ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

ಆಶ್ಚರ್ಯ ಅಂದ್ರೆ ಸಿಟಿಗಳಿಗಿಂತಲೂ ವೇಗವಾಗಿ ಹಳ್ಳಿಗಳಲ್ಲಿ ಖಾಯಿಲೆ ಹರಡುತ್ತಿದೆ. ಇದಕ್ಕೆ ಕಾರಣಗಳನ್ನ ಪಟ್ಟಿ ಮಾಡ್ತಾ ಹೋದ್ರೆ ಹಳ್ಳಿ ಜನರ ಬೇಜವಾಬ್ದಾರಿತನ, ಅನಕ್ಷರತೆ, ಮೂಢನಂಬಿಕೆ, ಭಕ್ತಿ, ಭಯ, ಮಾನವೀಯತೆ ಮುಗ್ಧತೆಯಂತ ಹಲವು ಕಾರಣಗಳು ಸಿಕ್ಕುತ್ತವೆ.
ಯಾವೆಲ್ಲಾ ಕಾರಣಗಳಿಂದಾಗಿ ಜನರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಅನ್ನೋದನ್ನ ಒಂದು ಪಟ್ಟಿಯಲ್ಲಿ ನೋಡೋದಾದ್ರೆ..
1) ಹಳ್ಳಿಗಳಲ್ಲಿ ಜನ ಮಾಸ್ಕ್ ಹಾಕೋದೇ ಇಲ್ಲ
2) ಮಾಸ್ಕ್ ಹಾಕಿದ್ರೂ ತಿಂಗಳುಗಟ್ಟಲೇ ತೊಳೆಯಲ್ಲ
3) ಪೊಲೀಸರಿಗೆ ಹೆದರಿ ತೋರಿಕೆಗೆ ಮಾಸ್ಕ್ ಹಾಕ್ತಾರೆ
4) ಮಾಸ್ಕ್ ಸರಿಯಾಗಿ ಹಾಕಲ್ಲ
5) ಸ್ಯಾನಿಟೈಜರ್ ಉಪಯೋಗಿಸುವುದೇ ಇಲ್ಲ
6) ಪದೇ ಪದೇ ಕೈ ತೊಳೆಯುವ ಪದ್ದತಿಯೇ ಇಲ್ಲ
7) ಸ್ನಾನವೂ ಸೇರಿದಂತೆ ಸ್ವಚ್ಛತೆಯ ಬಗ್ಗೆ ಗಮನ ನೀಡದೇ ಇರುವುದು
8) ಸೋಷಿಯಲ್ ಡಿಸ್ಟನ್ಸ್ ಗೆ ಅರ್ಥವೇ ಗೊತ್ತಿಲ್ಲ
9) ಟಂ ಟಂ ವಾಹನ ಗೂಡ್ಸ್ ವಾಹನ, ಟ್ರ್ಯಾಕ್ಟರ್ ಗಳಲ್ಲಿ ಗುಂಪಾಗಿ ಪ್ರಯಾಣ
10) ಹಳ್ಳಿಗಳ ಚಹಾ ಅಂಗಡಿಗಳಲ್ಲಿ ಗುಂಪು ಸೇರೋದು
11) ದೇವಸ್ಥಾನ ಅರಳಿಕಟ್ಟೆಗಳಲ್ಲಿ ಗುಂಪಾಗಿ ಸೇರುವದು
12) ಚಹಾದ ಅಂಗಡಿಗಳಲ್ಲಿ ಗುಂಪು ಸೇರುವದು
13) ಮದುವೆಗೆ 40 ಜನಕ್ಕೆ ಪರವಾನಿಗೆ ತೆಗೆದುಕೊಂಡು ಕದ್ದು ಮುಚ್ಚಿ ನೂರಾರು ಜನ ಸೇರುವುದು
14) ಒಬ್ಬರ ಮನೆಯಲ್ಲಿ ಯಾರಿಗಾದ್ರೂ ಹುಷಾರ್ ಇಲ್ಲಾಂದ್ರೆ ಎಲ್ಲರೂ ಖಾಯಿಲೆ ಬಿದ್ದವರನ್ನು ಮಾತನಾಡಿಸಲು ಹೋಗುವುದು
15) ಕದ್ದು ಮುಚ್ಚಿ ರಾತ್ರೋ ರಾತ್ರಿ ಜಾತ್ರೆ ಪೂಜೆ ಹೋಮ ಹವನ ಮಾಡುವುದು
16) ಕೊರೊನಾ ಹಳ್ಳಿ ಜನಕ್ಕೆ ಬರಲ್ಲ ಅನ್ನೋ ಭ್ರಮೆ
17) ಕೊರೊನಾ ಸಿಟಿಗೆ ಸೀಮಿತವಾದ ಖಾಯಿಲೆ ಅನ್ನೋ ಭ್ರಮೆ
18) ನಾವು ಚೆನ್ನಾಗಿ ದುಡಿತೀವಿ ತಿಂತೀವಿ ನಮಗೆ ಬರಲ್ಲ ಅನ್ನೋ ನಂಬಿಕೆ

19) ಮದ್ಯಪಾನ ಮಾಡಿದ್ರೆ ಕೊರೊನಾ ಬರಲ್ಲ ಅನ್ನೋ ಭ್ರಮೆ
20) ಕೊರೊನಾ ಕೇವಲ ಸರಕಾರ ಹಾಗೂ ಮಾಧ್ಯಮಗಳ ಸೃಷ್ಠಿ ಎಂದುಕೊಂಡಿರುವುದು
21) ದುಡ್ಡು ಹೊಡೆಯಲು ಸರಕಾರ ಇದನ್ನೆಲ್ಲಾ ಮಾಡುತ್ತಿದೆ ಎಂಬ ಸುಳ್ಳು ನಂಬಿಕೆ
22) ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ತಪ್ಪು ತಿಳುವಳಿಕೆಗಳು
23) ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಜ್ವರ ಬರುತ್ತೆ ಮುಂದೆ ಸಾಯ್ತಾರೆ ಅನ್ನೋದು
24) ಕೊರೊನಾದಿಂದ ಶೀತ ಕೆಮ್ಮು ಬಂದ್ರೂ ವೈದ್ಯರ ಬಳಿಗೆ ಹೋಗಲ್ಲ
25) ಕೆಮ್ಮು ಶೀತ ಜ್ವರ ಸಾಮಾನ್ಯ ಖಾಯಿಲೆಗಳು ಎಂಬ ನಂಬಿಕೆ
26) ಗ್ರಾಮದಲ್ಲೇ ಲಭ್ಯ ಇರುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳುವುದು

27) ಕೊರೊನಾ ಟೆಸ್ಟ್ ನಿಂದ ದೂರ ಇರೋದು
28) ಸರಕಾರಿ ಆಸ್ಪತ್ರೆಗೆ ಹೋದ್ರೆ ಕೊರೊನಾ ಟೆಸ್ಟ್ ಮಾಡ್ತಾರೆ
29) ಸರಕಾರಿ ಆಸ್ಪತ್ರೆ, ದೊಡ್ಡ, ಆಸ್ಪತ್ರೆಯಿಂದ ದೂರ ಇರ್ತಾರೆ
30) ಕೆಮ್ಮು ಶೀತಕ್ಕೆಲ್ಲ ಹೆದರಬೇಡ ಎಂಬ ಹಳ್ಳಿಗರ ಮಾತಿಗೆ ಮಣಿಯೋದು
31) ಜ್ವರ ಕೆಮ್ಮು ಉಲ್ಬಣಿಸಿದ್ರೆ ಯಂತ್ರ ಮಂತ್ರ ಬೂದಿ ಪ್ರಯೋಗ
32) ಸೋಷಿಯಲ್ ಮೀಡಿಯಾದ ನಕಲಿ ಹಾಗೂ ಸುಳ್ಳು ವಿಡಿಯೋಗಳ ಮೇಲೆ ಭರವಸೆ ಇಟ್ಟುಕೊಳ್ಳುವದು
33) ದೊಡ್ಡಾಸ್ಪತ್ರೆಗಳಲ್ಲಿ ಕಿಡ್ನಿ ಕಣ್ಣು ಮಿದುಳು ಸೇರಿದಂತೆ ಹಲವು ಅಂಗಾಂಗಗಳನ್ನು ಕದಿಯಲು ವೈದ್ಯರು, ಸರ್ಕಾರ ನಡೆಸಿದ ಹುನ್ನಾರ ಎಂಬ ನಂಬಿಕೆ
34) ಮೃತ ಶರೀರ ಪ್ಯಾಕ್ ಮಾಡಿಕೊಡುವ ಉದ್ದೇಶ ಹಾಗೂ ಯಾರೂ ಮುಟ್ಟದಂತೆ ನೋಡಿಕೊಳ್ಳಲು ಕಾರಣ ಅಂಗಾಂಗಗಳನ್ನ ಕದ್ದಿರ್ತಾರೆ ಎಂದು ಕೊಂಡಿರುವ ಜನ
35) ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಂಡ್ರೆ ನೋಡೋಕೂ ಬಿಡಲ್ಲ, ಒಳಗೆ ಏನ್ ಮಾಡ್ತಾರೆ ಗೊತ್ತೇ ಆಗಲ್ಲ ಎಂದು ವೈದ್ಯರನ್ನೂ ನಂಬದ ಜನ
36) ಕೊರೊನಾ ಪೀಡಿತ ಅಂತ ಗೊತ್ತಿದ್ದರೂ ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯದೇ ಇರೋದು
37) ಖಾಯಿಲೆ ಪೀಡಿತನಿಗೆ ಅಸ್ಪಶ್ಯತಾ ಭಾವನೆ ಬರದೇ ಇರಲಿ ಅನ್ನೋ ಕಾರಣಕ್ಕೆ ಅವನನ್ನು ತಮ್ಮ ಬಳಿ ಸೇರಿಸಿಕೊಳ್ಳುವದು
ಇವು ಸಾಮಾನ್ಯವಾಗಿ ಎಲ್ಲಾ ಹಳ್ಳಿಗಳಲ್ಲಿ ಕೊರೊನಾ ಉಲ್ಬಣಗೊಳ್ಳಲು ಪ್ರಮುಖ ಕಾರಣಗಳು ಇನ್ನು ಆಯಾ ಪ್ರದೇಶ ಆಯಾ ಸಂಸ್ಕೃತಿಗಳ ಮೇಲೆ ಕಾರಣಗಳು ಬದಲಾಗ್ತಾ ಹೋಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
“ಗೂಗಲ್ ಸರ್ಚ್ ನಲ್ಲಿ ‘ಈಡಿಯಟ್’ ಎಂದು ಟೈಪ್ ಮಾಡಿದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಬರುತ್ತದೆ ಯಾಕೆ?” _ ಈ ರೀತಿಯ ಗೂಗ್ಲಿ ಪ್ರಶ್ನೆ ಅಮೆರಿಕದ ಸೆನೆಟರ್ ಒಬ್ಬರು ಗೂಗಲ್ ಸಿಇಒ ಆಗಿರುವಭಾರತೀಯ ಮೂಲದ ಸುಂರ್ ಪಿಚೈಗೆ ಕೇಳಿದ್ದಾರೆ. ಗೂಗಲ್ ನಲ್ಲಿ ಸಾಮನ್ಯವಾಗಿ ನಮಗೆ ಬೇಕಾದ ಸಂಗತಿಗಳನ್ನು ಹುಡುಕಲು ಬಳಸುತ್ತೇವೆ.. ಆದರೆ ಕೆಲವೊಮ್ಮೆ ಹುಡುಕಿದ್ದಕ್ಕೆ ಸಂಬಂಧವಿಲ್ಲದ ಉತ್ತರಗಳು ಬರುವುದುಂಟು.. ಅದೇ ರೀತಿಯಾಗಿ ಗೂಗಲ್ ನಲ್ಲಿ ಈಡಿಯಟ್ ಎಂದು ಟೈಪ್ ಮಾಡಿ ಸರ್ಚ್ ಮಾಡಿದರೆ ಅಲ್ಲಿ ಬರುವುದು…
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.