Village

ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

19

ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

ಆಶ್ಚರ್ಯ ಅಂದ್ರೆ ಸಿಟಿಗಳಿಗಿಂತಲೂ ವೇಗವಾಗಿ ಹಳ್ಳಿಗಳಲ್ಲಿ ಖಾಯಿಲೆ ಹರಡುತ್ತಿದೆ. ಇದಕ್ಕೆ ಕಾರಣಗಳನ್ನ ಪಟ್ಟಿ ಮಾಡ್ತಾ ಹೋದ್ರೆ ಹಳ್ಳಿ ಜನರ ಬೇಜವಾಬ್ದಾರಿತನ, ಅನಕ್ಷರತೆ, ಮೂಢನಂಬಿಕೆ, ಭಕ್ತಿ, ಭಯ, ಮಾನವೀಯತೆ ಮುಗ್ಧತೆಯಂತ ಹಲವು ಕಾರಣಗಳು ಸಿಕ್ಕುತ್ತವೆ.

ಯಾವೆಲ್ಲಾ ಕಾರಣಗಳಿಂದಾಗಿ ಜನರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಅನ್ನೋದನ್ನ ಒಂದು ಪಟ್ಟಿಯಲ್ಲಿ ನೋಡೋದಾದ್ರೆ..

1) ಹಳ್ಳಿಗಳಲ್ಲಿ ಜನ ಮಾಸ್ಕ್ ಹಾಕೋದೇ ಇಲ್ಲ

2) ಮಾಸ್ಕ್ ಹಾಕಿದ್ರೂ ತಿಂಗಳುಗಟ್ಟಲೇ ತೊಳೆಯಲ್ಲ

3) ಪೊಲೀಸರಿಗೆ ಹೆದರಿ ತೋರಿಕೆಗೆ ಮಾಸ್ಕ್ ಹಾಕ್ತಾರೆ

4) ಮಾಸ್ಕ್ ಸರಿಯಾಗಿ ಹಾಕಲ್ಲ

5) ಸ್ಯಾನಿಟೈಜರ್ ಉಪಯೋಗಿಸುವುದೇ ಇಲ್ಲ

6) ಪದೇ ಪದೇ ಕೈ ತೊಳೆಯುವ ಪದ್ದತಿಯೇ ಇಲ್ಲ

7) ಸ್ನಾನವೂ ಸೇರಿದಂತೆ ಸ್ವಚ್ಛತೆಯ ಬಗ್ಗೆ ಗಮನ ನೀಡದೇ ಇರುವುದು

8) ಸೋಷಿಯಲ್ ಡಿಸ್ಟನ್ಸ್ ಗೆ ಅರ್ಥವೇ ಗೊತ್ತಿಲ್ಲ

9) ಟಂ ಟಂ ವಾಹನ ಗೂಡ್ಸ್ ವಾಹನ, ಟ್ರ್ಯಾಕ್ಟರ್ ಗಳಲ್ಲಿ ಗುಂಪಾಗಿ ಪ್ರಯಾಣ

10) ಹಳ್ಳಿಗಳ ಚಹಾ ಅಂಗಡಿಗಳಲ್ಲಿ ಗುಂಪು ಸೇರೋದು

11) ದೇವಸ್ಥಾನ ಅರಳಿಕಟ್ಟೆಗಳಲ್ಲಿ ಗುಂಪಾಗಿ ಸೇರುವದು

12) ಚಹಾದ ಅಂಗಡಿಗಳಲ್ಲಿ ಗುಂಪು ಸೇರುವದು

13) ಮದುವೆಗೆ 40 ಜನಕ್ಕೆ ಪರವಾನಿಗೆ ತೆಗೆದುಕೊಂಡು ಕದ್ದು ಮುಚ್ಚಿ ನೂರಾರು ಜನ ಸೇರುವುದು

14) ಒಬ್ಬರ ಮನೆಯಲ್ಲಿ ಯಾರಿಗಾದ್ರೂ ಹುಷಾರ್ ಇಲ್ಲಾಂದ್ರೆ ಎಲ್ಲರೂ ಖಾಯಿಲೆ ಬಿದ್ದವರನ್ನು ಮಾತನಾಡಿಸಲು ಹೋಗುವುದು

15) ಕದ್ದು ಮುಚ್ಚಿ ರಾತ್ರೋ ರಾತ್ರಿ ಜಾತ್ರೆ ಪೂಜೆ ಹೋಮ ಹವನ ಮಾಡುವುದು

16) ಕೊರೊನಾ ಹಳ್ಳಿ ಜನಕ್ಕೆ ಬರಲ್ಲ ಅನ್ನೋ ಭ್ರಮೆ

17) ಕೊರೊನಾ ಸಿಟಿಗೆ ಸೀಮಿತವಾದ ಖಾಯಿಲೆ ಅನ್ನೋ ಭ್ರಮೆ

18) ನಾವು ಚೆನ್ನಾಗಿ ದುಡಿತೀವಿ ತಿಂತೀವಿ ನಮಗೆ ಬರಲ್ಲ ಅನ್ನೋ ನಂಬಿಕೆ

19) ಮದ್ಯಪಾನ ಮಾಡಿದ್ರೆ ಕೊರೊನಾ ಬರಲ್ಲ ಅನ್ನೋ ಭ್ರಮೆ

20) ಕೊರೊನಾ ಕೇವಲ ಸರಕಾರ ಹಾಗೂ ಮಾಧ್ಯಮಗಳ ಸೃಷ್ಠಿ ಎಂದುಕೊಂಡಿರುವುದು

21) ದುಡ್ಡು ಹೊಡೆಯಲು ಸರಕಾರ ಇದನ್ನೆಲ್ಲಾ ಮಾಡುತ್ತಿದೆ ಎಂಬ ಸುಳ್ಳು ನಂಬಿಕೆ

22) ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ತಪ್ಪು ತಿಳುವಳಿಕೆಗಳು

23) ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಜ್ವರ ಬರುತ್ತೆ ಮುಂದೆ ಸಾಯ್ತಾರೆ ಅನ್ನೋದು

24) ಕೊರೊನಾದಿಂದ ಶೀತ ಕೆಮ್ಮು ಬಂದ್ರೂ ವೈದ್ಯರ ಬಳಿಗೆ ಹೋಗಲ್ಲ

25) ಕೆಮ್ಮು ಶೀತ ಜ್ವರ ಸಾಮಾನ್ಯ ಖಾಯಿಲೆಗಳು ಎಂಬ ನಂಬಿಕೆ

26) ಗ್ರಾಮದಲ್ಲೇ ಲಭ್ಯ ಇರುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳುವುದು

27) ಕೊರೊನಾ ಟೆಸ್ಟ್ ನಿಂದ ದೂರ ಇರೋದು

28) ಸರಕಾರಿ ಆಸ್ಪತ್ರೆಗೆ ಹೋದ್ರೆ ಕೊರೊನಾ ಟೆಸ್ಟ್ ಮಾಡ್ತಾರೆ

29) ಸರಕಾರಿ ಆಸ್ಪತ್ರೆ, ದೊಡ್ಡ, ಆಸ್ಪತ್ರೆಯಿಂದ ದೂರ ಇರ್ತಾರೆ

30) ಕೆಮ್ಮು ಶೀತಕ್ಕೆಲ್ಲ ಹೆದರಬೇಡ ಎಂಬ ಹಳ್ಳಿಗರ ಮಾತಿಗೆ ಮಣಿಯೋದು

31) ಜ್ವರ ಕೆಮ್ಮು ಉಲ್ಬಣಿಸಿದ್ರೆ ಯಂತ್ರ ಮಂತ್ರ ಬೂದಿ ಪ್ರಯೋಗ

32) ಸೋಷಿಯಲ್ ಮೀಡಿಯಾದ ನಕಲಿ ಹಾಗೂ ಸುಳ್ಳು ವಿಡಿಯೋಗಳ ಮೇಲೆ ಭರವಸೆ ಇಟ್ಟುಕೊಳ್ಳುವದು

33) ದೊಡ್ಡಾಸ್ಪತ್ರೆಗಳಲ್ಲಿ ಕಿಡ್ನಿ ಕಣ್ಣು ಮಿದುಳು ಸೇರಿದಂತೆ ಹಲವು ಅಂಗಾಂಗಗಳನ್ನು ಕದಿಯಲು ವೈದ್ಯರು, ಸರ್ಕಾರ ನಡೆಸಿದ ಹುನ್ನಾರ ಎಂಬ ನಂಬಿಕೆ

34) ಮೃತ ಶರೀರ ಪ್ಯಾಕ್ ಮಾಡಿಕೊಡುವ ಉದ್ದೇಶ ಹಾಗೂ ಯಾರೂ ಮುಟ್ಟದಂತೆ ನೋಡಿಕೊಳ್ಳಲು ಕಾರಣ ಅಂಗಾಂಗಗಳನ್ನ ಕದ್ದಿರ್ತಾರೆ ಎಂದು ಕೊಂಡಿರುವ ಜನ

35) ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಂಡ್ರೆ ನೋಡೋಕೂ ಬಿಡಲ್ಲ, ಒಳಗೆ ಏನ್ ಮಾಡ್ತಾರೆ ಗೊತ್ತೇ ಆಗಲ್ಲ ಎಂದು ವೈದ್ಯರನ್ನೂ ನಂಬದ ಜನ

36) ಕೊರೊನಾ ಪೀಡಿತ ಅಂತ ಗೊತ್ತಿದ್ದರೂ ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯದೇ ಇರೋದು

37) ಖಾಯಿಲೆ ಪೀಡಿತನಿಗೆ ಅಸ್ಪಶ್ಯತಾ ಭಾವನೆ ಬರದೇ ಇರಲಿ ಅನ್ನೋ ಕಾರಣಕ್ಕೆ ಅವನನ್ನು ತಮ್ಮ ಬಳಿ ಸೇರಿಸಿಕೊಳ್ಳುವದು

ಇವು ಸಾಮಾನ್ಯವಾಗಿ ಎಲ್ಲಾ ಹಳ್ಳಿಗಳಲ್ಲಿ ಕೊರೊನಾ ಉಲ್ಬಣಗೊಳ್ಳಲು ಪ್ರಮುಖ ಕಾರಣಗಳು ಇನ್ನು ಆಯಾ ಪ್ರದೇಶ ಆಯಾ ಸಂಸ್ಕೃತಿಗಳ ಮೇಲೆ ಕಾರಣಗಳು ಬದಲಾಗ್ತಾ ಹೋಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…

  • ಸುದ್ದಿ

    ಮಂಗಳಮುಖಿಯರಿಗೆ ಮನೆ ಕಟ್ಟಿಕೊಳ್ಳಲು ಅಕ್ಷಯ್ ಕುಮಾರ್ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ.

    ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ಭವಿಷ್ಯ, ವಿಧ್ಯಾಭ್ಯಾಸ

    ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

    ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…