ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?ತಿಳಿಯಲು ಈ ಕತೆಯನ್ನು ಓದಿ…

ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.
ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.
ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ. ಆ ಯುವಕ ತನ್ನ ಹೆಸರು ಆನಂದ ಎನ್ನುತ್ತಾನೆ. ಅದೇ ದಿನ ಗುರುಗಳ ಶಿಷ್ಯನ ಕಣ್ಮುಂದೆಯೇ ರಾಜಾಜ್ಞೆಯಂತೆ ಒಬ್ಬನನ್ನು ಮರವೊಂದಕ್ಕೆ ನೇಣು ಹಾಕುತ್ತಾರೆ. ಹೀಗೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಹೆಸರೋ ಚಿರಂಜೀವಿ ಎಂತಾಗಿರುತ್ತದೆ.

ದೃತಿಗೆಟ್ಟ ಶಿಷ್ಯ ಗುರುಗಳ ಬಳಿ ಹಿಂದಿರುಗುತ್ತಾನೆ. ಏನಯ್ಯಾ ಶಿಷ್ಯ ದಾರಿಯಲ್ಲಿ ಯಾವ್ಯಾವ ಹೆಸರಿನವರನ್ನು ಸಂಧಿಸಿದೆ? ಯಾರಾ ಹೆಸರನ್ನು ಇಟ್ಟುಕೊಳ್ಳಲು ಬಯಸುತ್ತೀಯಾ ಎಂದು ಗುರುಗಳು ಪ್ರಶ್ನೆ ಮಾಡುತ್ತಾರೆ.
ಇಲ್ಲಾ ಗುರುಗಳೇ ನಾನೀಗ ಮನಸ್ಸು ಬದಲಿಸಿಕೊಂಡಿದ್ದೇನೆ. ಕೇವಲ ಹೆಸರನ್ನು ಇಟ್ಟುಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ. ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದ.
ಇದರಿಂದ ನಾವು ಕಲಿಯುವುದೇನಂದ್ರೆ, ನಮ್ಮ ಜೀವನದ ಆಗು ಹೋಗುಗಳಿಗೆ ನಮ್ಮ ಹೆಸರೇ ಕಾರಣ ಅಲ್ಲವೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
“ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…