ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?ತಿಳಿಯಲು ಈ ಕತೆಯನ್ನು ಓದಿ…

ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.
ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.
ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ. ಆ ಯುವಕ ತನ್ನ ಹೆಸರು ಆನಂದ ಎನ್ನುತ್ತಾನೆ. ಅದೇ ದಿನ ಗುರುಗಳ ಶಿಷ್ಯನ ಕಣ್ಮುಂದೆಯೇ ರಾಜಾಜ್ಞೆಯಂತೆ ಒಬ್ಬನನ್ನು ಮರವೊಂದಕ್ಕೆ ನೇಣು ಹಾಕುತ್ತಾರೆ. ಹೀಗೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಹೆಸರೋ ಚಿರಂಜೀವಿ ಎಂತಾಗಿರುತ್ತದೆ.

ದೃತಿಗೆಟ್ಟ ಶಿಷ್ಯ ಗುರುಗಳ ಬಳಿ ಹಿಂದಿರುಗುತ್ತಾನೆ. ಏನಯ್ಯಾ ಶಿಷ್ಯ ದಾರಿಯಲ್ಲಿ ಯಾವ್ಯಾವ ಹೆಸರಿನವರನ್ನು ಸಂಧಿಸಿದೆ? ಯಾರಾ ಹೆಸರನ್ನು ಇಟ್ಟುಕೊಳ್ಳಲು ಬಯಸುತ್ತೀಯಾ ಎಂದು ಗುರುಗಳು ಪ್ರಶ್ನೆ ಮಾಡುತ್ತಾರೆ.
ಇಲ್ಲಾ ಗುರುಗಳೇ ನಾನೀಗ ಮನಸ್ಸು ಬದಲಿಸಿಕೊಂಡಿದ್ದೇನೆ. ಕೇವಲ ಹೆಸರನ್ನು ಇಟ್ಟುಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ. ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದ.
ಇದರಿಂದ ನಾವು ಕಲಿಯುವುದೇನಂದ್ರೆ, ನಮ್ಮ ಜೀವನದ ಆಗು ಹೋಗುಗಳಿಗೆ ನಮ್ಮ ಹೆಸರೇ ಕಾರಣ ಅಲ್ಲವೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…