ ಅದನ್ನು ಸರಿಯಾಗಿ ಕ್ಲೋಸ್ ಮಾಡಿ, ಇಲ್ಲದಿದ್ದರೆ ಹ್ಯಾಂಗ್ ಆಗೋದು ಖಂಡಿತಾ.

8.ನಿಮ್ಮ ಇಂಟರ್ನಲ್ ಮೆಮೊರಿ ಯಾವಾಗಲೂ ಫ್ರಿಯಾಗಿರುವಂತೆ ನೋಡಿಕೊಳ್ಳಿ. ನಿಮ್ಮ ಎಲ್ಲಾ ಡಾಟಾವನ್ನು ಎಕ್ಸ್ಟರ್ನಲ್ ಮೆಮೊರಿಗೆ ಬದಲಾಯಿಸಿ.
9.ಅಪ್ಲಿಕೇಶನ್ಗಳನ್ನು ಮೊಬೈಲ್ನಲ್ಲಿ ಸ್ಟೋರ್ ಮಾಡುವುದಕ್ಕಿಂತ ಎಕ್ಸ್ಟರ್ನಲ್ ಮೆಮೊರಿ ಕಾರ್ಡ್ನಲ್ಲಿ ಸೇವ್ ಮಾಡಿ.
10.ಡಾಟಾ ಫ್ಯಾಕ್ಟರಿ ಸೆಟ್ಟಿಂಗ್ ರಿಸ್ಟೋರ್ ಮಾಡುತ್ತಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.