ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

ಆಶ್ಚರ್ಯ ಅಂದ್ರೆ ಸಿಟಿಗಳಿಗಿಂತಲೂ ವೇಗವಾಗಿ ಹಳ್ಳಿಗಳಲ್ಲಿ ಖಾಯಿಲೆ ಹರಡುತ್ತಿದೆ. ಇದಕ್ಕೆ ಕಾರಣಗಳನ್ನ ಪಟ್ಟಿ ಮಾಡ್ತಾ ಹೋದ್ರೆ ಹಳ್ಳಿ ಜನರ ಬೇಜವಾಬ್ದಾರಿತನ, ಅನಕ್ಷರತೆ, ಮೂಢನಂಬಿಕೆ, ಭಕ್ತಿ, ಭಯ, ಮಾನವೀಯತೆ ಮುಗ್ಧತೆಯಂತ ಹಲವು ಕಾರಣಗಳು ಸಿಕ್ಕುತ್ತವೆ.
ಯಾವೆಲ್ಲಾ ಕಾರಣಗಳಿಂದಾಗಿ ಜನರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಅನ್ನೋದನ್ನ ಒಂದು ಪಟ್ಟಿಯಲ್ಲಿ ನೋಡೋದಾದ್ರೆ..
1) ಹಳ್ಳಿಗಳಲ್ಲಿ ಜನ ಮಾಸ್ಕ್ ಹಾಕೋದೇ ಇಲ್ಲ
2) ಮಾಸ್ಕ್ ಹಾಕಿದ್ರೂ ತಿಂಗಳುಗಟ್ಟಲೇ ತೊಳೆಯಲ್ಲ
3) ಪೊಲೀಸರಿಗೆ ಹೆದರಿ ತೋರಿಕೆಗೆ ಮಾಸ್ಕ್ ಹಾಕ್ತಾರೆ
4) ಮಾಸ್ಕ್ ಸರಿಯಾಗಿ ಹಾಕಲ್ಲ
5) ಸ್ಯಾನಿಟೈಜರ್ ಉಪಯೋಗಿಸುವುದೇ ಇಲ್ಲ
6) ಪದೇ ಪದೇ ಕೈ ತೊಳೆಯುವ ಪದ್ದತಿಯೇ ಇಲ್ಲ
7) ಸ್ನಾನವೂ ಸೇರಿದಂತೆ ಸ್ವಚ್ಛತೆಯ ಬಗ್ಗೆ ಗಮನ ನೀಡದೇ ಇರುವುದು
8) ಸೋಷಿಯಲ್ ಡಿಸ್ಟನ್ಸ್ ಗೆ ಅರ್ಥವೇ ಗೊತ್ತಿಲ್ಲ
9) ಟಂ ಟಂ ವಾಹನ ಗೂಡ್ಸ್ ವಾಹನ, ಟ್ರ್ಯಾಕ್ಟರ್ ಗಳಲ್ಲಿ ಗುಂಪಾಗಿ ಪ್ರಯಾಣ
10) ಹಳ್ಳಿಗಳ ಚಹಾ ಅಂಗಡಿಗಳಲ್ಲಿ ಗುಂಪು ಸೇರೋದು
11) ದೇವಸ್ಥಾನ ಅರಳಿಕಟ್ಟೆಗಳಲ್ಲಿ ಗುಂಪಾಗಿ ಸೇರುವದು
12) ಚಹಾದ ಅಂಗಡಿಗಳಲ್ಲಿ ಗುಂಪು ಸೇರುವದು
13) ಮದುವೆಗೆ 40 ಜನಕ್ಕೆ ಪರವಾನಿಗೆ ತೆಗೆದುಕೊಂಡು ಕದ್ದು ಮುಚ್ಚಿ ನೂರಾರು ಜನ ಸೇರುವುದು
14) ಒಬ್ಬರ ಮನೆಯಲ್ಲಿ ಯಾರಿಗಾದ್ರೂ ಹುಷಾರ್ ಇಲ್ಲಾಂದ್ರೆ ಎಲ್ಲರೂ ಖಾಯಿಲೆ ಬಿದ್ದವರನ್ನು ಮಾತನಾಡಿಸಲು ಹೋಗುವುದು
15) ಕದ್ದು ಮುಚ್ಚಿ ರಾತ್ರೋ ರಾತ್ರಿ ಜಾತ್ರೆ ಪೂಜೆ ಹೋಮ ಹವನ ಮಾಡುವುದು
16) ಕೊರೊನಾ ಹಳ್ಳಿ ಜನಕ್ಕೆ ಬರಲ್ಲ ಅನ್ನೋ ಭ್ರಮೆ
17) ಕೊರೊನಾ ಸಿಟಿಗೆ ಸೀಮಿತವಾದ ಖಾಯಿಲೆ ಅನ್ನೋ ಭ್ರಮೆ
18) ನಾವು ಚೆನ್ನಾಗಿ ದುಡಿತೀವಿ ತಿಂತೀವಿ ನಮಗೆ ಬರಲ್ಲ ಅನ್ನೋ ನಂಬಿಕೆ

19) ಮದ್ಯಪಾನ ಮಾಡಿದ್ರೆ ಕೊರೊನಾ ಬರಲ್ಲ ಅನ್ನೋ ಭ್ರಮೆ
20) ಕೊರೊನಾ ಕೇವಲ ಸರಕಾರ ಹಾಗೂ ಮಾಧ್ಯಮಗಳ ಸೃಷ್ಠಿ ಎಂದುಕೊಂಡಿರುವುದು
21) ದುಡ್ಡು ಹೊಡೆಯಲು ಸರಕಾರ ಇದನ್ನೆಲ್ಲಾ ಮಾಡುತ್ತಿದೆ ಎಂಬ ಸುಳ್ಳು ನಂಬಿಕೆ
22) ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ತಪ್ಪು ತಿಳುವಳಿಕೆಗಳು
23) ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಜ್ವರ ಬರುತ್ತೆ ಮುಂದೆ ಸಾಯ್ತಾರೆ ಅನ್ನೋದು
24) ಕೊರೊನಾದಿಂದ ಶೀತ ಕೆಮ್ಮು ಬಂದ್ರೂ ವೈದ್ಯರ ಬಳಿಗೆ ಹೋಗಲ್ಲ
25) ಕೆಮ್ಮು ಶೀತ ಜ್ವರ ಸಾಮಾನ್ಯ ಖಾಯಿಲೆಗಳು ಎಂಬ ನಂಬಿಕೆ
26) ಗ್ರಾಮದಲ್ಲೇ ಲಭ್ಯ ಇರುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳುವುದು

27) ಕೊರೊನಾ ಟೆಸ್ಟ್ ನಿಂದ ದೂರ ಇರೋದು
28) ಸರಕಾರಿ ಆಸ್ಪತ್ರೆಗೆ ಹೋದ್ರೆ ಕೊರೊನಾ ಟೆಸ್ಟ್ ಮಾಡ್ತಾರೆ
29) ಸರಕಾರಿ ಆಸ್ಪತ್ರೆ, ದೊಡ್ಡ, ಆಸ್ಪತ್ರೆಯಿಂದ ದೂರ ಇರ್ತಾರೆ
30) ಕೆಮ್ಮು ಶೀತಕ್ಕೆಲ್ಲ ಹೆದರಬೇಡ ಎಂಬ ಹಳ್ಳಿಗರ ಮಾತಿಗೆ ಮಣಿಯೋದು
31) ಜ್ವರ ಕೆಮ್ಮು ಉಲ್ಬಣಿಸಿದ್ರೆ ಯಂತ್ರ ಮಂತ್ರ ಬೂದಿ ಪ್ರಯೋಗ
32) ಸೋಷಿಯಲ್ ಮೀಡಿಯಾದ ನಕಲಿ ಹಾಗೂ ಸುಳ್ಳು ವಿಡಿಯೋಗಳ ಮೇಲೆ ಭರವಸೆ ಇಟ್ಟುಕೊಳ್ಳುವದು
33) ದೊಡ್ಡಾಸ್ಪತ್ರೆಗಳಲ್ಲಿ ಕಿಡ್ನಿ ಕಣ್ಣು ಮಿದುಳು ಸೇರಿದಂತೆ ಹಲವು ಅಂಗಾಂಗಗಳನ್ನು ಕದಿಯಲು ವೈದ್ಯರು, ಸರ್ಕಾರ ನಡೆಸಿದ ಹುನ್ನಾರ ಎಂಬ ನಂಬಿಕೆ
34) ಮೃತ ಶರೀರ ಪ್ಯಾಕ್ ಮಾಡಿಕೊಡುವ ಉದ್ದೇಶ ಹಾಗೂ ಯಾರೂ ಮುಟ್ಟದಂತೆ ನೋಡಿಕೊಳ್ಳಲು ಕಾರಣ ಅಂಗಾಂಗಗಳನ್ನ ಕದ್ದಿರ್ತಾರೆ ಎಂದು ಕೊಂಡಿರುವ ಜನ
35) ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಂಡ್ರೆ ನೋಡೋಕೂ ಬಿಡಲ್ಲ, ಒಳಗೆ ಏನ್ ಮಾಡ್ತಾರೆ ಗೊತ್ತೇ ಆಗಲ್ಲ ಎಂದು ವೈದ್ಯರನ್ನೂ ನಂಬದ ಜನ
36) ಕೊರೊನಾ ಪೀಡಿತ ಅಂತ ಗೊತ್ತಿದ್ದರೂ ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯದೇ ಇರೋದು
37) ಖಾಯಿಲೆ ಪೀಡಿತನಿಗೆ ಅಸ್ಪಶ್ಯತಾ ಭಾವನೆ ಬರದೇ ಇರಲಿ ಅನ್ನೋ ಕಾರಣಕ್ಕೆ ಅವನನ್ನು ತಮ್ಮ ಬಳಿ ಸೇರಿಸಿಕೊಳ್ಳುವದು
ಇವು ಸಾಮಾನ್ಯವಾಗಿ ಎಲ್ಲಾ ಹಳ್ಳಿಗಳಲ್ಲಿ ಕೊರೊನಾ ಉಲ್ಬಣಗೊಳ್ಳಲು ಪ್ರಮುಖ ಕಾರಣಗಳು ಇನ್ನು ಆಯಾ ಪ್ರದೇಶ ಆಯಾ ಸಂಸ್ಕೃತಿಗಳ ಮೇಲೆ ಕಾರಣಗಳು ಬದಲಾಗ್ತಾ ಹೋಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.