ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?ತಿಳಿಯಲು ಈ ಕತೆಯನ್ನು ಓದಿ…

ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.
ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.
ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ. ಆ ಯುವಕ ತನ್ನ ಹೆಸರು ಆನಂದ ಎನ್ನುತ್ತಾನೆ. ಅದೇ ದಿನ ಗುರುಗಳ ಶಿಷ್ಯನ ಕಣ್ಮುಂದೆಯೇ ರಾಜಾಜ್ಞೆಯಂತೆ ಒಬ್ಬನನ್ನು ಮರವೊಂದಕ್ಕೆ ನೇಣು ಹಾಕುತ್ತಾರೆ. ಹೀಗೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಹೆಸರೋ ಚಿರಂಜೀವಿ ಎಂತಾಗಿರುತ್ತದೆ.

ದೃತಿಗೆಟ್ಟ ಶಿಷ್ಯ ಗುರುಗಳ ಬಳಿ ಹಿಂದಿರುಗುತ್ತಾನೆ. ಏನಯ್ಯಾ ಶಿಷ್ಯ ದಾರಿಯಲ್ಲಿ ಯಾವ್ಯಾವ ಹೆಸರಿನವರನ್ನು ಸಂಧಿಸಿದೆ? ಯಾರಾ ಹೆಸರನ್ನು ಇಟ್ಟುಕೊಳ್ಳಲು ಬಯಸುತ್ತೀಯಾ ಎಂದು ಗುರುಗಳು ಪ್ರಶ್ನೆ ಮಾಡುತ್ತಾರೆ.
ಇಲ್ಲಾ ಗುರುಗಳೇ ನಾನೀಗ ಮನಸ್ಸು ಬದಲಿಸಿಕೊಂಡಿದ್ದೇನೆ. ಕೇವಲ ಹೆಸರನ್ನು ಇಟ್ಟುಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ. ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದ.
ಇದರಿಂದ ನಾವು ಕಲಿಯುವುದೇನಂದ್ರೆ, ನಮ್ಮ ಜೀವನದ ಆಗು ಹೋಗುಗಳಿಗೆ ನಮ್ಮ ಹೆಸರೇ ಕಾರಣ ಅಲ್ಲವೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…