Village

ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

27

ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

ಆಶ್ಚರ್ಯ ಅಂದ್ರೆ ಸಿಟಿಗಳಿಗಿಂತಲೂ ವೇಗವಾಗಿ ಹಳ್ಳಿಗಳಲ್ಲಿ ಖಾಯಿಲೆ ಹರಡುತ್ತಿದೆ. ಇದಕ್ಕೆ ಕಾರಣಗಳನ್ನ ಪಟ್ಟಿ ಮಾಡ್ತಾ ಹೋದ್ರೆ ಹಳ್ಳಿ ಜನರ ಬೇಜವಾಬ್ದಾರಿತನ, ಅನಕ್ಷರತೆ, ಮೂಢನಂಬಿಕೆ, ಭಕ್ತಿ, ಭಯ, ಮಾನವೀಯತೆ ಮುಗ್ಧತೆಯಂತ ಹಲವು ಕಾರಣಗಳು ಸಿಕ್ಕುತ್ತವೆ.

ಯಾವೆಲ್ಲಾ ಕಾರಣಗಳಿಂದಾಗಿ ಜನರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಅನ್ನೋದನ್ನ ಒಂದು ಪಟ್ಟಿಯಲ್ಲಿ ನೋಡೋದಾದ್ರೆ..

1) ಹಳ್ಳಿಗಳಲ್ಲಿ ಜನ ಮಾಸ್ಕ್ ಹಾಕೋದೇ ಇಲ್ಲ

2) ಮಾಸ್ಕ್ ಹಾಕಿದ್ರೂ ತಿಂಗಳುಗಟ್ಟಲೇ ತೊಳೆಯಲ್ಲ

3) ಪೊಲೀಸರಿಗೆ ಹೆದರಿ ತೋರಿಕೆಗೆ ಮಾಸ್ಕ್ ಹಾಕ್ತಾರೆ

4) ಮಾಸ್ಕ್ ಸರಿಯಾಗಿ ಹಾಕಲ್ಲ

5) ಸ್ಯಾನಿಟೈಜರ್ ಉಪಯೋಗಿಸುವುದೇ ಇಲ್ಲ

6) ಪದೇ ಪದೇ ಕೈ ತೊಳೆಯುವ ಪದ್ದತಿಯೇ ಇಲ್ಲ

7) ಸ್ನಾನವೂ ಸೇರಿದಂತೆ ಸ್ವಚ್ಛತೆಯ ಬಗ್ಗೆ ಗಮನ ನೀಡದೇ ಇರುವುದು

8) ಸೋಷಿಯಲ್ ಡಿಸ್ಟನ್ಸ್ ಗೆ ಅರ್ಥವೇ ಗೊತ್ತಿಲ್ಲ

9) ಟಂ ಟಂ ವಾಹನ ಗೂಡ್ಸ್ ವಾಹನ, ಟ್ರ್ಯಾಕ್ಟರ್ ಗಳಲ್ಲಿ ಗುಂಪಾಗಿ ಪ್ರಯಾಣ

10) ಹಳ್ಳಿಗಳ ಚಹಾ ಅಂಗಡಿಗಳಲ್ಲಿ ಗುಂಪು ಸೇರೋದು

11) ದೇವಸ್ಥಾನ ಅರಳಿಕಟ್ಟೆಗಳಲ್ಲಿ ಗುಂಪಾಗಿ ಸೇರುವದು

12) ಚಹಾದ ಅಂಗಡಿಗಳಲ್ಲಿ ಗುಂಪು ಸೇರುವದು

13) ಮದುವೆಗೆ 40 ಜನಕ್ಕೆ ಪರವಾನಿಗೆ ತೆಗೆದುಕೊಂಡು ಕದ್ದು ಮುಚ್ಚಿ ನೂರಾರು ಜನ ಸೇರುವುದು

14) ಒಬ್ಬರ ಮನೆಯಲ್ಲಿ ಯಾರಿಗಾದ್ರೂ ಹುಷಾರ್ ಇಲ್ಲಾಂದ್ರೆ ಎಲ್ಲರೂ ಖಾಯಿಲೆ ಬಿದ್ದವರನ್ನು ಮಾತನಾಡಿಸಲು ಹೋಗುವುದು

15) ಕದ್ದು ಮುಚ್ಚಿ ರಾತ್ರೋ ರಾತ್ರಿ ಜಾತ್ರೆ ಪೂಜೆ ಹೋಮ ಹವನ ಮಾಡುವುದು

16) ಕೊರೊನಾ ಹಳ್ಳಿ ಜನಕ್ಕೆ ಬರಲ್ಲ ಅನ್ನೋ ಭ್ರಮೆ

17) ಕೊರೊನಾ ಸಿಟಿಗೆ ಸೀಮಿತವಾದ ಖಾಯಿಲೆ ಅನ್ನೋ ಭ್ರಮೆ

18) ನಾವು ಚೆನ್ನಾಗಿ ದುಡಿತೀವಿ ತಿಂತೀವಿ ನಮಗೆ ಬರಲ್ಲ ಅನ್ನೋ ನಂಬಿಕೆ

19) ಮದ್ಯಪಾನ ಮಾಡಿದ್ರೆ ಕೊರೊನಾ ಬರಲ್ಲ ಅನ್ನೋ ಭ್ರಮೆ

20) ಕೊರೊನಾ ಕೇವಲ ಸರಕಾರ ಹಾಗೂ ಮಾಧ್ಯಮಗಳ ಸೃಷ್ಠಿ ಎಂದುಕೊಂಡಿರುವುದು

21) ದುಡ್ಡು ಹೊಡೆಯಲು ಸರಕಾರ ಇದನ್ನೆಲ್ಲಾ ಮಾಡುತ್ತಿದೆ ಎಂಬ ಸುಳ್ಳು ನಂಬಿಕೆ

22) ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ತಪ್ಪು ತಿಳುವಳಿಕೆಗಳು

23) ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಜ್ವರ ಬರುತ್ತೆ ಮುಂದೆ ಸಾಯ್ತಾರೆ ಅನ್ನೋದು

24) ಕೊರೊನಾದಿಂದ ಶೀತ ಕೆಮ್ಮು ಬಂದ್ರೂ ವೈದ್ಯರ ಬಳಿಗೆ ಹೋಗಲ್ಲ

25) ಕೆಮ್ಮು ಶೀತ ಜ್ವರ ಸಾಮಾನ್ಯ ಖಾಯಿಲೆಗಳು ಎಂಬ ನಂಬಿಕೆ

26) ಗ್ರಾಮದಲ್ಲೇ ಲಭ್ಯ ಇರುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳುವುದು

27) ಕೊರೊನಾ ಟೆಸ್ಟ್ ನಿಂದ ದೂರ ಇರೋದು

28) ಸರಕಾರಿ ಆಸ್ಪತ್ರೆಗೆ ಹೋದ್ರೆ ಕೊರೊನಾ ಟೆಸ್ಟ್ ಮಾಡ್ತಾರೆ

29) ಸರಕಾರಿ ಆಸ್ಪತ್ರೆ, ದೊಡ್ಡ, ಆಸ್ಪತ್ರೆಯಿಂದ ದೂರ ಇರ್ತಾರೆ

30) ಕೆಮ್ಮು ಶೀತಕ್ಕೆಲ್ಲ ಹೆದರಬೇಡ ಎಂಬ ಹಳ್ಳಿಗರ ಮಾತಿಗೆ ಮಣಿಯೋದು

31) ಜ್ವರ ಕೆಮ್ಮು ಉಲ್ಬಣಿಸಿದ್ರೆ ಯಂತ್ರ ಮಂತ್ರ ಬೂದಿ ಪ್ರಯೋಗ

32) ಸೋಷಿಯಲ್ ಮೀಡಿಯಾದ ನಕಲಿ ಹಾಗೂ ಸುಳ್ಳು ವಿಡಿಯೋಗಳ ಮೇಲೆ ಭರವಸೆ ಇಟ್ಟುಕೊಳ್ಳುವದು

33) ದೊಡ್ಡಾಸ್ಪತ್ರೆಗಳಲ್ಲಿ ಕಿಡ್ನಿ ಕಣ್ಣು ಮಿದುಳು ಸೇರಿದಂತೆ ಹಲವು ಅಂಗಾಂಗಗಳನ್ನು ಕದಿಯಲು ವೈದ್ಯರು, ಸರ್ಕಾರ ನಡೆಸಿದ ಹುನ್ನಾರ ಎಂಬ ನಂಬಿಕೆ

34) ಮೃತ ಶರೀರ ಪ್ಯಾಕ್ ಮಾಡಿಕೊಡುವ ಉದ್ದೇಶ ಹಾಗೂ ಯಾರೂ ಮುಟ್ಟದಂತೆ ನೋಡಿಕೊಳ್ಳಲು ಕಾರಣ ಅಂಗಾಂಗಗಳನ್ನ ಕದ್ದಿರ್ತಾರೆ ಎಂದು ಕೊಂಡಿರುವ ಜನ

35) ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಂಡ್ರೆ ನೋಡೋಕೂ ಬಿಡಲ್ಲ, ಒಳಗೆ ಏನ್ ಮಾಡ್ತಾರೆ ಗೊತ್ತೇ ಆಗಲ್ಲ ಎಂದು ವೈದ್ಯರನ್ನೂ ನಂಬದ ಜನ

36) ಕೊರೊನಾ ಪೀಡಿತ ಅಂತ ಗೊತ್ತಿದ್ದರೂ ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯದೇ ಇರೋದು

37) ಖಾಯಿಲೆ ಪೀಡಿತನಿಗೆ ಅಸ್ಪಶ್ಯತಾ ಭಾವನೆ ಬರದೇ ಇರಲಿ ಅನ್ನೋ ಕಾರಣಕ್ಕೆ ಅವನನ್ನು ತಮ್ಮ ಬಳಿ ಸೇರಿಸಿಕೊಳ್ಳುವದು

ಇವು ಸಾಮಾನ್ಯವಾಗಿ ಎಲ್ಲಾ ಹಳ್ಳಿಗಳಲ್ಲಿ ಕೊರೊನಾ ಉಲ್ಬಣಗೊಳ್ಳಲು ಪ್ರಮುಖ ಕಾರಣಗಳು ಇನ್ನು ಆಯಾ ಪ್ರದೇಶ ಆಯಾ ಸಂಸ್ಕೃತಿಗಳ ಮೇಲೆ ಕಾರಣಗಳು ಬದಲಾಗ್ತಾ ಹೋಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ, ಭವಿಷ್ಯ

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…

  • ಸರ್ಕಾರದ ಯೋಜನೆಗಳು

    “ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

    ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.