ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು. ವಾಸ್ತವದಲ್ಲಿ ನಮ್ಮಲ್ಲಿ ಹೆಚ್ಚಿನವರು ತಮ್ಮ ಬಾಯಿ, ಹಲ್ಲು, ಒಸಡುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ.

ಹಲ್ಲು ಮತ್ತು ಒಸಡುಗಳ ನಡುವೆ ಇರುವ ಅತಿ ಸೂಕ್ಷ್ಮ ಅಂಚುಗಳಲ್ಲಿ ಆಹಾರಕಣಗಳು ಉಳಿದುಕೊಳ್ಳುತ್ತವೆ. ಇದಕ್ಕೆ ಹಲ್ಲಿನ ಪಿಟ್ಟು ಎಂದು ಕರೆಯುತ್ತಾರೆ. ಈ ಪಿಟ್ಟು ನಮ್ಮ ಒಸಡುಗಳಲ್ಲಿ ಸದಾ ಅಂಟಿಕೊಳ್ಳುತ್ತಲೇ ಇರುತ್ತದೆ. ಇದನ್ನು ನಿವಾರಿಸಲು ಆಗಾಗ ಮುಕ್ಕಳಿಸಿಕೊಳ್ಳುವುದು ಹಾಗೂ ದಿನಕ್ಕೆರಡು ಬಾರಿ ಹಲ್ಲುಜ್ಜಿಕೊಳ್ಳಬೇಕು.

ಅಂದ ಹಾಗೆ ದಿನಕ್ಕೆರಡು ಬಾರಿಗಿಂತ ಹೆಚ್ಚು ಬ್ರಶ್ ಮೂಲಕ ಹಲ್ಲುಜ್ಜಿದರೂ ಇದು ಒಸಡುಗಳನ್ನು ಸವೆಸಬಹುದು! ಈ ಪಿಟ್ಟನ್ನು ಆಗಾಗ ತೆಗೆಯದೇ ಇದ್ದರೆ ಇಲ್ಲಿ ಬ್ಯಾಕ್ಟೀರಿಯಾಗಳು ಆಹಾರವನ್ನು ಕೊಳೆಸಿ ಒಸಡುಗಳ ಅಂಚುಗನ್ನು ಹಲ್ಲಿನಿಂದ ಬೇರ್ಪಡಿಸಿ ಅಲ್ಲಿನ ಸೂಕ್ಷ್ಮ ರಕ್ತನಾಳಗಳು ತೆರೆದುಕೊಳ್ಳುವಂತೆ ಮಾಡುತ್ತವೆ. ಇದೇ ರಕ್ತ ಒಸರಲು ಕಾರಣ.
ಉಪ್ಪುನೀರಿನ ಮುಕ್ಕಳಿಕೆ:-
ಎಲ್ಲಕ್ಕೂ ಮೊದಲು ಮಾಡಬೇಕಾದ ಕಾರ್ಯವೆಂದರೆ ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಕೊಂಚ ಉಪ್ಪು (ಕಲ್ಲುಪ್ಪು ಆದರೆ ಉತ್ತಮ) ಹಾಕಿ ಬಾಯಿಯನ್ನು ಮುಕ್ಕಳಿಸುವುದು.

ಇದರಿಂದ ತೆರೆದುಕೊಂಡಿದ್ದ ರಕ್ತನಾಳಗಳು ಮುಚ್ಚಲು ಹಾಗೂ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ.
ಪುದಿನಾ ಎಣ್ಣೆ:-
ಈ ಎಣ್ಣೆ ಒಸಡುಗಳ ತೊಂದರೆಗಳಿಗೆ ಹೇಳಿ ಮಾಡಿಸಿದಂತಹ ಔಷಧಿಯಾಗಿದೆ. ಇದೇ ಕಾರಣಕ್ಕೆ ಹಲವಾರು ದಂತ ಪ್ರಸಾದನಗಳಲ್ಲಿ ಇದನ್ನು ಬಳಸಲಾಗುತ್ತದೆ.

ವಿಶೇಷವಾಗಿ ಈ ಎಣ್ಣೆ ಬ್ಯಾಕ್ಟೀರಿಯಾಗಳನ್ನು ಕೊಂದು ಊತವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಅಲ್ಲದೇ ಇದರ ಸುವಾಸನೆ ಬಾಯಿಯ ದುರ್ವಾಸನೆಯನ್ನು ದೂರವಾಗಿಸುತ್ತದೆ.
ಹಾಲಿನ ಉತ್ಪನ್ನಗಳನ್ನು ಸೇವಿಸಿ:-

ಹಲ್ಲು ಮತ್ತು ಮೂಳೆಗಳಿಗೆ ಕ್ಯಾಲ್ಸಿಯಂ ಹೆಚ್ಚು ಅಗತ್ಯವಿರುತ್ತದೆ. ಅಲ್ಲದೇ ಒಸಡು ಮತ್ತು ಹಲ್ಲುಗಳ ಅಂಚುಗಳು ಬಿಗಿಯಾಗಿ ಹಿಡಿದುಕೊಂಡಿರಲು ಸಹಾ ಕ್ಯಾಲ್ಸಿಯಂ ಅಗತ್ಯ. ಇದು ಸಡಿಲವಾದರೆ ಇಲ್ಲಿ ಬ್ಯಾಕ್ಟೀರಿಯಾಗಳು ಸಂಗ್ರಹಗೊಳ್ಳುತ್ತವೆ.
ಲ್ಯಾವೆಂಡರ್ ಎಣ್ಣೆ:-
ಇದು ಉತ್ತಮ ಬ್ಯಾಕ್ಟೀರಿಯಾ ನಿರೋಧಕವಾಗಿದೆ. ಈ ಎಣ್ಣೆಯನ್ನು ಒಸಡುಗಳ ಮೇಲೆ ಮಸಾಜ್ ಮಾದುವ ಮೂಲಕ ರಕ್ತಪರಿಚಲನೆ ಹೆಚ್ಚುತ್ತದೆ ಹಾಗೂ ಊತ ಮತ್ತು ನೋವನ್ನು ಕಡಿಮೆ ಮಾಡುತ್ತದೆ.

ಅಲ್ಲದೇ ತೆರೆದುಕೊಂಡಿದ್ದ ಒಸಡುಗಳ ಅಂಚುಗಳು ಮತ್ತೆ ಕೂಡಿಕೊಳ್ಳಲು ನೆರವಾಗುತ್ತದೆ
ಗೊಂಡೆಹೂವಿನ ದಳಗಳು:-
ಗೊಂಡೆಹೂವು ಗಳಲ್ಲಿಯೂ ಉತ್ತಮ ಔಷಧೀಯ ಗುಣಗಳಿವೆ. ಇದರ ಉರಿಯೂತ ನಿವಾರಕ ಹಾಗೂ ಪರಾವಲಂಬಿ ನಿವಾರಕ ಗುಣ ಹಲ್ಲುಗಳನ್ನು ಸೋಂಕಿನಿಂದ ರಕ್ಷಿಸುತ್ತದೆ ಹಾಗೂ ಪಿಟ್ಟ ಸಂಗ್ರಹಗೊಳ್ಳುವುದನ್ನು ತಡೆಯುತ್ತದೆ.

ಅಲ್ಲದೇ ಇದರಲ್ಲಿ ದೇಹದ ಕಲ್ಮಶಗಳನ್ನು ನಿವಾರಿಸುವ ಹಾಗೂ ರಕ್ತವನ್ನು ಶುದ್ದೀಕರಿಸುವ ಗುಣವಿದೆ. ಒಸಡುಗಳನ್ನು ಬಲಪಡಿಸಿ ಹಲ್ಲುಗಳನ್ನು ಗಟ್ಟಿಯಾಗಿಸಲೂ ಈ ಹೂವು ನೆರವಾಗುತ್ತದೆ.
ಎಣ್ಣೆಯಿಂದ ಮುಕ್ಕಳಿಸುವ ಚಿಕಿತ್ಸೆ :-
ಇದು ಭಾರತದ ಅತ್ಯಂತ ಪುರಾತನಾ ಚಿಕಿತ್ಸಾ ವಿಧಾನವಾಗಿದ್ದು ಬಾಯಿಯ ಆರೋಗ್ಯವನ್ನು ಉಳಿಸಿಕೊಳ್ಳಲು ಬಳಸಲ್ಪಡುತ್ತಾ ಬಂದಿದೆ. ಇದರಲ್ಲಿ ಕೆಲವಾರು ಅವಶ್ಯಕ ತೈಲಗಳನ್ನು ಬಾಯಿಯೊಳಗೆ ಸುಮಾರು ಐದು ನಿಮಿಷಗಳ ಕಾಲ ಮುಕ್ಕಳಿಸಿಕೊಳ್ಳುತ್ತಾ ಇರುವ ಮೂಲಕ ಹಲ್ಲುಗಳ ನಡುವೆ ಸಿಲುಕಿರುವ ಕಣಗಳನ್ನು ನಿವಾರಿಸಲಾಗುತ್ತದೆ.

ಇದರಿಂದ ಹಲ್ಲುಗಳ ನಡುವೆ ಅಡಗಿದ್ದ ಬ್ಯಾಕ್ಟೀರಿಯಾಗಳೂ ದೂಡಲ್ಪಡುತ್ತವೆ ಹಾಗೂ ಹಲ್ಲುಗಳು ಗಟ್ಟಿಯಾಗುತ್ತವೆ. ಬಾಯಿಯ ದುರ್ವಾಸನೆ ಇಲ್ಲವಾಗಿ ಒಸಡುಗಳೂ ಆರೋಗ್ಯಕರವಾಗಿರುತ್ತವೆ.
ಕ್ಯಾರೆಟ್ ಮೊದಲಾದ ಆಹಾರ ಜಗಿಯಿರಿ:-
ಕ್ಯಾರೆಟ್, ಹಸಿ ಪೇರಲೆ, ಗಟ್ಟಿಯಗಿರುವ ಸೇಬು ಮೊದಲಾದವನ್ನು ಜಗಿಯುವಾಗ ಕರಕುರ ಸದ್ದು ಬರುತ್ತದೆ. ಈ ಬಗೆಯ ಆಹಾರಗಳನ್ನು ಹಸಿಯಾಗಿ ಜಗಿದು ನುಂಗುವ ಮೂಲಕ ಹಲ್ಲುಗಳ ನಡುವೆ ಇರುವ ಆಹಾರಕಣಗಳೂ ಸಡಿಲವಾಗಿ ನಿವಾರಣೆಯಾಗುತ್ತವೆ.

ಅಲ್ಲದೇ ಬಾಯಿಯ ದುರ್ವಾಸನೆಯೂ ಇಲ್ಲವಾಗುತ್ತದೆ. ಈ ಹಸಿ ತರಕಾರಿಗಳಲ್ಲಿ ವಿಟಮಿನ್ ಸಿ ಮತ್ತು ಡಿ ಉತ್ತಮ ಪ್ರಮಾಣದಲ್ಲಿವೆ. ಇವು ಜಿಂಜಿವೈಟಿಸ್ ಸಾಧ್ಯತೆಯನ್ನು ಕಡಿಮೆಯಾಗಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….