inspirational, ಆರೋಗ್ಯ

ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

350

ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು. ವಾಸ್ತವದಲ್ಲಿ ನಮ್ಮಲ್ಲಿ ಹೆಚ್ಚಿನವರು ತಮ್ಮ ಬಾಯಿ, ಹಲ್ಲು, ಒಸಡುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.

ಹಲ್ಲು ಮತ್ತು ಒಸಡುಗಳ ನಡುವೆ ಇರುವ ಅತಿ ಸೂಕ್ಷ್ಮ ಅಂಚುಗಳಲ್ಲಿ ಆಹಾರಕಣಗಳು ಉಳಿದುಕೊಳ್ಳುತ್ತವೆ. ಇದಕ್ಕೆ ಹಲ್ಲಿನ ಪಿಟ್ಟು ಎಂದು ಕರೆಯುತ್ತಾರೆ. ಈ ಪಿಟ್ಟು ನಮ್ಮ ಒಸಡುಗಳಲ್ಲಿ ಸದಾ ಅಂಟಿಕೊಳ್ಳುತ್ತಲೇ ಇರುತ್ತದೆ. ಇದನ್ನು ನಿವಾರಿಸಲು ಆಗಾಗ ಮುಕ್ಕಳಿಸಿಕೊಳ್ಳುವುದು ಹಾಗೂ ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಳ್ಳಬೇಕು.

ಅಂದ ಹಾಗೆ ದಿನಕ್ಕೆರಡು ಬಾರಿಗಿಂತ ಹೆಚ್ಚು ಬ್ರಶ್ ಮೂಲಕ ಹಲ್ಲುಜ್ಜಿದರೂ ಇದು ಒಸಡುಗಳನ್ನು ಸವೆಸಬಹುದು! ಈ ಪಿಟ್ಟನ್ನು ಆಗಾಗ ತೆಗೆಯದೇ ಇದ್ದರೆ ಇಲ್ಲಿ ಬ್ಯಾಕ್ಟೀರಿಯಾಗಳು ಆಹಾರವನ್ನು ಕೊಳೆಸಿ ಒಸಡುಗಳ ಅಂಚುಗನ್ನು ಹಲ್ಲಿನಿಂದ ಬೇರ್ಪಡಿಸಿ ಅಲ್ಲಿನ ಸೂಕ್ಷ್ಮ ರಕ್ತನಾಳಗಳು ತೆರೆದುಕೊಳ್ಳುವಂತೆ ಮಾಡುತ್ತವೆ. ಇದೇ ರಕ್ತ ಒಸರಲು ಕಾರಣ.

ಉಪ್ಪುನೀರಿನ ಮುಕ್ಕಳಿಕೆ:-

ಎಲ್ಲಕ್ಕೂ ಮೊದಲು ಮಾಡಬೇಕಾದ ಕಾರ್ಯವೆಂದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಕೊಂಚ ಉಪ್ಪು (ಕಲ್ಲುಪ್ಪು ಆದರೆ ಉತ್ತಮ) ಹಾಕಿ ಬಾಯಿಯನ್ನು ಮುಕ್ಕಳಿಸುವುದು.

ಇದರಿಂದ ತೆರೆದುಕೊಂಡಿದ್ದ ರಕ್ತನಾಳಗಳು ಮುಚ್ಚಲು ಹಾಗೂ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ.

ಪುದಿನಾ ಎಣ್ಣೆ:-

ಈ ಎಣ್ಣೆ ಒಸಡುಗಳ ತೊಂದರೆಗಳಿಗೆ ಹೇಳಿ ಮಾಡಿಸಿದಂತಹ ಔಷಧಿಯಾಗಿದೆ. ಇದೇ ಕಾರಣಕ್ಕೆ ಹಲವಾರು ದಂತ ಪ್ರಸಾದನಗಳಲ್ಲಿ ಇದನ್ನು ಬಳಸಲಾಗುತ್ತದೆ.

ವಿಶೇಷವಾಗಿ ಈ ಎಣ್ಣೆ ಬ್ಯಾಕ್ಟೀರಿಯಾಗಳನ್ನು ಕೊಂದು ಊತವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಅಲ್ಲದೇ ಇದರ ಸುವಾಸನೆ ಬಾಯಿಯ ದುರ್ವಾಸನೆಯನ್ನು ದೂರವಾಗಿಸುತ್ತದೆ.

 

ಹಾಲಿನ ಉತ್ಪನ್ನಗಳನ್ನು ಸೇವಿಸಿ:-

ಹಲ್ಲು ಮತ್ತು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅಗತ್ಯವಿರುತ್ತದೆ. ಅಲ್ಲದೇ ಒಸಡು ಮತ್ತು ಹಲ್ಲುಗಳ ಅಂಚುಗಳು ಬಿಗಿಯಾಗಿ ಹಿಡಿದುಕೊಂಡಿರಲು ಸಹಾ ಕ್ಯಾಲ್ಸಿಯಂ ಅಗತ್ಯ. ಇದು ಸಡಿಲವಾದರೆ ಇಲ್ಲಿ ಬ್ಯಾಕ್ಟೀರಿಯಾಗಳು ಸಂಗ್ರಹಗೊಳ್ಳುತ್ತವೆ.

ಲ್ಯಾವೆಂಡರ್ ಎಣ್ಣೆ:-

ಇದು ಉತ್ತಮ ಬ್ಯಾಕ್ಟೀರಿಯಾ ನಿರೋಧಕವಾಗಿದೆ. ಈ ಎಣ್ಣೆಯನ್ನು ಒಸಡುಗಳ ಮೇಲೆ ಮಸಾಜ್ ಮಾದುವ ಮೂಲಕ ರಕ್ತಪರಿಚಲನೆ ಹೆಚ್ಚುತ್ತದೆ ಹಾಗೂ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ.

ಅಲ್ಲದೇ ತೆರೆದುಕೊಂಡಿದ್ದ ಒಸಡುಗಳ ಅಂಚುಗಳು ಮತ್ತೆ ಕೂಡಿಕೊಳ್ಳಲು ನೆರವಾಗುತ್ತದೆ

ಗೊಂಡೆಹೂವಿನ ದಳಗಳು:-

ಗೊಂಡೆಹೂವು ಗಳಲ್ಲಿಯೂ ಉತ್ತಮ ಔಷಧೀಯ ಗುಣಗಳಿವೆ. ಇದರ ಉರಿಯೂತ ನಿವಾರಕ ಹಾಗೂ ಪರಾವಲಂಬಿ ನಿವಾರಕ ಗುಣ ಹಲ್ಲುಗಳನ್ನು ಸೋಂಕಿನಿಂದ ರಕ್ಷಿಸುತ್ತದೆ ಹಾಗೂ ಪಿಟ್ಟ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ.

ಅಲ್ಲದೇ ಇದರಲ್ಲಿ ದೇಹದ ಕಲ್ಮಶಗಳನ್ನು ನಿವಾರಿಸುವ ಹಾಗೂ ರಕ್ತವನ್ನು ಶುದ್ದೀಕರಿಸುವ ಗುಣವಿದೆ. ಒಸಡುಗಳನ್ನು ಬಲಪಡಿಸಿ ಹಲ್ಲುಗಳನ್ನು ಗಟ್ಟಿಯಾಗಿಸಲೂ ಈ ಹೂವು ನೆರವಾಗುತ್ತದೆ.

ಎಣ್ಣೆಯಿಂದ ಮುಕ್ಕಳಿಸುವ ಚಿಕಿತ್ಸೆ :-

ಇದು ಭಾರತದ ಅತ್ಯಂತ ಪುರಾತನಾ ಚಿಕಿತ್ಸಾ ವಿಧಾನವಾಗಿದ್ದು ಬಾಯಿಯ ಆರೋಗ್ಯವನ್ನು ಉಳಿಸಿಕೊಳ್ಳಲು ಬಳಸಲ್ಪಡುತ್ತಾ ಬಂದಿದೆ. ಇದರಲ್ಲಿ ಕೆಲವಾರು ಅವಶ್ಯಕ ತೈಲಗಳನ್ನು ಬಾಯಿಯೊಳಗೆ ಸುಮಾರು ಐದು ನಿಮಿಷಗಳ ಕಾಲ ಮುಕ್ಕಳಿಸಿಕೊಳ್ಳುತ್ತಾ ಇರುವ ಮೂಲಕ ಹಲ್ಲುಗಳ ನಡುವೆ ಸಿಲುಕಿರುವ ಕಣಗಳನ್ನು ನಿವಾರಿಸಲಾಗುತ್ತದೆ.

ಇದರಿಂದ ಹಲ್ಲುಗಳ ನಡುವೆ ಅಡಗಿದ್ದ ಬ್ಯಾಕ್ಟೀರಿಯಾಗಳೂ ದೂಡಲ್ಪಡುತ್ತವೆ ಹಾಗೂ ಹಲ್ಲುಗಳು ಗಟ್ಟಿಯಾಗುತ್ತವೆ. ಬಾಯಿಯ ದುರ್ವಾಸನೆ ಇಲ್ಲವಾಗಿ ಒಸಡುಗಳೂ ಆರೋಗ್ಯಕರವಾಗಿರುತ್ತವೆ.

ಕ್ಯಾರೆಟ್ ಮೊದಲಾದ ಆಹಾರ ಜಗಿಯಿರಿ:-

ಕ್ಯಾರೆಟ್, ಹಸಿ ಪೇರಲೆ, ಗಟ್ಟಿಯಗಿರುವ ಸೇಬು ಮೊದಲಾದವನ್ನು ಜಗಿಯುವಾಗ ಕರಕುರ ಸದ್ದು ಬರುತ್ತದೆ. ಈ ಬಗೆಯ ಆಹಾರಗಳನ್ನು ಹಸಿಯಾಗಿ ಜಗಿದು ನುಂಗುವ ಮೂಲಕ ಹಲ್ಲುಗಳ ನಡುವೆ ಇರುವ ಆಹಾರಕಣಗಳೂ ಸಡಿಲವಾಗಿ ನಿವಾರಣೆಯಾಗುತ್ತವೆ.

ಅಲ್ಲದೇ ಬಾಯಿಯ ದುರ್ವಾಸನೆಯೂ ಇಲ್ಲವಾಗುತ್ತದೆ. ಈ ಹಸಿ ತರಕಾರಿಗಳಲ್ಲಿ ವಿಟಮಿನ್ ಸಿ ಮತ್ತು ಡಿ ಉತ್ತಮ ಪ್ರಮಾಣದಲ್ಲಿವೆ. ಇವು ಜಿಂಜಿವೈಟಿಸ್ ಸಾಧ್ಯತೆಯನ್ನು ಕಡಿಮೆಯಾಗಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಕ್ರೀಡೆ, ಸಿನಿಮಾ

    ಕೊಹ್ಲಿ ಅನುಷ್ಕಾರನ್ನು ಅಡ್ಡ ಹೆಸರಿನಿಂದ ಕರೀತಾರಂತೆ …! ತಿಳಿಯಲು ಈ ಲೇಖನವನ್ನು ಓದಿ..

    ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾರವರ ಪ್ರೇಮ ಕಥೆ ಹಾಗುಅವರ ಸ್ನೇಹವನ್ನು ವಿವರಿಸಿದ್ದಾರೆ.
    ದೀಪಾಳಿಯ ಪ್ರಯುಕ್ತ ಖಾಸಗಿ ವಾಹಿನಿಯೊಂದು ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ.

  • ಸುದ್ದಿ

    ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

    ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ದೇಶ-ವಿದೇಶ

    ಅಮೇರಿಕಾವನ್ನು ಧ್ವಂಸ ಮಾಡುವುದಾಗಿ, ಬಹಿರಂಗವಾಗಿ ಸವಾಲು ಹಾಕಿದ ಈ ಸರ್ವಾಧಿಕಾರಿ!

    ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.